ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ

ಮಧುಗಿರಿ. ಜೂ.10.ಸರಳ ಸಜ್ಜನಿಕೆಯ ಕ್ರಿಯಾಶೀಲರು, ಶಿಕ್ಷಣ ಆಸಕ್ತರು, ಸದಾ ಶೈಕ್ಷಣಿಕ ಚಟುವಟಿಕೆಯಲ್ಲಿ ಜೀವನವನ್ನು ತೊಡಗಿಸಿಕೊಂಡವರು,ಮಕ್ಕಳ ಕಲಿಕೆಗಾಗಿ ಸದಾ ಚಿಂತನೆ ಮಾಡುವವರು ಮಧುಗಿರಿ ಶೈ. ಜಿಲ್ಲೆಯ ಸಾರ್ವಜನಿಕ ಶಿಕ್ಷಣ ಇಲಾಖೆಯ ಮಾನ್ಯ ಉಪನಿರ್ದೇಶಕರು ಶ್ರೀ ಎಂ ರೇವಣ್ಣಸಿದ್ದಪ್ಪ‌ನವರು. ಕೊವಿಡ್ ಎರಡನೇ ಅಲೆಗೆ ಸಿಕ್ಕಿ ಹಲವಾರು ಶಿಕ್ಷಕರು ತಮ್ಮ ಜೀವವನ್ನೆ ಕಳೆದುಕೊಂಡಾಗ ಮರುಗಿ, ಅಂತಹ ಸಂಕಷ್ಟದ ದುಸ್ಥಿತಿಯಲ್ಲೂ ವಿವಿಧ ವರ್ಚ್ಯುಯಲ್ ವೆಬಿನಾರ್ ಕಾರ್ಯಕ್ರಮಗಳನ್ನು ಎಲ್ಲಾ ತಾಲ್ಲೂಕುಗಳ ಕ್ಷೇತ್ರ ಶಿಕ್ಷಣಾಧಿಕಾರಿಗಳ ಸಾರಥ್ಯದಲ್ಲಿ ಹಮ್ಮಿಕೊಂಡು ಜಿಲ್ಲೆಯ ಎಲ್ಲಾ ಶಿಕ್ಷಕರಿಗೆ ಮತ್ತು ಅವರ ಕುಟುಂಬದವರಿಗೆContinue reading “ಶಿಕ್ಷಕರ ಸ್ನೇಹಿ,ಪ್ರಾಮಾಣಿಕ ಅಧಿಕಾರಿಗೆ ಶುಭಕೋರಿದ ಫುಲೆ ಶಿಕ್ಷಕಿಯರ ಸಂಘ”

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ

ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ”

ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.

ಧಾರವಾಡ ಜೂನ್-8 ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಇಲಾಖೆ ಸೂಚನೆ ನೀಡಿದೆ.  ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಬೇಕಾಗಿದೆ ಕೊವಿಡ್ ಎರಡನೇ ಅಲೆಯು  ನಗರ ಪ್ರದೇಶಗಳಿಗಿಂತ ಹಳ್ಳಿ ಪ್ರದೇಶಗಳಲ್ಲಿಯೇ ಬಾರಿ ಸಂಚಲನ‌ ಉಂಟು ಮಾಡಿರುವುದು ಎಲ್ಲರಿಗೂ ತಿಳಿದಿದೆ..ಈಗಾಗಲೇ ನೂರಾರು ಶಿಕ್ಷಕ‌-ಶಿಕ್ಷಕಿಯರು ಕೊವಿಡ್ ಸೋಂಕಿಗೆ ಸಿಕ್ಕಿ ಪ್ರಾಣContinue reading “ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.”

ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ

ಧಾರವಾಡ,ಜೂನ್ 8ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಶಿಕ್ಷಣ ಇಲಾಖೆ ಸೂಚನೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ.ಬೇಸಿಗೆ ರಜೆ ಮೇಲೆ ತಮ್ಮ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರೆಳಿದ್ದ ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಲೂ ಕೂಡ ತಿಳಿಸಲಾಗಿದೆ ಕೊವಿಡ್ ಎರಡನೇ ಅಲೆಯು  ನಗರ ಪ್ರದೇಶಗಳಿಗಿಂತ ಹಳ್ಳೀ ಪ್ರದೇಶಗಳಲ್ಲಿಯೇ ಬಾರಿContinue reading “ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ”

ಕೊವಿಡ್ ಸಂಕಷ್ಟಕ್ಕೆ ಸಿಕ್ಕ ಖಾಸಗಿ ಶಿಕ್ಷಕಿಯ ಕುಟುಂಬ-ಫುಲೆ ಸಂಘ ನೆರವು

ಶಿವಮೊಗ್ಗ ಜೂನ್ 3.*ಇಂದು ನಮ್ಮ  ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಸಂಘ(ರಿ)ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ  ಖಾಸಗಿ ಶಾಲಾ ಶಿಕ್ಷಕಿಯೊಬ್ಬರಿಗೆ  10,000₹ (ಹತ್ತು ಸಾವಿರ)ರೂಗಳನ್ನು ಧನಸಹಾಯವಾಗಿ ನೀಡಲಾಯಿತು..* *ಖಾಸಗಿ ಶಾಲಾ ಶಿಕ್ಷಕಿಯವರು ಒಂದುಕಡೆ ಕೋವಿಡ್19 ಕ್ಕೆ ಸಿಲುಕಿ ಇತ್ತೀಚೆಗಷ್ಟೆ ಚೇತರಿಸಿಕೊಳ್ಳುತ್ತಿದ್ದರೆ ಮತ್ತೊಂದು ಕಡೆ ಅವರ ಪತಿಯವರು ಕೋವಿಡ್ ನಿಂದ  ಆಸ್ಪತ್ರೆಗೆ ಸೇರಿದ್ದಾರೆ.  ಅವರಿಗೆ ತುರ್ತು ಹಣದ ಅಗತ್ಯವಿದೆ ಎಂದು ನಮ್ಮ ಮಾನ್ಯ ಶಿಕ್ಷಣಾಧಿಕಾರಿಗಳಿಂದ ಗಮನಕ್ಕೆ ಬಂದ ಕೂಡಲೇ ನಮ್ಮ ಸಂಘವು ಎಚ್ಚೆತ್ತುಕೊಂಡು ಈ ಒಂದು ಸಣ್ಣ ಅಳಿಲುContinue reading “ಕೊವಿಡ್ ಸಂಕಷ್ಟಕ್ಕೆ ಸಿಕ್ಕ ಖಾಸಗಿ ಶಿಕ್ಷಕಿಯ ಕುಟುಂಬ-ಫುಲೆ ಸಂಘ ನೆರವು”

ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ

ವಿಜಯನಗರ ದಿನಾಂಕ:01-06-2021ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ)ಘಟಕ ವಿಜಯನಗರ ಜಿಲ್ಲೆ ಮತ್ತು ಹೊಸಪೇಟೆ ತಾಲೂಕು.ವತಿಯಿಂದ“ಇಂದು ಕಾನೂನು ಮತ್ತು ಮಹಿಳೆ” ಎನ್ನುವ ಬಗ್ಗೆ ವೆಬಿನಾರ ಕಾಯ೯ಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಮತಿ ಅರುಂಧತಿ ಜಿಲ್ಲಾ ಪ್ರಧಾನಕಾಯ೯ದಶಿ೯ ಇವರ ನಿರೂಪಣೆಯ ಮುಖಾಂತರ ಪ್ರಾರಂಭವಾಯಿತು. ಶ್ರೀ ಮತಿ ರೇಶ್ಮಾ ಜಿಲ್ಲಾ ಉಪಾಧ್ಯಕ್ಷೆ ಇವರಿಂದ ಪ್ರಾಥ೯ನೆ. ನಂತರ ಶ್ರೀ ಮತಿ ಉಮಾದೇವಿ ಜಿಲ್ಲಾ ಅಧ್ಯಕ್ಷೆ ಇವರಿಂದ ಸ್ವಾಗತ. ನಂತರ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಲತಾಮೂಳ್ಳೂರ ಮೇಡಂ ಇವರು ಪ್ರಸ್ಥಾವಿಕ ನುಡಿಗಳನ್ನುContinue reading “ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ”

ತಮ್ಮ ಅಮೋಘ ಸೇವೆಯನ್ನು ಮುಗಿಸಿ ವಿಶ್ರಾಂತಿ ಜೀವನಕ್ಕೆ ಕಾಲಿಡುತ್ತಿರುವ ರಾಜ್ಯದ ಎಲ್ಲಾ ಶಿಕ್ಷಕ ಶಿಕ್ಷಕಿಯರಿಗೆ ಶುಭಾಶಯಗಳು