ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ

ಧಾರವಾಡ,ಜೂನ್ 8ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಶಿಕ್ಷಣ ಇಲಾಖೆ ಸೂಚನೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ.ಬೇಸಿಗೆ ರಜೆ ಮೇಲೆ ತಮ್ಮ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರೆಳಿದ್ದ ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಲೂ ಕೂಡ ತಿಳಿಸಲಾಗಿದೆ ಕೊವಿಡ್ ಎರಡನೇ ಅಲೆಯು  ನಗರ ಪ್ರದೇಶಗಳಿಗಿಂತ ಹಳ್ಳೀ ಪ್ರದೇಶಗಳಲ್ಲಿಯೇ ಬಾರಿContinue reading “ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ”

ಕೊವಿಡ್ ಸಂಕಷ್ಟಕ್ಕೆ ಸಿಕ್ಕ ಖಾಸಗಿ ಶಿಕ್ಷಕಿಯ ಕುಟುಂಬ-ಫುಲೆ ಸಂಘ ನೆರವು

ಶಿವಮೊಗ್ಗ ಜೂನ್ 3.*ಇಂದು ನಮ್ಮ  ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಸಂಘ(ರಿ)ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ  ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ  10,000₹ (ಹತ್ತು ಸಾವಿರ)ರೂಗಳನ್ನು ಧನಸಹಾಯವಾಗಿ ನೀಡಲಾಯಿತು..* *ಖಾಸಗಿ ಶಾಲಾ ಶಿಕ್ಷಕಿಯವರು ಒಂದುಕಡೆ ಕೋವಿಡ್19 ಕ್ಕೆ ಸಿಲುಕಿ ಇತ್ತೀಚೆಗಷ್ಟೆ ಚೇತರಿಸಿಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಅವರ ಪತಿಯವರು ಕೋವಿಡ್ ನಿಂದ  ಆಸ್ಪತ್ರೆಗೆ ಸೇರಿದ್ದಾರೆ.  ಅವರಿಗೆ ತುರ್ತು ಹಣದ ಅಗತ್ಯವಿದೆ ಎಂದು ನಮ್ಮ ಮಾನ್ಯ ಶಿಕ್ಷಣಾಧಿಕಾರಿಗಳಿಂದ ಗಮನಕ್ಕೆ ಬಂದ ಕೂಡಲೇ ನಮ್ಮ ಸಂಘವು ಎಚ್ಚೆತ್ತುಕೊಂಡು ಈ ಒಂದು ಸಣ್ಣ ಅಳಿಲುContinue reading “ಕೊವಿಡ್ ಸಂಕಷ್ಟಕ್ಕೆ ಸಿಕ್ಕ ಖಾಸಗಿ ಶಿಕ್ಷಕಿಯ ಕುಟುಂಬ-ಫುಲೆ ಸಂಘ ನೆರವು”

ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ

ವಿಜಯನಗರ ದಿನಾಂಕ:01-06-2021ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ)ಘಟಕ ವಿಜಯನಗರ ಜಿಲ್ಲೆ ಮತ್ತು ಹೊಸಪೇಟೆ ತಾಲೂಕು.ವತಿಯಿಂದ“ಇಂದು ಕಾನೂನು ಮತ್ತು ಮಹಿಳೆ” ಎನ್ನುವ ಬಗ್ಗೆ ವೆಬಿನಾರ ಕಾಯ೯ಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಮತಿ ಅರುಂಧತಿ ಜಿಲ್ಲಾ ಪ್ರಧಾನಕಾಯ೯ದಶಿ೯ ಇವರ ನಿರೂಪಣೆಯ ಮುಖಾಂತರ ಪ್ರಾರಂಭವಾಯಿತು. ಶ್ರೀ ಮತಿ ರೇಶ್ಮಾ ಜಿಲ್ಲಾ ಉಪಾಧ್ಯಕ್ಷೆ ಇವರಿಂದ ಪ್ರಾಥ೯ನೆ. ನಂತರ ಶ್ರೀ ಮತಿ ಉಮಾದೇವಿ ಜಿಲ್ಲಾ ಅಧ್ಯಕ್ಷೆ ಇವರಿಂದ ಸ್ವಾಗತ. ನಂತರ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಲತಾಮೂಳ್ಳೂರ ಮೇಡಂ ಇವರು ಪ್ರಸ್ಥಾವಿಕ ನುಡಿಗಳನ್ನುContinue reading “ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ”

ತಮ್ಮ ಅಮೋಘ ಸೇವೆಯನ್ನು ಮುಗಿಸಿ ವಿಶ್ರಾಂತಿ ಜೀವನಕ್ಕೆ ಕಾಲಿಡುತ್ತಿರುವ ರಾಜ್ಯದ ಎಲ್ಲಾ ಶಿಕ್ಷಕ ಶಿಕ್ಷಕಿಯರಿಗೆ ಶುಭಾಶಯಗಳು

ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.

ಹೊಸಪೇಟೆ ಮೇ31.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಜಿಲ್ಲಾಘಟಕ ವಿಜಯನಗರ ಹೊಸಪೇಟೆ ತಾಲೂಕಿನಲ್ಲಿ ಫ್ರಂಟ್ ವಾರಿಯರ್ಸ್ ಆಗಿ ,ಮನೆ ಮನೆ ಸವೆ೯ ಮಾಡುತ್ತಿರುವವರಿಗೆ ಸಂಘವು ಮೆಡಿಸನ್ ಕಿಟ್ ವಿತರಿಸುವ ಮೂಲಕ ಸೇವೆಯನ್ನು ಮಾಡುತ್ತಿದೆ.ಈ ಕೋರೋನ್ ಎನ್ನುವಂತ ಮಹಾಮಾರಿಯ ಸಂದಭ೯ದಲ್ಲಿ ತಮ್ಮ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ಈ ಒಂದು ಕಾಯ೯ವನ್ನು ಮಾಡುತ್ತಿರುವವರಿಗೆ ಕೋವೀಡ್ ಕಿಟ್ ಮತ್ತು ಸ್ಯಾನಿಟೈಜರ್ ವಿತರಿಸಲು ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸುನಂದಮ್ಮ ನವರು ಚಾಲನೆ ನೀಡಿ ಉತ್ತಮ ಕಾರ್ಯಕ್ರಮವನ್ನು ಫುಲೆ ಶಿಕ್ಷಕಿಯರುContinue reading “ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.”

ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ

ಧಾರವಾಡ ಮೇ30*  ಹೊಸ ಸಿ ಅಂಡ್ ರೂಲ್ ಬಂದಾಗಿನಿಂದಲೂ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕದಲ್ಲಾಗಲಿ ಅಥವಾ ಅವರುಗೆ ಬಡ್ತಿ ನೀಡುವ ವಿಚಾರದಲ್ಲಾಗಲಿ, ಹಾಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಶಿಕ್ಷಕ ಶಿಕ್ಷಕಿಯರಿಗೆ ಮೇಲಿಂದ ಮೇಲೆ  ಹಲವಾರು ಸಮಸ್ಯೆಗಳು  ಎದುರಾಗುತ್ತಲೇ ಇವೆ.ಹೌದು ಇಲ್ಲಿಯವರೆಗೆ  1-7 ನೇ ತರಗತಿ ಬೋದನೆಗಾಗಿ ನೇಮಕವಾದ ಶಿಕ್ಷಕರನ್ನು ಇಂದು 1-5 ನೇ ತರಗತಿಗೆ ಸೀಮಿತಗೊಳಿಸಿರುವುದು, 6-8 ನೇ ತರಗತಿಗೆ ಪದವಿ ಮಾಡಿದವರನ್ನು ನೇರವಾಗಿ ನೇಮಕಾತಿ ಮಾಡಿರುವುದು ,ಪ್ರಸ್ತುತ ಕಾರ್ಯ ನಿರತ ಶಿಕ್ಷಕರುಗಳ ಉನ್ನತ ವಿದ್ಯಾರ್ಹತೆಗೆContinue reading “ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ”

ಈ ದಿನ‌ ವಿಶ್ವ ಹಸಿವಿನ ದಿನ- ಆಹಾರ ಕಿಟ್ ವಿತರಿಸಿದ ಫುಲೆ ಶಿಕ್ಷಕಿಯರ ಸಂಘ

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ- ಧಾರವಾಡ ಜಿಲ್ಲಾ ಘಟಕ- ಶಿವಮೊಗ್ಗ ಶಿವಮೊಗ್ಗ ಮೇ 28.ಶಿವಮೊಗ್ಗ ಘಟಕವು  ಈ ದಿನ ಕೋವಿಡ್ ಪರಿಸ್ಥಿತಿಯಲ್ಲಿ ನಾಲ್ಕಾರು ಜನರಹಸಿವನ್ನು ನೀಗಿಸುವ ಕಾರ್ಯ ಮಾಡೋಣ ಎಂದು ತೀರ್ಮಾನಿಸಿ ಆಸಕ್ತ ಶಿಕ್ಷಕಿಯರಿಂದ ಒಂದಿಷ್ಟು ಧನ ಸಹಾಯ ಹಣವನ್ನು ಸಂಗ್ರಹಿಸಿ ಹಸಿದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯವನ್ನು ತಾಲ್ಲೂಕಿನ ನವುಲೇ ಸಮೀಪದ ಟೆಂಟ್ ನಿವಾಸಿಗಳಿಗೆ ಮೊದಲ ಸುತ್ತಿನಲ್ಲಿ 12 ಕುಟುಂಬಗಳಿಗೆ ವಿತರಿಸಲಾಯಿತು,ತಾಲ್ಲೂಕಿನ ಮಾನ್ಯ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗರಾಜು ಪಿ.ರವರು ಈ ಕಾರ್ಯಕ್ರಮಕ್ಕೆContinue reading “ಈ ದಿನ‌ ವಿಶ್ವ ಹಸಿವಿನ ದಿನ- ಆಹಾರ ಕಿಟ್ ವಿತರಿಸಿದ ಫುಲೆ ಶಿಕ್ಷಕಿಯರ ಸಂಘ”