ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ

ಶಿವಮೊಗ್ಗ ಮೇ.28  ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡ.  ಶಿವಮೊಗ್ಗ ಘಟಕದ ವತಿಯಿಂದ ಕೊವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಾರಿಯರ್ ಶಿಕ್ಷಕರಿಗಷ್ಟೆ ಅಲ್ಲದೇ ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಕೋರಿ  ಇಂದು  ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು.ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ನಾಗರಾಜ್ ಪಿ.ರವರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ರವರು ತಿಳಿಸಿದ್ದಾರೆ. ಉಪಾಧ್ಯಕ್ಷರಾದ ಶ್ರೀಮತಿ ಅನಿತ ಕೃಷ್ಣ, ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಶಾಯಿನ್ ಬಾನು  ಹಾಗು ಇತರರುContinue reading “ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ”

ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.

ಧಾರವಾಡ ಮೇ27- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತಮ್ಮ ಎಲ್ಲಾ ಸದಸ್ಯ ಶಿಕ್ಷಕಿಯರನ್ನು ಸೋಶಿಯಲ್ ಮೀಡಿಯ ಬಳಸಿ ಒಂದೆಡೆ ಸೇರಿಸುವ ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಜ್ಹೆ ಇಟ್ಟಿದೆ.ಕುಟುಂಬ ಎಂಬ ಆಪ್ ನೊಂದಿಗೆ ಒಪ್ಪಂದ ಮಾಡಿಕೊಂಡು ತನ್ನೆಲ್ಲ ಸದಸ್ಯರನ್ನು ಒಂದೇ ಸೂರಿನಡಿ ತರುವಲ್ಲಿ ಯಶಸ್ವಿಯಾಗಿದೆ.ಇದರಿಂದ ಸಂಘಟನೆ ಬಲಗೊಳಿಸಲು ಸುಲಭಸಾದ್ಯವಾಗಲಿದೆ.ಹೌದು ಇತ್ತೀಚೆಗೆ ಅಭಿವೃದ್ದಿಪಡಿಸಲಾಗಿರುವ ಭಾರತ ಮೂಲದ ‘ಕುಟುಂಬ’ ಎಂಬ ಅಪ್ಲಿಕೇಶನ್ ಎಲ್ಲ ಕಡೆ ಎಲ್ಲರ ಮನಸಲ್ಲಿ ಮನೆ ಮಾಡಿದೆ.ಇದು ಒಂದು ಭಾರತದ ಬಹುದೊಡ್ಡ ಸೋಶಿಯಲ್Continue reading “ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.”

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ

ರಾಜ್ಯ ಮಟ್ಟದ ಸಾಮಾನ್ಯ ಸಭೆ-ಯಶಸ್ವಿ *ಧಾರವಾಡ ಮೇ24* ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ  ವತಿಯಿಂದಇಂದು ಸಂಘದ ಎಲ್ಲಾ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾ ಕೋಶಾಧ್ಯಕ್ಷರುಗಳಿಗೆರಾಜ್ಯ ಮಟ್ಟದ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ covid ನಿಂದಾ ಮೃತಪಟ್ಟ ಶಿಕ್ಷಕ ಶಿಕ್ಷಕಿಯರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು…ಸಭೆಯಲ್ಲಿ ಸಂಘಟನೆಯ ಕುರಿತು ಹಾಗೂ ಹಲೋ .. ಚಿಲ್ಡ್ರನ್ ಫೋನ್ ಇನ್ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.. ಮುಂದಿನContinue reading “ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ”