ಹಾವೇರಿ ಅ.22. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ( ರಿ ) ಧಾರವಾಡ, ಜಿಲ್ಲಾ ಘಟಕ ಹಾವೇರಿ, ರಟ್ಟೀಹಳ್ಳಿ ತಾಲ್ಲೂಕು ಘಟಕದ ವತಿಯಿಂದ .ರಾಜ್ಯ ಘಟಕದ ತೀರ್ಮಾನದಂತೆ, 6 ಮತ್ತು 7 ನೇ ತರಗತಿ ಬೋದನೆಗೆ ಸಂಬಂಧಿಸಿದ ಶಿಕ್ಷಕರ ವೈಯಕ್ತಿಕ ದಾಖಲೆ ನಿರ್ವಹಣೆ ಸ್ಥಗಿತಗೊಳಿಸುವ ಮೂಲಕ PST ಶಿಕ್ಷಕರ ಚಳುವಳಿ ಪ್ರಾರಂಭಿಸಿದ್ದಾರೆ. ಹಿರೇಕೆರೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ತಾಲೂಕಿನ ಶಿಕ್ಷಣಾಧಿಕಾರಿಗಳು ಇಲಾಖಾ ಕಾರ್ಯದ ನಿಮಿತ್ತ ಹಾವೇರಿಗೆ ಹೋಗಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ತಾಲೂಕಿನContinue reading “6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.
ಧಾರವಾಡ ಅ.2 ರಾಜ್ಯ ಮಟ್ಟದ ನಲಿಕಲಿ ಶಿಕ್ಷಕರ ವರ್ಚ್ಯಯಲ್ ಸಂವಾದ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾದರೂ ಸಹಾ ನೂರಾರು ಶಿಕ್ಷಕ ಶಿಕ್ಷಕಿಯರಿಗೆ ಜಾಯಿನ್ ಆಗಲು ಅವಕಾಶ ಸಿಗದ ಕಾರಣ ನಿರಾಶೆ ಅನುಭವಿಸಬೇಕಾಯಿತು..ಹೌದು ನಿನ್ನೆ ಶನಿವಾರ ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವೆಬಿನಾರ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ ನಲಿಕಲಿ ತಜ್ಞ ರಂದೇ ಹೆಸರಾಗಿರುವ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಗೆಯೇ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ರವೀಂದ್ರ.ಆರ್.ಡಿ. ರವರು ಮುಖ್ಯ ಅತಿಥಿಯಾಗಿContinue reading “ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.”
ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ
ವಿಜಯನಗರ ಸೆ.26 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ವಿಜಯನಗರ ಶನಿವಾರ ನಿನ್ನೆ ಮಧ್ಯಹ್ನ1-30 ನಿಮಿಷಕ್ಕೆ ಸಭೆ ಪ್ರಾರಂಭವಾಗಿ, ಕಾರ್ಯಕ್ರಮದಲ್ಲಿ ಶ್ರೀ ಮತಿ ರೇಶ್ಮಾ. ಕೆ.ಪ್ರಾರ್ಥನೆ ಸಲ್ಲಿಸಿದರು. ಶ್ರೀ ಮತಿ ರೂಪ.ಡಿ.ಕೆ.ಜಿಲ್ಲಾ ಸಂಘಟನಾ ಕಾಯ೯ದಶಿ೯ ಎಲ್ಲರನ್ನೂ ಸ್ವಾಗತಿಸಿದರು.ಎಲ್ಲಾ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳಿಂದ ಮಾತೆ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಲಾಯಿತು.ಈ ಸಭೆಯ ಇಂದಿನ ಪ್ರಸ್ತಾವಿಕ ನುಡಿ ತಾಲೂಕು ಘಟಕ ಹೊಸಪೇಟೆಯ ಅಧ್ಯೆಕ್ಷೆಯಾದ ಶ್ರೀಮತಿ ಹನುಮಕ್ಕನವರು ನಡೆಸಿಕೊಟ್ಟರು.ವಿಜಯನಗರContinue reading “ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ”
ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ
ಧಾರವಾಡ ಸೆ.25 ಹತ್ತು ಹಲವಾರು ವರ್ಷಗಳಿಂದ ತಮ್ಮ ಸ್ವಂತ ಜಿಲ್ಲೆ ತೊರೆದು,ತಮ್ಮ ತಂದೆ ತಾಯಿ ಬಂದು ಬಳಗ ಅಲ್ಲದೇ ಕುಟುಂಬಗಳನ್ನೇ ದೂರ ಮಾಡಿ ನೂರಾರು ಕಿಲೋ ಮೀಟರ್ ದೂರದ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಪ್ರವಚನ ಮಾಡುತ್ತಿರುವ ಸಾವಿರಾರು ಶಿಕ್ಷಕರಿದ್ದಾರೆ. ಅಂತಹ ಶಿಕ್ಷಕರ ಕೌಟುಂಬಿಕ ಬದುಕು ಶೋಚನೀಯ ಸ್ಥಿತಿ ತಲುಪಿದ್ದು,ಮಾನಸಿಕವಾಗಿ ಕುಗ್ಗಿಹೋಗಿರುತ್ತಾರೆ, ಗಂಡ ಹೆಂಡತಿಯರ ಸಂಬಂದ ಅನೇಕ ವಿಚ್ಚೇದನಗಳ ಕಡೆ ತಿರುಗಿ ಸಂಸಾರದಲ್ಲೂ ನೆಮ್ಮದಿ ಸಿಗದಂತಾಗಿದೆ..ಇಳಿವಯಸ್ಸಿನ ತಂದೆ ತಾಯಂದಿರನ್ನು ಸಹಾ ನೋಡಿಕೊಳ್ಳದ ಸ್ಥಿತಿ ಇದೆ. ಹೀಗೆ ಬೇರೆ ಬೇರೆContinue reading “ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ”
ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ
ಪ್ರಬುದ್ಧ ಮನಸ್ಸು ಪ್ರಬುದ್ಧ ಸಮಾಜ ಜನರ ಜೀವನ ಮಟ್ಟ ಸುಧಾರಣೆ ಗುರಿಯೊಂದಿಗೆ ಸಾಗಿರುವ ಜ್ಞಾನಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಅವರೊಂದಿಗೆ ಸಂವಾದ ಸಭೆ ನಡೆಸಿದ ಸಾವಿತ್ರಿಬಾಯಿಪುಲೆ ಶಿಕ್ಷಕರ ಸಂಘ ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ ರಿಜಿಸ್ಟರ್ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ದಿನಾಂಕ 20 ಸೆಪ್ಟೆಂಬರ್ 2021ರ ಸೋಮವಾರದಂದು ಜ್ಞಾನ ಬಿಕ್ಷಾ ಪಾದಯಾತ್ರಿಗಳಾದ ಶ್ರೀ ವಿವೇಕಾನಂದ ಹೆಚ್ ಕೆ ರವರು ಗುಬ್ಬಿ ತಾಲೂಕಿನ ಪ್ರವಾಸಿ ಮಂದಿರದಲ್ಲಿ ತಂಗಿರುವುದನ್ನು ತಿಳಿದContinue reading “ಸಮಾಜ ಸುದಾರಣೆಗಾಗಿ ಪಾದಯಾತ್ರೆ ಕೈಗೊಂಡಿರುವ ಶ್ರೀ ವಿವೇಕಾನಂದ ಹೆಚ್ ಕೆ ರವರಿಗೆ ಫುಲೆ ಶಿಕ್ಷಕಿಯರ ಸಂಘ ಗೌರವ ಸಮರ್ಪಣೆ”
ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ
ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಗುಬ್ಬಿ ದಿನಾಂಕ 15 ಸೆಪ್ಟೆಂಬರ್ 2021ರ ಬುಧವಾರದಂದು ಗುಬ್ಬಿ ತಾಲೂಕಿನ ಬೆಲವತ್ತ ಕ್ಲಸ್ಟರ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಕೋಡಿಹಳ್ಳಿ ಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಲಯನ್ಸ್ ಕ್ಲಬ್ ಗುಬ್ಬಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್Continue reading “ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ”
NPS ಶಿಕ್ಷಕರ ಅಕಾಲಿಕ ಮರಣ,ಮೃತರ ಕುಟುಂಬಕ್ಕೆ 1ಲಕ್ಷ ರೂ ಧನ ಸಹಾಯ
ಶಿಕಾರಿಪುರ,ಸೆ.06 ತಾಲ್ಲೂಕಿನ GHPS ಹರಗಿ ಶಾಲೆಯ ಶಿಕ್ಷಕರಾದ ಶ್ರೀಯುತ ದಿನೇಶ್ ರವರು ಇತ್ತೀಚೆಗೆ ಅಕಾಲಿಕ ಮರಣ ಹೊಂದಿದ್ದು, ಸದರಿ ಶಿಕ್ಷಕರು NPS ಯೋಜನೆಗೆ ಒಳಪಟ್ಟವರಾಗಿದ್ದು ನಮ್ಮೆಲ್ಲರಿಗೂ ಗೊತ್ತಿರುವಂತೆ NPS ಯೋಜನೆಗೆ ಒಳಪಡುವ ನೌಕರರ ಮರಣ ಉಪಧನವು ಅತಿ ಕಡಿಮೆ ಇರುತ್ತದೆ. ಇಂತಹ ಸ್ಥಿತಿಯಲ್ಲಿಮೃತ ಶಿಕ್ಷಕರ ತಾಯಿಯವರು ಕ್ಯಾನ್ಸರ್ ಖಾಯಿಲೆಯಿಂದ ಬಳಲುತಿದ್ದು ಅವರ ಕುಟುಂಬ ಸಂಕಷ್ಟದಲ್ಲಿ ಸಿಲುಕಿದೆ. ಈ ಕುಟುಂಬಕ್ಕೆ ಸಹಾಯ ಹಸ್ತ ನೀಡಲು ಶಿಕಾರಿಪುರ ಘಟಕದ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಹಾಗೂ NPSContinue reading “NPS ಶಿಕ್ಷಕರ ಅಕಾಲಿಕ ಮರಣ,ಮೃತರ ಕುಟುಂಬಕ್ಕೆ 1ಲಕ್ಷ ರೂ ಧನ ಸಹಾಯ”
