ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ

ಸಿರಾ .ದಿನಾಂಕ 28.6.2025 ರಂದು ಸರ್ಕಾರಿ ನೌಕರರ ಭವನ ಸಿರಾ ಇಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ, ಮಧುಗಿರಿ ಜಿಲ್ಲೆಯ ತಾಲೂಕ್ ಘಟಕ ಸಿರಾ ವತಿಯಿಂದ ಆಯೋಜಿಸಿದ್ದರು.  ಶಿಬಿರದಲ್ಲಿ ಅಧಿಕ ರಕ್ತದೋತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಸ್ತ್ರೀ ಸಂಬಂದ ರೋಗ ತಪಾಸಣೆ ನೆಡೆಸಲಾಯಿತು. ಡಾ. ಡಿ. ಎಂ. ಗೌಡ ಹಾಗೂ ವೈದ್ಯಕೀಯ ತಂಡದವರು ನೂರಕ್ಕೂ ಹೆಚ್ಚು ಶಿಕ್ಷಕ ಶಿಕ್ಷಕಿಯರ ಆರೋಗ್ಯ ತಪಾಸಣೆ ನೆಡೆಸಿ ಸಲಹೆ ಸೂಚನೆContinue reading “ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ”

ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ

ಧಾರವಾಡ.ಜೂನ್.೦8ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಧಾರವಾಡ ಗ್ರಾಮೀಣ ಯೋಜನಾ ಕಚೇರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಇನ್ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಸೈನ್ಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಸತ್ತೂರ್, ಧಾರವಾಡದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಮತ್ತು ಸಸಿ ನಾಟಿ ಕಾರ್ಯಕ್ರಮವನ್ನು ಹಾಗು ಶಾಲಾ ಕಟ್ಟಡಗಳ ಹೊರ ಗೋಡೆ ಬಣ್ಣ ಮಾಡಿ ಸಿಂಗರಿಸುವ ಕಾರ್ಯವನ್ನುContinue reading “ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ”

ನೌಕರರಿಗೆ ಅತೀ ಉಪಯುಕ್ತ ಮಾಹಿತಿ

ಬೇನಾಮಿ ಅಥವಾ ಮೂಖರ್ಜಿ ಆಧಾರದ ಮೇಲೆ ನೋಟಿಸ್ ನೀಡುವಂತಿಲ್ಲ ವಿಚಾರಣೆ ಮಾಡುವಂತಿಲ್ಲ.AIR 1964 SC 364 ಸುಪ್ರೀಂಕೋರ್ಟ್ ನೌಕರರ ವಯಕ್ತಿಕ ಮಾಹಿತಿ ಬಹುಮೊತ್ತದ ಸಾರ್ವಜನಿಕ ಹಿತದ ಹೊರತು ಕೊಡಲು ಬರುವುದಿಲ್ಲ.. SC/2007/30796/_2007 DATED 31-08-2017 CIVIL APPEAL 22 /2009 ಬೇನಾಮಿ ಅಥವಾ ಮೂಖರ್ಜಿ ಆಧಾರದ ಮೇಲೆ ನೌಕರರಿಗೆ ನೋಟಿಸ್ ನೀಡುವಂತಿಲ್ಲ ವಿಚಾರಣೆ ಮಾಡುವಂತಿಲ್ಲ.AIR 1964 SC 364 ಸುಪ್ರೀಂಕೋರ್ಟ್ ಇಲಾಖೆ ವಿಚಾರಣೆ ನಡೆಸುವಾಗ ಮನಬಂದಂತೆ ವಿಚಾರಣಾಧಿಕಾರಿಗಳು ವಿಚಾರಣೆ ನಡೆಸುವ ಹಾಗಿಲ್ಲ…AIR 1973 SC 2701 ಆರೋಪಿತContinue reading “ನೌಕರರಿಗೆ ಅತೀ ಉಪಯುಕ್ತ ಮಾಹಿತಿ”

ಮಾತೆಯ ಹೆಸರಿನಲ್ಲಿ ಕೊಡುವ ಪ್ರಶಸ್ತಿಗಳಿಗೆ ಶಿಕ್ಷಕಿಯರು ಜಾಗೃತರಾಗಬೇಕು – ಲತಾ ಎಸ್ ಮುಳ್ಳೂರ ಸ್ಪಷ್ಟನೆ

Dharwad April 10,2025 ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಸಾಧನೆಗೈದ ಅನೇಕ ಶಾಲಾ ಶಿಕ್ಷಕಿಯರಿಗೆ ಮಾತೆ ಸಾವಿತ್ರಿಬಾಯಿ ಫುಲೆ ಹೆಸರಲ್ಲಿ ಪ್ರಶಸ್ತಿಗಳನ್ನು ಅನೇಕ ಸಂಘ ಸಂಸ್ಥೆಗಳಿಂದ ನೀಡಲಾಗುತ್ತಿದ್ದು ಇದರಿಂದ ಮಾತೆಯ ಹೆಸರು ಮತ್ತಷ್ಟು ಮೊಗದಷ್ಟು ಮುನ್ನಡೆಗೆ ಬರಲು ಸಾಧ್ಯವಾಗಿದೆ ಅಲ್ಲದೆ ಮಾತೆಯ ಸ್ಮರಣೆಯಾಗಿ ಹಾಗೂ ಶಿಕ್ಷಕಿಯರಿಗೆ ಪ್ರೋತ್ಸಾಹದಾಯಕ ಪ್ರಶಸ್ತಿಗಳಾಗಿವೆ. ಸಾಮಾಜಿಕ ಸಂಘ ಸಂಸ್ಥೆಗಳು ಇತ್ತೀಚಿನ ದಿನಗಳಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ರವರ ಹೆಸರಲ್ಲಿ ಶಾಲಾ ಶಿಕ್ಷಕಿಯರಿಗೆ ಪ್ರಶಸ್ತಿಗಳನ್ನು ನೀಡಲು ಪ್ರರಂಭಿಸಿರುವುದು ಸಂತೋಷದ ವಿಷಯವಾಗಿದೆ.ಆದರೆ ಪ್ರಸ್ತುತ ದಿನಗಳಲ್ಲಿ ಕೆಲವು ಸಂಘContinue reading “ಮಾತೆಯ ಹೆಸರಿನಲ್ಲಿ ಕೊಡುವ ಪ್ರಶಸ್ತಿಗಳಿಗೆ ಶಿಕ್ಷಕಿಯರು ಜಾಗೃತರಾಗಬೇಕು – ಲತಾ ಎಸ್ ಮುಳ್ಳೂರ ಸ್ಪಷ್ಟನೆ”

ಮಾತೆ ಸಾವಿತ್ರಿಬಾಯಿ ಫುಲೆಯ ಹಾದಿಯಲ್ಲಿ ನಡೆಯುತ್ತಿರುವ ಶಿಕ್ಷಕಿಯರ ಸಂಘ

ತುಮಕೂರು ಮಾ.22 ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ( ರಿ) ರಾಜ್ಯ ಘಟಕ ಧಾರವಾಡ . ಜಿಲ್ಲಾ ಘಟಕ ಮಧುಗಿರಿ. ತಾಲೂಕು ಘಟಕ ಕೊರಟಗೆರೆ. ಘಟಕದಿಂದ  ವಿಶ್ವ ಮಹಿಳಾ ದಿನಾಚರಣೆಯ ಪ್ರಯುಕ್ತ ಸಂಘದ ಅಧ್ಯಕ್ಷರು ಹಾಗೂ ಎಲ್ಲಾ ಪದಾಧಿಕಾರಿಗಳು ತುಮಕೂರು ಜಿಲ್ಲೆ ಮೈದಾಳದ ಬಳಿ ಇರುವ ಶ್ರೀ ಶಿವ ಆಶ್ರಮಕ್ಕೆ ಭೇಟಿ ನೀಡಿ ಅಲ್ಲೇ ಇರುವ ಎಲ್ಲಾ ಅನಾಥ ಮಕ್ಕಳಿಗೆ ಹಾಗೂ ವೃದ್ಧಾಶ್ರಮದಲ್ಲಿರುವ ವೃದ್ಧರಿಗೆ ಒಂದು ದಿನದ ಊಟದ ವ್ಯವಸ್ಥೆಯನ್ನು ಸಂಘದ ಕಡೆಯಿಂದ ಮಾಡಲಾಯಿತು.Continue reading “ಮಾತೆ ಸಾವಿತ್ರಿಬಾಯಿ ಫುಲೆಯ ಹಾದಿಯಲ್ಲಿ ನಡೆಯುತ್ತಿರುವ ಶಿಕ್ಷಕಿಯರ ಸಂಘ”

ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆ, ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಸನ್ಮಾನ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ)ಕೇಂದ್ರ ಕಚೇರಿ – ನವದೆಹಲಿಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ( ರಿ)ರಾಜ್ಯ ಘಟಕ – ಧಾರವಾಡ ಜಿಲ್ಲಾ ಘಟಕ -ಚಾಮರಾಜನಗರ ದಿನಾಂಕ 27.12.2024 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಎರಡನೇ ಬಾರಿಗೆ ಸ್ಪರ್ಧಿಸಿ, ಅಖಂಡ ವಿಜಯ ಸಾಧಿಸಿ, ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆಯಾದ ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಚಾಮರಾಜನಗರದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಭವಾನಿದೇವಿ ಸಿ.ಎನ್., ಜಿಲ್ಲಾ ಸಂಘಟನಾContinue reading “ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆ, ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಸನ್ಮಾನ”

ನೊಂದ ಶಿಕ್ಷಕಿಯರಿಗೆ ದನಿಯಾಗಿ ನಿಂತ ಡಾ.ಲತಾ.ಎಸ್.ಮುಳ್ಳೂರ

ಕೋಲಾರ ಜು15.ಮುಳುಬಾಗಿಲಿನ ಡಿವಿಜಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸೊನ್ನಪ್ಪನವರ  ನಡೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲಿನ ಡಿವಿಜಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸೊನ್ನಪ್ಪ ಅವರಿಂದ ಆಗಿರುವ ಶಿಕ್ಷಕಿಯರ ಮೇಲಿನ ದೌರ್ಜನ್ಯವನ್ನುಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತೀವ್ರವಾಗಿ ಖಂಡಿಸಿದೆ. ಸುಪ್ರಸಿದ್ದ ಕವಿಗಳಾದ ಡಿವಿಜಿ ರವರ ಮನೆ ಎಂದೇ ಕರೆಸಿಕೊಳ್ಳುವ ಈ ಡಿವಿಜಿ ಸರ್ಕಾರಿ ಶಾಲೆಯು ನಾಡಿಗೆ ಒಂದು ಮಾದರಿಯಾಗಿದೆ. ಈ ಶಾಲೆಯ ಜವಾಬ್ದಾರಿContinue reading “ನೊಂದ ಶಿಕ್ಷಕಿಯರಿಗೆ ದನಿಯಾಗಿ ನಿಂತ ಡಾ.ಲತಾ.ಎಸ್.ಮುಳ್ಳೂರ”