ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.

ಹೊಸಪೇಟೆ ಮೇ31.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಜಿಲ್ಲಾಘಟಕ ವಿಜಯನಗರ ಹೊಸಪೇಟೆ ತಾಲೂಕಿನಲ್ಲಿ ಫ್ರಂಟ್ ವಾರಿಯರ್ಸ್ ಆಗಿ ,ಮನೆ ಮನೆ ಸವೆ೯ ಮಾಡುತ್ತಿರುವವರಿಗೆ ಸಂಘವು ಮೆಡಿಸನ್ ಕಿಟ್ ವಿತರಿಸುವ ಮೂಲಕ ಸೇವೆಯನ್ನು ಮಾಡುತ್ತಿದೆ.ಈ ಕೋರೋನ್ ಎನ್ನುವಂತ ಮಹಾಮಾರಿಯ ಸಂದಭ೯ದಲ್ಲಿ ತಮ್ಮ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ಈ ಒಂದು ಕಾಯ೯ವನ್ನು ಮಾಡುತ್ತಿರುವವರಿಗೆ ಕೋವೀಡ್ ಕಿಟ್ ಮತ್ತು ಸ್ಯಾನಿಟೈಜರ್ ವಿತರಿಸಲು ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸುನಂದಮ್ಮ ನವರು ಚಾಲನೆ ನೀಡಿ ಉತ್ತಮ ಕಾರ್ಯಕ್ರಮವನ್ನು ಫುಲೆ ಶಿಕ್ಷಕಿಯರುContinue reading “ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.”

ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ

ಧಾರವಾಡ ಮೇ30*  ಹೊಸ ಸಿ ಅಂಡ್ ರೂಲ್ ಬಂದಾಗಿನಿಂದಲೂ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕದಲ್ಲಾಗಲಿ ಅಥವಾ ಅವರುಗೆ ಬಡ್ತಿ ನೀಡುವ ವಿಚಾರದಲ್ಲಾಗಲಿ, ಹಾಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಶಿಕ್ಷಕ ಶಿಕ್ಷಕಿಯರಿಗೆ ಮೇಲಿಂದ ಮೇಲೆ  ಹಲವಾರು ಸಮಸ್ಯೆಗಳು  ಎದುರಾಗುತ್ತಲೇ ಇವೆ.ಹೌದು ಇಲ್ಲಿಯವರೆಗೆ  1-7 ನೇ ತರಗತಿ ಬೋದನೆಗಾಗಿ ನೇಮಕವಾದ ಶಿಕ್ಷಕರನ್ನು ಇಂದು 1-5 ನೇ ತರಗತಿಗೆ ಸೀಮಿತಗೊಳಿಸಿರುವುದು, 6-8 ನೇ ತರಗತಿಗೆ ಪದವಿ ಮಾಡಿದವರನ್ನು ನೇರವಾಗಿ ನೇಮಕಾತಿ ಮಾಡಿರುವುದು ,ಪ್ರಸ್ತುತ ಕಾರ್ಯ ನಿರತ ಶಿಕ್ಷಕರುಗಳ ಉನ್ನತ ವಿದ್ಯಾರ್ಹತೆಗೆContinue reading “ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ”

ಈ ದಿನ‌ ವಿಶ್ವ ಹಸಿವಿನ ದಿನ- ಆಹಾರ ಕಿಟ್ ವಿತರಿಸಿದ ಫುಲೆ ಶಿಕ್ಷಕಿಯರ ಸಂಘ

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ- ಧಾರವಾಡ ಜಿಲ್ಲಾ ಘಟಕ- ಶಿವಮೊಗ್ಗ ಶಿವಮೊಗ್ಗ ಮೇ 28.ಶಿವಮೊಗ್ಗ ಘಟಕವು  ಈ ದಿನ ಕೋವಿಡ್ ಪರಿಸ್ಥಿತಿಯಲ್ಲಿ ನಾಲ್ಕಾರು ಜನರಹಸಿವನ್ನು ನೀಗಿಸುವ ಕಾರ್ಯ ಮಾಡೋಣ ಎಂದು ತೀರ್ಮಾನಿಸಿ ಆಸಕ್ತ ಶಿಕ್ಷಕಿಯರಿಂದ ಒಂದಿಷ್ಟು ಧನ ಸಹಾಯ ಹಣವನ್ನು ಸಂಗ್ರಹಿಸಿ ಹಸಿದವರಿಗೆ ಆಹಾರ ಕಿಟ್ ವಿತರಿಸುವ ಕಾರ್ಯವನ್ನು ತಾಲ್ಲೂಕಿನ ನವುಲೇ ಸಮೀಪದ ಟೆಂಟ್ ನಿವಾಸಿಗಳಿಗೆ ಮೊದಲ ಸುತ್ತಿನಲ್ಲಿ 12 ಕುಟುಂಬಗಳಿಗೆ ವಿತರಿಸಲಾಯಿತು,ತಾಲ್ಲೂಕಿನ ಮಾನ್ಯ  ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ನಾಗರಾಜು ಪಿ.ರವರು ಈ ಕಾರ್ಯಕ್ರಮಕ್ಕೆContinue reading “ಈ ದಿನ‌ ವಿಶ್ವ ಹಸಿವಿನ ದಿನ- ಆಹಾರ ಕಿಟ್ ವಿತರಿಸಿದ ಫುಲೆ ಶಿಕ್ಷಕಿಯರ ಸಂಘ”

ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ

ಶಿವಮೊಗ್ಗ ಮೇ.28  ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡ.  ಶಿವಮೊಗ್ಗ ಘಟಕದ ವತಿಯಿಂದ ಕೊವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಾರಿಯರ್ ಶಿಕ್ಷಕರಿಗಷ್ಟೆ ಅಲ್ಲದೇ ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಕೋರಿ  ಇಂದು  ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ  ಮನವಿ ಸಲ್ಲಿಸಲಾಯಿತು.ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ನಾಗರಾಜ್ ಪಿ.ರವರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ರವರು ತಿಳಿಸಿದ್ದಾರೆ. ಉಪಾಧ್ಯಕ್ಷರಾದ ಶ್ರೀಮತಿ ಅನಿತ ಕೃಷ್ಣ, ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಶಾಯಿನ್ ಬಾನು  ಹಾಗು ಇತರರುContinue reading “ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ”

ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.

ಧಾರವಾಡ ಮೇ27- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತಮ್ಮ ಎಲ್ಲಾ ಸದಸ್ಯ ಶಿಕ್ಷಕಿಯರನ್ನು ಸೋಶಿಯಲ್ ಮೀಡಿಯ ಬಳಸಿ ಒಂದೆಡೆ ಸೇರಿಸುವ ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಜ್ಹೆ ಇಟ್ಟಿದೆ.ಕುಟುಂಬ ಎಂಬ ಆಪ್ ನೊಂದಿಗೆ ಒಪ್ಪಂದ ಮಾಡಿಕೊಂಡು ತನ್ನೆಲ್ಲ ಸದಸ್ಯರನ್ನು ಒಂದೇ ಸೂರಿನಡಿ ತರುವಲ್ಲಿ ಯಶಸ್ವಿಯಾಗಿದೆ.ಇದರಿಂದ ಸಂಘಟನೆ ಬಲಗೊಳಿಸಲು ಸುಲಭಸಾದ್ಯವಾಗಲಿದೆ.ಹೌದು ಇತ್ತೀಚೆಗೆ ಅಭಿವೃದ್ದಿಪಡಿಸಲಾಗಿರುವ ಭಾರತ ಮೂಲದ ‘ಕುಟುಂಬ’ ಎಂಬ ಅಪ್ಲಿಕೇಶನ್ ಎಲ್ಲ ಕಡೆ ಎಲ್ಲರ ಮನಸಲ್ಲಿ ಮನೆ ಮಾಡಿದೆ.ಇದು ಒಂದು ಭಾರತದ ಬಹುದೊಡ್ಡ ಸೋಶಿಯಲ್Continue reading “ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.”

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ

ರಾಜ್ಯ ಮಟ್ಟದ ಸಾಮಾನ್ಯ ಸಭೆ-ಯಶಸ್ವಿ *ಧಾರವಾಡ ಮೇ24* ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ  ವತಿಯಿಂದಇಂದು ಸಂಘದ ಎಲ್ಲಾ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾ ಕೋಶಾಧ್ಯಕ್ಷರುಗಳಿಗೆರಾಜ್ಯ ಮಟ್ಟದ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ covid ನಿಂದಾ ಮೃತಪಟ್ಟ ಶಿಕ್ಷಕ ಶಿಕ್ಷಕಿಯರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು…ಸಭೆಯಲ್ಲಿ ಸಂಘಟನೆಯ ಕುರಿತು ಹಾಗೂ ಹಲೋ .. ಚಿಲ್ಡ್ರನ್ ಫೋನ್ ಇನ್ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.. ಮುಂದಿನContinue reading “ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ”