ವೈದ್ಯರಿಗೆ ನಮಿಸಿ ಗೌರವಿಸಿದ ಫುಲೆ ಶಿಕ್ಷಕಿಯರ ಸಂಘ

ಬೀದರ್ ಜು-1.

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯ ಘಟಕ ಧಾರವಾಡ .ಜಿಲ್ಲಾ ಘಟಕ ಬೀದರ,ತಾಲೂಕಾ ಘಟಕ ಹುಮನಾಬಾದ ಮತ್ತು ತಾಲೂಕಾ ಘಟಕ ಚಿಟಗುಪ್ಪ ವತಿಯಿಂದ ಇಂದು ವಿಶ್ವ ವೈದ್ಯರ ದಿನದ ಪ್ರಯುಕ್ತ ಹುಮನಾಬಾದ ಸಾರ್ವಜನಿಕ ಆಸ್ಪತ್ರೆ ಆವರಣದಲ್ಲಿ ಸನ್ಮಾನ ಕಾರ್ಯಕ್ರಮ ಆಯೋಜಿಸಲಾಗಿತ್ತು..

ಕಾರ್ಯಕ್ರಮದಲ್ಲಿ ಮುಖ್ಯ ಅತಿಥಿಗಳಾಗಿ ಸಹಾಯಕ ಆಯುಕ್ತರಾಗಿರುವ ಶ್ರೀ ಭುವನೇಶ ಪಾಟೀಲ Sir ಉಪಸ್ಥಿತರಿದ್ದರು. .. ತಾಲೂಕಿನ ವೈಧ್ಯಾಧಿಕಾರಿಗಳಾದ ಶ್ರೀ ನಾಗನಾಥ ಹುಲಸೂರೆ, ಡಾ. ಬಸವಂತರಾವ ಗುಮ್ಮೆದ, ಡಾ.ದಿಲೀಪ್ ಡೊಂಗ್ರೆ, ಡಾ.ಪ್ರವೀಣ, dr ರೋಹಿತ ರಘೋಜಿ, ಡಾ ವಿಶ್ವ ಸೈನೀರ, ಡಾ.ಸುಭಾನ್ ಮತ್ತು ಡಾ.ಮುಸ್ತಾಜ ಎಲ್ಲ ವೈದ್ಯರಿಗೆ ಸನ್ಮಾನಿಸಿ ಅಭಿನಂದಿಸಲಾಯಿತು💐💐💐.

ಜಿಲ್ಲಾ ಸಂಘದ ಅಧ್ಯಕ್ಷರಾದ ಶ್ರೀಮತಿ ಸಾರಿಕಾ ಗಂಗಾ ಪ್ರಾಸ್ತಾವಿಕವಾಗಿ ಮಾತನಾಡಿ ವೈದ್ಯರನ್ನು ಎರಡನೇ ದೇವರೆಂದು ಶ್ಲಾಘಿಸಿ ಧನ್ಯವಾದ ಅರ್ಪಿಸಿದರು.👏👏👏. ಜೊತೆಗೆ ಹುಮನಾಬಾದ ತಾಲೂಕಾ ಅಧ್ಯಕ್ಷರಾದ ಸುನಿತಾ ಪಾಟೀಲ, ಚಿಟಗುಪ್ಪ ತಾಲೂಕಿನ ಅಧ್ಯಕ್ಷರಾದ ಪ್ರಮೀಳಾ ರೆಡ್ಡಿ, ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿಬಾಯಿ ರೆಡ್ಡಿ ತಾಲೂಕಾ ಪ್ರಧಾನ ಕಾರ್ಯದರ್ಶಿ ಪ್ರೇಮೀಲಾ ನೆಲವಾಡೇ, ತಾಲೂಕಾ ಕೋಶಾಧ್ಯಕ್ಷರಾದ ಭುವನೇಶ್ವರಿ ಪಾಟೀಲ, ಪದಾಧಿಕಾರಿಗಳಾದ ಪ್ರತಿಭಾ ರೆಡ್ಡಿ, ಅಂಬಿಕಾ ಚಳಕಾಪೂರೆ, ಸವಿತಾ ಹೂಗಾರ, ಸುಮಂಗಲಾ,ಅರುಣಾ, ಅಂಬಿಕಾ ಉಪಸ್ಥಿತರರಿದ್ದರು.. ಭುವನೇಶ್ವರಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಕಾರ್ಯಕ್ರಮ ನಿರೂಪಿಸಿ ಸರ್ವರನ್ನು ವಂದಿಸಿದರು🙏🙏🙏🙏🙏 ರಾಜ್ಯ ಘಟಕದಿಂದ ಎಲ್ಲರಿಗೂ ಧನ್ಯವಾದಗಳು

Published by ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ

ರಾಜ್ಯದ ಸರ್ಕಾರಿ,ಅನುದಾನಿತ, ಪ್ರಾಥಮಿಕ, ಪದವೀಧರ, ಹಾಗೂ ಪ್ರೌಢಶಾಲಾ ಶಿಕ್ಷಕಿಯರನ್ನೊಳಗೊಂಡ ಏಕೈಕ‌ ಸಂಘ

Leave a comment