
ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ)
ಕೇಂದ್ರ ಕಚೇರಿ – ನವದೆಹಲಿ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ( ರಿ)
ರಾಜ್ಯ ಘಟಕ – ಧಾರವಾಡ
ಜಿಲ್ಲಾ ಘಟಕ -ಚಾಮರಾಜನಗರ

ದಿನಾಂಕ 27.12.2024 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಎರಡನೇ ಬಾರಿಗೆ ಸ್ಪರ್ಧಿಸಿ, ಅಖಂಡ ವಿಜಯ ಸಾಧಿಸಿ, ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆಯಾದ ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಚಾಮರಾಜನಗರದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಭವಾನಿದೇವಿ ಸಿ.ಎನ್., ಜಿಲ್ಲಾ ಸಂಘಟನಾ ಕಾರ್ಯದರ್ಶಿಗಳಾದ ಶ್ರೀಮತಿ ಪಲ್ಲವಿದೇವಿ ಸಿ.ಕೆ., ಹಾಗೂ ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘದ ಚಾಮರಾಜನಗರದ ನೂತನ ಜಿಲ್ಲಾಧ್ಯಕ್ಷರಾದ ಶ್ರೀಮತಿ ರೇಣುಕಾದೇವಿ ಸಿ.ಎನ್. ರವರು ಹೂ ಗುಚ್ಛ ನೀಡಿ ಅಭಿನಂದಿಸಿದರು.
