ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ

ತುಮಕೂರು,ಡಿ.10-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ (ರಿ) ಧಾರವಾಡ. ಜಿಲ್ಲಾ ಘಟಕ ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳ ವತಿಯಿಂದ ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಗೆ ನೂತನವಾಗಿ ಆಯ್ಕೆಯಾಗಿರುವ ಕೆ. ಎಸ್. ಸಿದ್ದಲಿಂಗಪ್ಪನವರುಗಳಿಗೆ ಮತ್ತು ತಾಲ್ಲೂಕು ಅಧ್ಯಕ್ಷರಾದ ಶಿವಕುಮಾರ್ ರವರಿಗೆ ಸಾವಿತ್ರಿಭಾಯಿ ಪುಲೆ ಯವರ ಭಾವ ಚಿತ್ರ ನೀಡಿ ಗೌರವಿಸಿ ಅಭಿನಂದಿಸಿ,ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ರಾಜ್ಯ ಉಪಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ,ಹಾಗೂ ಮಧುಗಿರಿ ಶೈಕ್ಷಣಿಕ ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಜಿ. ಎಲ್.Continue reading “ಕನ್ನಡ ಸಾಹಿತ್ಯ ಪರಿಷತ್ ಜಿಲ್ಲಾಧ್ಯಕ್ಷರಿಗೆ ಫುಲೆ ಶಿಕ್ಷಕಿಯರಿಂದ ಸನ್ಮಾನ”

ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ದಿನಾಂಕ:-27/11/2021 ರಂದು ಮಂಡಘಟ್ಟ ಕ್ಲಸ್ಟರಿನ ಸ.ಕಿ.ಪ್ರಾ.ಸೂಡೂರು ಶಾಲೆಯಲ್ಲಿನಿವೃತ್ತಿ ಹೊಂದಿದ್ದ ಶ್ರೀ ವಿರೂಪಾಕ್ಷಪ್ಪ ಸರ್ ಅವರನ್ನು ನಮ್ಮ ಶಿವಮೊಗ್ಗ ಜಿಲ್ಲಾ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಅವರು ಜಿಲ್ಲಾ ಸಹಕಾರ್ಯದರ್ಶಿಯಾದ ಶ್ರೀಮತಿ ಸುಮಂಗಲಾ ನಾಯ್ಕ ಅವರು ಶಿವಮೊಗ್ಗ ತಾಲ್ಲೂಕು ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಹಿನಬಾನು ಹಾಗೂ ಗೌರವಾಧ್ಯಕ್ಷರಾದ ಲಕ್ಷ್ಮೀಯವರು ಸೇರಿ ಸನ್ಮಾನಿಸಿದರು. ಶ್ರೀ ವಿರೂಪಾಕ್ಷಪ್ಪ ಸರ್ ರವರು ಸೂಡೂರು ಸ. ಕಿ.ಪ್ರಾ.ಶಾಲೆಯಲ್ಲಿ ಸುಮಾರು 20 ವರ್ಷಗಳಕಾಲ ಸುದೀರ್ಘ ಸೇವೆ ಸಲ್ಲಿಸಿ ಈಗ ವಯೋ ನಿವೃತ್ತಿ ಹೊಂದಿದ್ದಾರೆ.Continue reading “ನಿವೃತ್ತಿ ಶಿಕ್ಷಕರಿಗೆ ಗೌರವದಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಶಿವಮೊಗ್ಗ- ದಿನಾಂಕ 19:11:2021 ರಂದು ಸಾಗರದಲ್ಲಿ ನಡೆದ ರಸ್ತೆ ಅಪಘಾತದಲ್ಲಿ ಸಮ್ರೀನ್ ಮತ್ತು ಆಫ್ರೀನ್ ಸಹೋದರಿಯರು ಗಾಯಗೊಂಡಿದ್ದು ಆಫ್ರೀನ್ ಕೋಮಾದಲ್ಲಿ ಇರುತ್ತಾರೆ ಇವರಿಗೆ ಚಿಕಿತ್ಸೆಗಾಗಿ ಆರ್ಥಿಕ ಸಹಾಯ ಕೇಳಲಾಗಿತ್ತು, ಈ ಸುದ್ದಿ ತಿಳಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ,ತಾಲೂಕು ಘಟಕ- ಶಿವಮೊಗ್ಗ ವತಿಯಿಂದ ಸ್ವಯಂಪ್ರೇರಿತ ಧನ ಸಹಾಯ ಮಾಡಲು ಸಂಘದ ಶಿಕ್ಷಕಿಯರಿಗೆ ಪ್ರಕಟಣೆ ಮಾಡಿ ಸ್ವಯಂ ಪ್ರೇರಣೆಯಿಂದ ಸಂಗ್ರಹವಾದ ಹಣವನ್ನು ಕೋಮ ತಲುಪಿರುವ ಗಾಯಾಳುವಿನ ತಂದೆ ತಾಯಿಗೆ ವಿತರಿಸಿ,ಸಾಂತ್ವನ ಹೇಳಿ ಎಲ್ಲರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.ಶಿವಮೊಗ್ಗ ತಾಲ್ಲೂಕಿನContinue reading “ಧನ ಸಹಾಯ ಮಾಡಿದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ

ಹೊಸಪೇಟೆ ಅ.22.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ), ರಾಜ್ಯಘಟಕ ಧಾರವಾಡ, ಜಿಲ್ಲಾ ಘಟಕ ವಿಜಯನಗರ ವತಿಯಿಂದ PST ಶಿಕ್ಷಕಿ ವೃಂದದವರಿಂದ ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಾಗೂ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕ/ಕಿ ವೃಂದದಲ್ಲಿ C&R ನಿಯಮ ಜ್ವಲಂತ ಸಮಸ್ಯೆಯಾಗಿ ಎಲ್ಲ ಶಿಕ್ಷಕ ಸಮುದಾಯದ ಹೃದಯದಲ್ಲಿ ಅಸಮಾಧಾನದ ಅಲೆಗಳನ್ನೇ ಎಬ್ಬಿಸಿದೆ ಎಂದರೆ ನಿಜಕ್ಕೂ ತಪ್ಪಾಗದು..ಬರೆಯುವವರಿಗೆ, ತಪ್ಪಾದಾಗ ಅಳಿಸುವ ವಿಧಾನಗಳೂ ತಿಳಿದಿರುತ್ತವೆ.ಹಾಗೆಯೇ ಬರೆದಿರುವ ನಿಯಮದಲ್ಲಿ ಬದಲಾವಣೆ ಸಾಧ್ಯವೇ ಇಲ್ಲವೇ? ಪ್ರಾಥಮಿಕ ಶಾಲಾ ಶಿಕ್ಷಕ/ಕಿContinue reading “PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ”

6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.

ಹಾವೇರಿ ಅ.22. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ( ರಿ ) ಧಾರವಾಡ, ಜಿಲ್ಲಾ ಘಟಕ ಹಾವೇರಿ, ರಟ್ಟೀಹಳ್ಳಿ ತಾಲ್ಲೂಕು ಘಟಕದ ವತಿಯಿಂದ .ರಾಜ್ಯ ಘಟಕದ ತೀರ್ಮಾನದಂತೆ, 6 ಮತ್ತು 7 ನೇ ತರಗತಿ ಬೋದನೆಗೆ ಸಂಬಂಧಿಸಿದ ಶಿಕ್ಷಕರ ವೈಯಕ್ತಿಕ ದಾಖಲೆ ನಿರ್ವಹಣೆ ಸ್ಥಗಿತಗೊಳಿಸುವ ಮೂಲಕ PST ಶಿಕ್ಷಕರ ಚಳುವಳಿ ಪ್ರಾರಂಭಿಸಿದ್ದಾರೆ. ಹಿರೇಕೆರೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ತಾಲೂಕಿನ ಶಿಕ್ಷಣಾಧಿಕಾರಿಗಳು ಇಲಾಖಾ ಕಾರ್ಯದ ನಿಮಿತ್ತ ಹಾವೇರಿಗೆ ಹೋಗಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ತಾಲೂಕಿನContinue reading “6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.”

ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.

ಧಾರವಾಡ ಅ.2 ರಾಜ್ಯ ಮಟ್ಟದ ನಲಿಕಲಿ ಶಿಕ್ಷಕರ ವರ್ಚ್ಯಯಲ್ ಸಂವಾದ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾದರೂ ಸಹಾ ನೂರಾರು ಶಿಕ್ಷಕ ಶಿಕ್ಷಕಿಯರಿಗೆ ಜಾಯಿನ್ ಆಗಲು ಅವಕಾಶ ಸಿಗದ ಕಾರಣ ನಿರಾಶೆ ಅನುಭವಿಸಬೇಕಾಯಿತು..ಹೌದು ನಿನ್ನೆ ಶನಿವಾರ ಸಂಜೆ 4 ಗಂಟೆಗೆ  ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವೆಬಿನಾರ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ ನಲಿಕಲಿ ತಜ್ಞ ರಂದೇ ಹೆಸರಾಗಿರುವ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಗೆಯೇ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ರವೀಂದ್ರ.ಆರ್.ಡಿ. ರವರು ಮುಖ್ಯ ಅತಿಥಿಯಾಗಿContinue reading “ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.”

ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ

ವಿಜಯನಗರ ಸೆ.26 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ವಿಜಯನಗರ ಶನಿವಾರ ನಿನ್ನೆ ಮಧ್ಯಹ್ನ1-30 ನಿಮಿಷಕ್ಕೆ ಸಭೆ ಪ್ರಾರಂಭವಾಗಿ, ಕಾರ್ಯಕ್ರಮದಲ್ಲಿ ಶ್ರೀ ಮತಿ ರೇಶ್ಮಾ. ಕೆ.ಪ್ರಾರ್ಥನೆ ಸಲ್ಲಿಸಿದರು. ಶ್ರೀ ಮತಿ ರೂಪ.ಡಿ.ಕೆ.ಜಿಲ್ಲಾ ಸಂಘಟನಾ ಕಾಯ೯ದಶಿ೯ ಎಲ್ಲರನ್ನೂ ಸ್ವಾಗತಿಸಿದರು.ಎಲ್ಲಾ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳಿಂದ ಮಾತೆ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಲಾಯಿತು.ಈ ಸಭೆಯ ಇಂದಿನ ಪ್ರಸ್ತಾವಿಕ ನುಡಿ ತಾಲೂಕು ಘಟಕ ಹೊಸಪೇಟೆಯ ಅಧ್ಯೆಕ್ಷೆಯಾದ ಶ್ರೀಮತಿ ಹನುಮಕ್ಕನವರು ನಡೆಸಿಕೊಟ್ಟರು.ವಿಜಯನಗರContinue reading “ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ”