ಮಧುಗಿರಿ ಜು.24 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘ ರಾಜ್ಯ ಘಟಕ- ಧಾರವಾಡ ಜಿಲ್ಲಾ ಘಟಕ- ಮಧುಗಿರಿ ತಾಲ್ಲೂಕು ಘಟಕ- ಪಾವಗಡತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಆಗಿದ್ದು ಸಂಘದ ವತಿಯಿಂದ ಮೊದಲನೇ ಸಭೆಯನ್ನು ದಿನಾಂಕ 24 -7 -20 21ರಂದು ಗೂಗಲ್ ಮೀಟ್ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್. ಮುಳ್ಳೂರ ಮೇಡಂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿ ಮೇಡಂ ರವರು,ರಾಜ್ಯ ಉಪಾಧ್ಯಕ್ಷರು ಮತ್ತು ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಅನಸೂಯ ಮೇಡಂ ಜಿಲ್ಲಾ ಘಟಕದContinue reading “ನೂತನ ಪದಾಧಿಕಾರಿಗಳ ಆಯ್ಕೆ-ಮೊದಲ ಸಭೆ ಯಶಸ್ವಿ”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಧಾರವಾಡ.ಜು.17.ಇಂದು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ಜಿಲ್ಲಾ ಘಟಕ ಧಾರವಾಡ ವತಿಯಿಂದ ಶ್ರೀಮತಿ N K ಸಾವಕಾರ ಮೇಡಮ್ ಅವರಿಗೆ ಶುಭ ಕೊರಲಾಯಿತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸ0ಸ್ಥೆ ಧಾರವಾಡದ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಮಾನ್ಯ ಶ್ರೀಮತಿ N K. ಸಾವಕಾರ ಮೇಡಂರವರಿಗೆ ಸನ್ಮಾನಿಸಲಾಯಿತು 💐 ಈ ಸಂದರ್ಭದಲ್ಲಿ ಮಾತನಾಡಿದ ಮೇಡಂ ರವರು ಮಹಿಳಾ ಶಿಕ್ಷಕಿಯರು ಅನೇಕ ಸಮಸ್ಯೆಗಳಿದ್ದರು ಕೂಡ ಕುಟುಂಬದ ನಿರ್ವಹಣೆ ಜೊತೆ ವೃತ್ತಿಯ ಜೊತೆಗೆ ಸಂಘಟನೆಯಲ್ಲಿಯೂ ತೊಡಗಿ ಉತ್ತಮContinue reading “ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ
ಧಾರವಾಡ ಜು.16 .ಹೆಣ್ಣಿನ ಶೋಷಣೆ,ಹೆಣ್ಣಿನ ಸ್ವಾತಂತ್ರ್ಯ ಕಸಿಯುವ ಯತ್ನಗಳು ನಡೆಯುತ್ತಲೆ ಇವೆ.ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಶಿಕ್ಷಣ ವಯಲದಲ್ಲಿ ನಡೆದಿರುವುದು ವಿಷಾದನೀಯ. ಎಲ್ಲಾ ಶಿಕ್ಷಕ ಶಿಕ್ಷಕಿಯರು ತಮಗಿಷ್ಟವಾದ ಉಡುಪನ್ನು ಧರಿಸಲು ಸ್ವತಂತ್ರವಿದೆ.ಆದರೆ ಸಭ್ಯ ಉಡುಪಾಗಿರಲಿ ಎಂದು 2017 ರಲ್ಲಿ ಘನ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿತ್ತು.ಅದರಂತೆ ಶಿಕ್ಷಣ ಇಲಾಖೆಯ ನಿರ್ದೇಶಕರು ಕೂಡ ದಿನಾಂಕ 28:07:2017 ರಲ್ಲಿ ತಮ್ಮ ಆದೇಶ ಸಂಖ್ಯೆ ಎಡಿಎಂ೨(೧)ಸ ಉಡುಪು/2016-17 ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದೆ.ಅದರಂತೆ ಎಲ್ಲಾ ಬೋಧಕContinue reading “ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ”
C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ
ಬೆಂಗಳೂರು, ಜು.13 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡಬೆಂಗಳೂರು ದಕ್ಷಿಣ ಜಿಲ್ಲೆ ಬೆಂಗಳೂರು ದಕ್ಷಿಣ ವಲಯ 01 ವತಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ. ಕೆ. ಪ್ರಕಾಶ ಅವರಿಗೆ ತಾಲೂಕಿನ ಶಿಕ್ಷಕಿಯರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಲಾಯಿತು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅವರಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಶ್ರೀಮತಿ ಲಷ್ಮಿ. ಕೆ. ಎಸ್. ಅಧ್ಯಕ್ಷರು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ .(ರಿ) ಬೆಂಗಳೂರುContinue reading “C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ”
SSLC ಪರೀಕ್ಷೆ ಕುರಿತಂತೆ ನೇರ ಪೋನ್ ಇನ್ ಕಾರ್ಯಕ್ರಮ ಯಶಸ್ವಿ
ಹುಮ್ನಾಬಾದ್ ಜು.10- 2020-21ನೇ ಸಾಲಿನ SSLC ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಮನಾಬಾದ, ಕ. ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹುಮನಾಬಾದ, ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಬೀದರ ಹಾಗೂ ತಾಲೂಕಾ ಘಟಕ ಹುಮನಾಬಾದ ಸಹಯೋಗದಲ್ಲಿ ದಿನಾಂಕ 10-07-2021ರಂದು ಆಯೋಜಿಸಲಾಯಿತು.. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶಿವಗುಂಡಪ್ಪನವರು ವಹಿಸಿ ತಾಲೂಕಿನ ಎಲ್ಲಾ ಎಸ್ಸೆಸೆಲ್ಸಿ ಮಕ್ಕಳಿಗೆ ಹೊಸ ಪರೀಕ್ಷಾ ವಿಧಾನದContinue reading “SSLC ಪರೀಕ್ಷೆ ಕುರಿತಂತೆ ನೇರ ಪೋನ್ ಇನ್ ಕಾರ್ಯಕ್ರಮ ಯಶಸ್ವಿ”
PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ
ಶಿಕಾರಿಪುರ ಜು.07 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ಶಿವಮೊಗ್ಗ, ಶಿಕಾರಿಪುರ ತಾಲ್ಲೂಕು ಘಟಕದಿಂದ C&R ನಿಯಮ ತಿದ್ದುಪಡಿಮಾಡಿ ಪದವೀಧರ ಸೇವಾನಿರತ ಶಿಕ್ಷಕರಿಗೆ 6-8ನೇ ತರಗತಿ ಬೋದಿಸುವ ಶಿಕ್ಷಕರನ್ನಾಗಿ ಮಾಡಿ PST ಇಂದ GPT ವೃಂದಕ್ಕೆ ವಿಲೀನ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. 1-7 ನೇ ತರಗತಿ ಬೋದಿಸುವ ಶಿಕ್ಷಕರನ್ನು 1-5 ನೇ ತರಗತಿಗೆ ಸೀಮಿತಗೊಳಿಸಿ ಹಿಂಬಡ್ತಿ ಮಾಡಿರುವುದು ಅವರ ವಿದ್ಯಾರ್ಹತೆಗೆ ಹಾಗೂ ಅವರ ಸುದೀರ್ಘ ಸೇವೆಗೆ ಮಾನ್ಯತೆ ಇಲ್ಲದಂತಾಗಿದೆ.ಇದರಿಂದContinue reading “PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ”
ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ
ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ಶಿವಮೊಗ್ಗ ಜಿಲ್ಲಾ ಘಟಕ ಶಿವಮೊಗ್ಗ-ಜು.03-ವೈದ್ಯೋ ನಾರಾಯಣ ಹರಿಃ ಎಂಬ ಮಾತಿದೆ, ವೈದ್ಯರ ಆರೈಕೆ, ಚಿಕಿತ್ಸೆಯ ಸರಿಯಾದ ಕ್ರಮದಿಂದ ಆರೋಗ್ಯ ಉತ್ತಮವಾಗಿಸುತ್ತಾರೆ.ಅವರೇ ದೇವರೆನಿಸುತ್ತಾರೆ. ಯಾವುದೇ ತಮ್ಮ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗಾಗಿ ಹೆಚ್ಚು ಕಾಲ ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ, ನಾವು ಭೂಮಿಯ ಮೇಲೆ ದೇವರನ್ನು ನೋಡಲು ಸಾಧ್ಯವಿಲ್ಲ ಆದರೆ ನಮ್ಮ ಆರೋಗ್ಯ ಉತ್ತಮಗೊಳಿಸಿ ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೈವಶಕ್ತಿ ಪಡೆದುಕೊಂಡು ರೋಗಿಯ ಕಣ್ಣೆದುರಿಗೆ ನಿಲ್ಲುವ ದೇವರಾಗುತ್ತಾರೆ.Continue reading “ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ”
