ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ

ಧಾರವಾಡ ಸೆ.25 ಹತ್ತು ಹಲವಾರು ವರ್ಷಗಳಿಂದ ತಮ್ಮ ಸ್ವಂತ ಜಿಲ್ಲೆ ತೊರೆದು,ತಮ್ಮ ತಂದೆ ತಾಯಿ ಬಂದು ಬಳಗ ಅಲ್ಲದೇ ಕುಟುಂಬಗಳನ್ನೇ ದೂರ ಮಾಡಿ ನೂರಾರು ಕಿಲೋ ಮೀಟರ್ ದೂರದ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಪ್ರವಚನ ಮಾಡುತ್ತಿರುವ ಸಾವಿರಾರು ಶಿಕ್ಷಕರಿದ್ದಾರೆ. ಅಂತಹ ಶಿಕ್ಷಕರ ಕೌಟುಂಬಿಕ ಬದುಕು ಶೋಚನೀಯ ಸ್ಥಿತಿ ತಲುಪಿದ್ದು,ಮಾನಸಿಕವಾಗಿ ಕುಗ್ಗಿಹೋಗಿರುತ್ತಾರೆ, ಗಂಡ ಹೆಂಡತಿಯರ ಸಂಬಂದ ಅನೇಕ ವಿಚ್ಚೇದನಗಳ ಕಡೆ ತಿರುಗಿ ಸಂಸಾರದಲ್ಲೂ ನೆಮ್ಮದಿ ಸಿಗದಂತಾಗಿದೆ..ಇಳಿವಯಸ್ಸಿನ ತಂದೆ ತಾಯಂದಿರನ್ನು ಸಹಾ ನೋಡಿಕೊಳ್ಳದ ಸ್ಥಿತಿ ಇದೆ. ಹೀಗೆ ಬೇರೆ ಬೇರೆContinue reading “ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ”

ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ

ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಜನರ ಜೀವನ ಮಟ್ಟ ಸುಧಾರಣೆ ಗುರಿಯೊಂದಿಗೆ ಸಾಗಿರುವ ಜ್ಞಾನಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಅವರೊಂದಿಗೆ ಸಂವಾದ ಸಭೆ ನಡೆಸಿದ ಸಾವಿತ್ರಿಬಾಯಿಪುಲೆ ಶಿಕ್ಷಕರ ಸಂಘ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ರಿಜಿಸ್ಟರ್ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ದಿನಾಂಕ 20 ಸೆಪ್ಟೆಂಬರ್ 2021ರ ಸೋಮವಾರದಂದು ಜ್ಞಾನ ಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಹೆಚ್ ಕೆ ರವರು ಗುಬ್ಬಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಂಗಿರುವುದನ್ನು ತಿಳಿದContinue reading “ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ”

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ

ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಗುಬ್ಬಿ ದಿನಾಂಕ 15 ಸೆಪ್ಟೆಂಬರ್ 2021ರ ಬುಧವಾರದಂದು ಗುಬ್ಬಿ ತಾಲೂಕಿನ ಬೆಲವತ್ತ ಕ್ಲಸ್ಟರ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಕೋಡಿಹಳ್ಳಿ ಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಲಯನ್ಸ್ ಕ್ಲಬ್ ಗುಬ್ಬಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್Continue reading “ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ”

NPS ಶಿಕ್ಷಕರ ಅಕಾಲಿಕ ಮರಣ,ಮೃತರ ಕುಟುಂಬಕ್ಕೆ 1ಲಕ್ಷ ರೂ ಧನ ಸಹಾಯ

ಶಿಕಾರಿಪುರ,ಸೆ.06 ತಾಲ್ಲೂಕಿನ GHPS ಹರಗಿ ಶಾಲೆಯ ಶಿಕ್ಷಕರಾದ ಶ್ರೀಯುತ ದಿನೇಶ್ ರವರು ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ್ದು, ಸದರಿ ಶಿಕ್ಷಕರು NPS ಯೋಜನೆಗೆ ಒಳಪಟ್ಟವರಾಗಿದ್ದು ನಮ್ಮೆಲ್ಲರಿಗೂ ಗೊತ್ತಿರುವಂತೆ NPS ಯೋಜನೆಗೆ ಒಳಪಡುವ ನೌಕರರ ಮರಣ ಉಪಧನವು ಅತಿ ಕಡಿಮೆ ಇರುತ್ತದೆ. ಇಂತಹ ಸ್ಥಿತಿಯಲ್ಲಿಮೃತ ಶಿಕ್ಷಕರ ತಾಯಿಯವರು ಕ್ಯಾನ್ಸರ್ ಖಾಯಿಲೆಯಿಂದ ಬಳಲುತಿದ್ದು ಅವರ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ. ಈ ಕುಟುಂಬಕ್ಕೆ ಸಹಾಯ ಹಸ್ತ ನೀಡಲು ಶಿಕಾರಿಪುರ ಘಟಕದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ NPSContinue reading “NPS ಶಿಕ್ಷಕರ ಅಕಾಲಿಕ ಮರಣ,ಮೃತರ ಕುಟುಂಬಕ್ಕೆ 1ಲಕ್ಷ ರೂ ಧನ ಸಹಾಯ”

ಶಿಕ್ಷಕರ ದಿನಾಚರಣೆ – ಎರಡು ಭಾವಚಿತ್ರಗಳಿಗೂ ಸಮಾನ ಗೌರವ ನೀಡಿ ಪುಷ್ಪಾರ್ಪಣೆ ಮಾಡಿದ ಮುಖ್ಯಮಂತ್ರಿಗಳು-ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಕಿಯರ ಸಂಘ

ಸನ್ಮಾನ್ಯ ಗೌರವಯುತ ಮುಖ್ಯಮಂತ್ರಿಗಳು ಹಾಗೂ ಸನ್ಮಾನ್ಯ ಶಿಕ್ಷಣ ಸಚಿವರು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಯಂದು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದೊಂದಿಗೆ ಮಾತೇ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರವನ್ನೂ ಇರಿಸಿ,ಎರಡೂ ಭಾವಚಿತ್ರಗಳಿಗೂ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ,ಇದು ಶಿಕ್ಷಕ ಶಿಕ್ಷಕಿಯರ ಮೇಲಿರುವ ಅವರ ಅಭಿಮಾನವನ್ನು ತೋರಿಸುತ್ತದೆ,ಸಮಸ್ತ ಕರ್ನಾಟಕದ ಮಹಿಳಾ ಶಿಕ್ಷಕಿಯರ ಪರವಾಗಿ ಘನ ಸರ್ಕಾರದ ಮಾನ್ಯಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಗೌರವಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತದೆ. ರಾಜ್ಯಾದ್ಯಂತ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದContinue reading “ಶಿಕ್ಷಕರ ದಿನಾಚರಣೆ – ಎರಡು ಭಾವಚಿತ್ರಗಳಿಗೂ ಸಮಾನ ಗೌರವ ನೀಡಿ ಪುಷ್ಪಾರ್ಪಣೆ ಮಾಡಿದ ಮುಖ್ಯಮಂತ್ರಿಗಳು-ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಕಿಯರ ಸಂಘ”

ಡಾ.ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿ

ತುಮಕೂರು ಆ.22 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್ ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿಯಾಗಿದೆ. ಹೌದು ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳು ಜಂಟಿಯಾಗಿ ಅಯೋಜನೆ ಮಾಡಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಭೆಗೆ ಧಾರವಾಡ ದಿಂದ ಶನಿವಾರ ಬೆಳಿಗ್ಗೆ ತುಮಕೂರಿಗೆ ಬಂದಿಳಿದಿದ್ದ ಡಾ.ಲತಾ.ಎಸ್.ಮುಳ್ಳೂರ ರವರು ನೇರವಾಗಿ ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಬೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ನಂತರದಲ್ಲಿ ಶ್ರೀ ಮಠಕ್ಕೆContinue reading “ಡಾ.ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿ”

ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ಆಯೋಜನೆಯಾದ ರಾಜ್ಯಮಟ್ಟದ ವರ್ಚುವಲ್ ವೇಬಿನಾರ ಕಾರ್ಯಕ್ರಮ,ದಿನಾಂಕ 14 /08/ 2021 ಶನಿವಾರ ಸಂಜೆ. 4 ಗಂಟೆಗೆ ಹೆಸರಾಂತ ಮಹಿಳಾಪರ ಹೋರಾಟಗಾರರು, ಸ್ತ್ರೀವಾದಿ ಚಿಂತಕರು .ರಾಜ್ಯಕ್ಕೆ ಚುರಪರಿಚಿತರು ಹಾಗೂ ಹಿರಿಯ ಸಾಹಿತಿಗಳು ಆದಂತಹ ಡಾ. ಮಲ್ಲಿಕಾ ಘಂಟಿ ಮೇಡಂ .ವಿಶ್ರಾಂತ ಉಪಕುಲಪತಿಗಳು ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇವರಿಂದ ಮಹಿಳಾ ಸ್ವಾತಂತ್ರ್ಯ ಸಮಾನತೆ ಮತ್ತು ಮಹಿಳಾ ಮೀಸಲಾತಿ ಎಂಬ ವಿಷಯದ ಕುರಿತು ವೆಬಿನಾರ್ ಹಾಗೂContinue reading “ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು”