ದಿನಾಂಕ 3.1.2026 ರಂದು ಸಿರಾ ನಗರದ ರಂಗನಾಥ ಕಾಲೇಜು ಆವರಣದಲ್ಲಿನ ಕುಂಚಶ್ರೀ ಪ್ಯಾಲೇಸ್ ನಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ದಿನಾಚರಣೆ ನೆಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಶಾಸಕರು, ದೆಹಲಿಯ ವಿಶೇಷ ಪ್ರತಿನಿಧಿ ಗಳಾದ ಶ್ರೀ ಟಿ ಬಿ ಜಯಚಂದ್ರರವರು ಉದ್ಘಾಟನೆ ಮಾಡಿದರು. ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಬೇಕು. ಎಲ್ಲಾ ರಂಗದಲ್ಲಿ ಮೀಸಲಾತಿ ನೀಡಬೇಕು, ಸಮಾನ ಆದ್ಯತೆ ನೀಡಬೇಕು.ದೇಶದ ಪರಿವರ್ತನೆಯಲ್ಲಿ ಹೆಣ್ಣುಮಕ್ಕಳ ಪಾತ್ರ ಅತೀ ದೊಡ್ಡದು ಎಂದು ಮಹಿಳೆಯರContinue reading “ಶಿರಾ ಶಿಕ್ಷಕಿಯರಿಂದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಮಾತೆಯ ಆದರ್ಶ ಪಾಲನೆ ಮಾಡಿದ ಫುಲೆ ಶಿಕ್ಷಕಿಯರು
ಹಾಸನ, ದಿ.14 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ( ರಿ) ತಾಲೂಕು ಘಟಕ ಹೊಳೆನರಸೀಪುರ ಮತ್ತು ಇತರ ಸಾಮಾಜಿಕ ಸಂಘಟನೆಗಳ ಸಹಯೋಗದಲ್ಲಿ “ಉಚಿತ ಆರೋಗ್ಯ ತಪಾಸಣೆ ಶಿಬಿರ ಮತ್ತು ರಕ್ತದಾನ ಶಿಬಿರ”ವನ್ನು ಹಮ್ಮಿಕೊಳ್ಳಲಾಗಿತ್ತು. ಈ ಕಾರ್ಯಕ್ರಮಕ್ಕೆ ಶ್ರೀಮತಿ ಕಾಂತಮಣಿ ಯವರು ಶ್ರೀ ಗಣೇಶನ ಪ್ರಾರ್ಥನೆಯೊಂದಿಗೆ ಚಾಲನೆ ನೀಡಿದರು. ಈ ಕಾರ್ಯಕ್ರಮವನ್ನು ಹೊಳೆನರಸೀಪುರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತಹ ಶ್ರೀಯುತ ಸೋಮಲಿಂಗೇಗೌಡ ರವರು ಹಾಗೂ ನೆರೆದ ಗಣ್ಯರಿಂದ ಗಿಡಕ್ಕೆ ನೀರು ಇರುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಲಾಯಿತು. ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದContinue reading “ಉಚಿತ ಆರೋಗ್ಯ ತಪಾಸಣೆ ಶಿಬಿರ ಏರ್ಪಡಿಸಿ ಮಾತೆಯ ಆದರ್ಶ ಪಾಲನೆ ಮಾಡಿದ ಫುಲೆ ಶಿಕ್ಷಕಿಯರು”
ಶಿಕ್ಷಕಿಯರ ಸಂಘದ ವತಿಯಿಂದ ಹೃದಯ ತಪಾಸಣಾ ಶಿಬಿರ ಯಶಸ್ವಿ
ಮಧುಗಿರಿ/ಕೊರಟಗೆರೆ :ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಜಿಲ್ಲಾ ಘಟಕ ಮಧುಗಿರಿ ಮತ್ತು ತಾಲೂಕು ಘಟಕ ಕೊರಟಗೆರೆಯ ಸಂಯುಕ್ತ ಆಶ್ರಯದಲ್ಲಿ 05.12.2025 ರಂದು ಬೆಂಗಳೂರಿನ ಟ್ರಸ್ಟ್ ವೆಲ್ ಹಾಸ್ಪಿಟಲ್ ನಲ್ಲಿ ಶಿಕ್ಷಕರು ಮತ್ತು ಅವರ ಕುಟುಂಬದವರಿಗಾಗಿ ಹೃದಯದ ಸಂಪೂರ್ಣ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ಕೆಳಗಿನ ಪರೀಕ್ಷೆಗಳು ನಡೆಸಲಾಯಿತು: CBC Serum Creatinine (ಮೂತ್ರಪಿಂಡ ಕಾರ್ಯ ಪರೀಕ್ಷೆ) Lipid Profile RBS ECG BP 2D ECO Screening Cardiac Consultancy ಅನೇಕ ಶಿಕ್ಷಕರು ಹಾಗೂ ಅವರContinue reading “ಶಿಕ್ಷಕಿಯರ ಸಂಘದ ವತಿಯಿಂದ ಹೃದಯ ತಪಾಸಣಾ ಶಿಬಿರ ಯಶಸ್ವಿ”
ಲತಾ ಮುಳ್ಳೂರ ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗ
ಧಾರವಾಡ ಅಕ್ಟೋಬರ್.13.2025 ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ್ ಅವರು ಇತ್ತೀಚೆಗೆ ಕೋಲಾರದ ಮಾಲೂರು ವ್ಯಾಪ್ತಿಯಲ್ಲಿ ಶಿಕ್ಷಕಿಯ ಮೇಲೆ ನಡೆದಿದ್ದ ಹಲ್ಲೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಗೌರವಾನ್ವಿತ ಮಾನ್ಯ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕಿಯರ ಮೇಲೆ ಆಗುವ ದೌರ್ಜನ್ಯವನ್ನು, ಮಾನಸಿಕ ಹಾಗೂ ದೈಹಿಕ ಕಿರುಕುಳ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲುContinue reading “ಲತಾ ಮುಳ್ಳೂರ ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗ”
ಹಲ್ಲೆಗೆ ಒಳಗಾದ ಶಿಕ್ಷಕಿಯ ಮನೆಗೆ ಭೇಟಿ – ದೈರ್ಯ ತುಂಬಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು
ಕೋಲಾರ ಸೆ.14 ಇತ್ತೀಚೆಗೆ ಗ್ರಾಮದ ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಕೋಲಾರ ಜಿಲ್ಲೆ ಮಾಲೂರು ತಾ. ಕ್ಷೇತ್ರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಮಂಜುಳಾ ಅವರ ಮನೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಶಿಕ್ಷಕಿಯ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಸಂಘಟನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರೂ ಆದ. ಲತಾ ಎಸ್ ಮುಳ್ಳೂರ ರವರ ಸೂಚನೆ ಹಾಗೂ ಮಾರ್ಗದರ್ಶನದ ಮೇರೆಗೆ ರಾಜ್ಯ ಹಿರಿಯ ಪದಾಧಿಕಾರಿಗಳಾದ ತುಮಕೂರಿನ ಶ್ರೀಮತಿ ಅನುಸೂಯಾದೇವಿContinue reading “ಹಲ್ಲೆಗೆ ಒಳಗಾದ ಶಿಕ್ಷಕಿಯ ಮನೆಗೆ ಭೇಟಿ – ದೈರ್ಯ ತುಂಬಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”
ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು
ಚನ್ನಪಟ್ಟಣ ಜು.27.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಚೇರಿ ಧಾರವಾಡ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ರಿ. ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ),ತಾಲೂಕು ಘಟಕ ಚನ್ನಪಟ್ಟಣದ ವತಿಯಿಂದ ಶನಿವಾರದಂದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹದಲ್ಲಿ ವೈದ್ಯಕೀಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಶ್ರೀಮತಿ ಡಾ. ಜ್ಯೋತಿ ಅವರನ್ನು ವೈದ್ಯ ನಾರಾಯಣContinue reading “ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು”
ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತಿಸಿದ ಕೊರಟಗೆರೆ ಕ.ಸಾಭಾಫು.ಶಿಕ್ಷಕಿಯರು.
— ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ.), ಧಾರವಾಡ — ಜಿಲ್ಲಾ ಘಟಕ: ಮಧುಗಿರಿ, ತಾಲೂಕು ಘಟಕ: ಕೊರಟಗೆರೆ ದಿನಾಂಕ 05.07.2025 (ಶನಿವಾರ)ರಂದು ಶಾಲಾ ಅವಧಿಯ ನಂತರ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ವತಿಯಿಂದ ತಾಲೂಕಿಗೆ ನೂತನ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀಮತಿ ಫೈರೋಜ್ ಬೇಗಂ ಅವರಿಗೆ ಅಭಿನಂದಿಸಿ ಸ್ವಾಗತ ಕೋರಲಾಯಿತು. ಸರಳ ಸಜ್ಜನಿಕೆಯಿಂದ ಕೂಡಿರುವ ಶ್ರೀಮತಿ ಫೈರೋಜ್ ಬೇಗಂ ಅವರು ಸಂತಸದಿಂದ ಮಾತನಾಡುತ್ತಾ, ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಾವೆಲ್ಲರೂ ನಿಷ್ಠೆಯಿಂದ ಕೆಲಸ ಮಾಡೋಣ,Continue reading “ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತಿಸಿದ ಕೊರಟಗೆರೆ ಕ.ಸಾಭಾಫು.ಶಿಕ್ಷಕಿಯರು.”
