ಶಾಸಕರಿಗೆ ಹಾಗೂ ತಾಲ್ಲೂಕಿನ ಅಧಿಕಾರಿಗಳಿಗೆ ವಿವಿಧ ಸೌಲಭ್ಯ ಕೋರಿ ಮನವಿ ಪತ್ರ ಸಲ್ಲಿಸಿದ ಫುಲೆ ಶಿಕ್ಷಕಿಯರ ಸಂಘ

ಸಂಡೂರು ಆಗಸ್ಟ್-01 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ಸಂಡೂರಿನಿಂದ, ಅಧ್ಯಕ್ಷರಾದ ಪ್ರೇಮ. ಕೆ , ಪ್ರಧಾನ ಕಾರ್ಯದರ್ಶಿಗಳಾದ ಅರ್ಚನಾ. ಕೆ, ಉಪಾಧ್ಯಕ್ಷರಾದ ಡಾ. ಉಮಾ, ಉಪಾಧ್ಯಕ್ಷರಾದ ಸುನಿತಾ ಕುಮಾರಿ ಟಿ. ಕೆ , ಸಂಘಟನಾ ಕಾರ್ಯದರ್ಶಿಗಳಾದ ನೂರುನ್ನಿಸ ಹಾಜರಿದ್ದು,, ಇನ್ನಿತರ ಸಂಘದ ಸದಸ್ಯರಾದ ಇಸ್ಮಾಯಿಲ್ ಸರ್, ನೂರುಲ್ಲಾ ಸರ್, ಷಣ್ಮುಖಪ್ಪ ಸರ್ ಮತ್ತು ಸಿದ್ದೇಶ್ ಸರ್ ಇವರೆಲ್ಲರ ಸಹಯೋಗದೊಂದಿಗೆ ಸನ್ಮಾನ್ಯ ಶ್ರೀ ಮಾಜಿ ಸಚಿವರು ಹಾಗೂ ಶಾಸಕರಾದಈ.ತುಕಾರಾಮ್ ರವರನ್ನು ಭೇಟಿಯಾಗಿ (1)ಸಿContinue reading “ಶಾಸಕರಿಗೆ ಹಾಗೂ ತಾಲ್ಲೂಕಿನ ಅಧಿಕಾರಿಗಳಿಗೆ ವಿವಿಧ ಸೌಲಭ್ಯ ಕೋರಿ ಮನವಿ ಪತ್ರ ಸಲ್ಲಿಸಿದ ಫುಲೆ ಶಿಕ್ಷಕಿಯರ ಸಂಘ”

ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ

ಶಿವಮೊಗ್ಗ ಜು.28.ಪರಿಸರಕ್ಕೆ ಯಾರು ತೋರಿಸಬೇಕು ಕನಿಕರ, ಪರಿಸರ ರಕ್ಷಿಸಿ ನಾವು ಬಾಳೋಣ ಸುಖಕರ. ಜನರಿಗಿರುವ ಆಮ್ಲಜನಕದ ಕೊರತೆ, ದೂರಮಾಡುವ ಅಹಂ ಮರೆತೆ. ಇಂದು ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ನಾಗರಾಜ್ ರವರು ಹಾಗೂ ECO ಶ್ರೀಯುತ ಗುಡ್ಡಪ್ಪ ಗಾಣಿಗೇರ್ ಇವರ ಉಪಸ್ಥಿತಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರವೀಂದ್ರ ನಗರ ಇಲ್ಲಿ ಅರಣ್ಯ ಇಲಾಖೆಯಿಂದContinue reading “ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ”

ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ

ಧಾರವಾಡ ಜು.25.ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ ಧಾರವಾಡ ವತಿಯಿಂದ ರಾಜ್ಯ ಮಟ್ಟದ ವೆಬಿನಾರ & ಸಂವಾದ ಕಾರ್ಯಕ್ರಮವನ್ನು ದಿನಾಂಕ 25/07/2021 ರಂದು ಭಾನುವಾರ ಬೆಳಿಗ್ಗೆ 9 : 30 ಗಂಟೆಗೆ ಆಯೋಜಿಸಲಾಯಿತು ಸದರಿ ಕಾರ್ಯಕ್ರಮಕ್ಕೆ ಕರ್ನಾಟಕದ ಮಹಿಳಾ ಮಾಣಿಕ್ಯರಲ್ಲಿ ಒಬ್ಬರಾದ ಧಾರವಾಡದ ಹೆಮ್ಮೆಯ ಕುವರಿ ದಕ್ಷ,, ಪ್ರಾಮಾಣಿಕ ಪೋಲೀಸ್ ಅಧಿಕಾರಿ ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ DYSP ಚಾಮರಾಜ ನಗರ ಇವರನ್ನು ಆಹ್ವಾನಿಸಲಾಗಿತ್ತು. ಸಾಂಪ್ರದಾಯಿಕವಾಗಿ ಸದರಿ ಕಾರ್ಯಕ್ರಮವನ್ನು ಪ್ರಾರ್ಥನೆ ಗೀತೆಯೊಂದಿಗೆContinue reading “ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ”

ನೂತನ ಪದಾಧಿಕಾರಿಗಳ ಆಯ್ಕೆ-ಮೊದಲ ಸಭೆ ಯಶಸ್ವಿ

ಮಧುಗಿರಿ ಜು.24 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕರ ಸಂಘ ರಾಜ್ಯ ಘಟಕ- ಧಾರವಾಡ ಜಿಲ್ಲಾ ಘಟಕ- ಮಧುಗಿರಿ ತಾಲ್ಲೂಕು ಘಟಕ- ಪಾವಗಡತಾಲ್ಲೂಕು ಘಟಕದ ಪದಾಧಿಕಾರಿಗಳ ಆಯ್ಕೆ ಆಗಿದ್ದು ಸಂಘದ ವತಿಯಿಂದ ಮೊದಲನೇ ಸಭೆಯನ್ನು ದಿನಾಂಕ 24 -7 -20 21ರಂದು ಗೂಗಲ್ ಮೀಟ್ ಸಭೆಯನ್ನು ಕರೆಯಲಾಗಿದ್ದು, ಸಭೆಯಲ್ಲಿ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್. ಮುಳ್ಳೂರ ಮೇಡಂ ರಾಜ್ಯ ಪ್ರಧಾನ ಕಾರ್ಯದರ್ಶಿಗಳಾದ ಜ್ಯೋತಿ ಮೇಡಂ ರವರು,ರಾಜ್ಯ ಉಪಾಧ್ಯಕ್ಷರು ಮತ್ತು ತುಮಕೂರು ಜಿಲ್ಲಾ ಘಟಕದ ಅಧ್ಯಕ್ಷರಾದ ಅನಸೂಯ ಮೇಡಂ ಜಿಲ್ಲಾ ಘಟಕದContinue reading “ನೂತನ ಪದಾಧಿಕಾರಿಗಳ ಆಯ್ಕೆ-ಮೊದಲ ಸಭೆ ಯಶಸ್ವಿ”

ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಧಾರವಾಡ.ಜು.17.ಇಂದು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ಜಿಲ್ಲಾ ಘಟಕ ಧಾರವಾಡ ವತಿಯಿಂದ ಶ್ರೀಮತಿ N K ಸಾವಕಾರ ಮೇಡಮ್ ಅವರಿಗೆ ಶುಭ ಕೊರಲಾಯಿತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸ0ಸ್ಥೆ ಧಾರವಾಡದ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಮಾನ್ಯ ಶ್ರೀಮತಿ N K. ಸಾವಕಾರ ಮೇಡಂರವರಿಗೆ ಸನ್ಮಾನಿಸಲಾಯಿತು 💐 ಈ ಸಂದರ್ಭದಲ್ಲಿ ಮಾತನಾಡಿದ ಮೇಡಂ ರವರು ಮಹಿಳಾ ಶಿಕ್ಷಕಿಯರು ಅನೇಕ ಸಮಸ್ಯೆಗಳಿದ್ದರು ಕೂಡ ಕುಟುಂಬದ ನಿರ್ವಹಣೆ ಜೊತೆ ವೃತ್ತಿಯ ಜೊತೆಗೆ ಸಂಘಟನೆಯಲ್ಲಿಯೂ ತೊಡಗಿ ಉತ್ತಮContinue reading “ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ

ಧಾರವಾಡ ಜು.16 .ಹೆಣ್ಣಿನ ಶೋಷಣೆ,ಹೆಣ್ಣಿನ ಸ್ವಾತಂತ್ರ್ಯ ಕಸಿಯುವ ಯತ್ನಗಳು ನಡೆಯುತ್ತಲೆ ಇವೆ.ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಶಿಕ್ಷಣ ವಯಲದಲ್ಲಿ ನಡೆದಿರುವುದು ವಿಷಾದನೀಯ. ಎಲ್ಲಾ ಶಿಕ್ಷಕ ಶಿಕ್ಷಕಿಯರು ತಮಗಿಷ್ಟವಾದ ಉಡುಪನ್ನು ಧರಿಸಲು ಸ್ವತಂತ್ರವಿದೆ.ಆದರೆ ಸಭ್ಯ ಉಡುಪಾಗಿರಲಿ ಎಂದು 2017 ರಲ್ಲಿ ಘನ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿತ್ತು.ಅದರಂತೆ ಶಿಕ್ಷಣ ಇಲಾಖೆಯ ನಿರ್ದೇಶಕರು ಕೂಡ ದಿನಾಂಕ 28:07:2017 ರಲ್ಲಿ ತಮ್ಮ ಆದೇಶ ಸಂಖ್ಯೆ ಎಡಿಎಂ೨(೧)ಸ ಉಡುಪು/2016-17 ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದೆ.ಅದರಂತೆ ಎಲ್ಲಾ ಬೋಧಕContinue reading “ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ”

C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ

ಬೆಂಗಳೂರು, ಜು.13 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡಬೆಂಗಳೂರು ದಕ್ಷಿಣ ಜಿಲ್ಲೆ ಬೆಂಗಳೂರು ದಕ್ಷಿಣ ವಲಯ 01 ವತಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ. ಕೆ. ಪ್ರಕಾಶ ಅವರಿಗೆ ತಾಲೂಕಿನ ಶಿಕ್ಷಕಿಯರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಲಾಯಿತು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅವರಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಶ್ರೀಮತಿ ಲಷ್ಮಿ. ಕೆ. ಎಸ್. ಅಧ್ಯಕ್ಷರು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ .(ರಿ) ಬೆಂಗಳೂರುContinue reading “C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ”