ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ

ಧಾರವಾಡ ಶಹರದ ಪ್ರಾಥಮಿಕ ಶಾಲಾ‌ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಚುನಾವಣೆ‌ಯಲ್ಲಿ‌ ಶ್ರೀ ಫೀರೋಜ ಗುಡೆನಕಟ್ಟಿ ಸರ ನೇತೃತ್ವದಲ್ಲಿ ಹಾಗೂ ಶ್ರೀ M.R. ಕಬ್ಬೇರ ಸರ್ ನೇತ್ರತ್ವದ ಸಮಾನ ಮನಸ್ಕರ ತಂಡಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರ ಮನೆಗೆ ತೆರಳಿ ಚುನಾವಣೆಯಲ್ಲಿ ಬಹಿರಂಗವಾಗಿ ಬೆಂಬಲಿಸಿದ ಅವರಿಗೆ ಮತ್ತು ಅವರ ಸಂಘಟನೆಯ ಬಳಗಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.ಬಳಗದ ಪರವಾಗಿ ಅವರನ್ನು ಸನ್ಮಾನಿಸಲು ಮುಂದಾದಾಗ ಚುನಾವಣೆ ಯಲ್ಲಿ ಶಿಕ್ಷಕರಿಗೆ ನೀಡಿದContinue reading ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ

ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ

ಧಾರವಾಡ.ಜ.12.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಪ್ರತಿವರ್ಷ ನೀಡುತ್ತಿರುವ ರಾಜ್ಯದ ಏಕೈಕ ಅತ್ಯುನ್ನತ ಪ್ರಶಸ್ತಿ”ಮಾತೇ ಅಕ್ಷರದವ್ವ”ರಾಜ್ಯಪ್ರಶಸ್ತಿಗೆ 2023 ನೇ ಸಾಲಿಗೆ ಲೂಸಿ ಸಾಲ್ಡಾನ್ ರವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ ಎಸ್ ಮುಳ್ಳೂರ ರವರು ತಿಳಿಸಿದ್ದಾರೆ.ಇದೇ ತಿಂಗಳು ಜನವರಿ 22 ರಂದು ಧಾರವಾಡ ಶಹರದ ವಿದ್ಯಾ ವರ್ಧಕ ಸಭಾಂಗಣದಲ್ಲಿ ನಡೆಯುವ ಮಾತೆ ಸಾವಿತ್ರಿ ಬಾಯಿ ಫುಲೆ ರವರ ಜನ್ಮಜಯಂತಿ ಆಚರಣೆಯಂದು ಮಾತೆ ಲೂಸಿ ಸಾಲ್ಡಾನ ರವರನ್ನು ಆಹ್ವಾನಿಸಿ ಗೌರವಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಮಾತೆContinue reading “ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ”

ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್

ನ.11 ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸುವುದರ ಮೂಲಕ ವೀರ ವನಿತೆ ಓಬವ್ವನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ, ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ವೀರವನಿತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯ ಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮContinue reading “ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್”

ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ ಧಾರವಾಡ ,ಮಧುಗಿರಿ ಜಿಲ್ಲಾ ಘಟಕದ ವತಿಯಿಂದ   *ವಿಶ್ವ ಹೃದಯ ದಿನ* ಅಂಗವಾಗಿ ಬೆಂಗಳೂರಿನ  Trust well ಆಸ್ಪತ್ರೆಯಿಂದ ಹೃದಯಕ್ಕೆ ಸಂಬಂಧಿಸಿದ ತಪಾಸಣೆ ಖಾಸಗಿ ಆಸ್ಪತ್ರೆಗಳಲ್ಲಿ 2500 ರೂ ಖರ್ಚು ಬರುವಂತ ಈ ಕೆಳಗಿನ  Heart Screening Package ಸೌಲಭ್ಯವನ್ನು ಕೇವಲ 555ರೂ ಗಳಿಗೆ ಒದಗಿಸಲಾಗಿದೆಈ ಪ್ಯಾಕೇಜ್ ನಲ್ಲಿ BPRBSECGECHO ScreeningInterventional Cardiologist Consultation *Free Angiogram*( Excluding Drugs & Consumables ) ಪರೀಕ್ಷೆಗಳು ಒಳಗೊಂಡಿರುತ್ತವೆ. ಈContinue reading “ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ

ರಾಮನಗರ ದಿ.24 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲೂಕು ಘಟಕ ಚನ್ನಪಟ್ಟಣ ವತಿಯಿಂದ ದಿನಾಂಕ 24/ 9 /23ರಂದು ಭಾನುವಾರ ಬೆಳಿಗ್ಗೆ 11:30ಕ್ಕೆ, ಜೆಸಿ ರಸ್ತೆ ಕೋಟೆ ಪಂಚಮುಖಿ ಗಣೇಶ ದೇವಸ್ಥಾನದ ಹತ್ತಿರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಜೀವಾಮೃತ ರಕ್ತ ನಿಧಿಯ ಸಿಬ್ಬಂದಿಗಳ ಸಹಕಾರದಿಂದ ಇಪ್ಪತ್ತಕ್ಕೂ ಹೆಚ್ಚು ಯುವಕ, ಯುವತಿಯರಿಂದ ರಕ್ತ ಸಂಗ್ರಹಿಸಲಾಯಿತು. ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು ,ಈ ಒಂದು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದಂತಹ ಶ್ರೀಮತಿ ನಾಗಮ್ಮContinue reading “ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ”

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ

ಸೆಪ್ಟಂಬರ್ 05-ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯಂದು ಡಾ.ಸರ್ವಪಲ್ಲಿ ರಾಧಾಕೃಷ್ಣ ನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ರವರ ಇಬ್ಬರ ಭಾವಚಿತ್ರ ಗಳಿಗೂ ಮಾನ್ಯ ಮುಖ್ಯಮಂತ್ರಿ ಗಳು ಪುಷ್ಪನಮನ ಸಲ್ಲಿಸುವ ವಿಷಯವನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕಂಡು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ನ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕಳೆದ ವರ್ಷದ ಶಿಕ್ಷಕರ ದಿನಾಚರಣೆಯಂದು ಸಹಾ ಮಾನ್ಯ ಮುಖ್ಯಮಂತ್ರಿಗಳು ಎರಡೂContinue reading “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ”

ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ರಾಷ್ಟ್ರದ ಏಕೈಕ ಮೊದಲ ಶಿಕ್ಷಕಿಯರ ಸಂಘ ದಿನಾಂಕ 27 ಆಗಸ್ಟ್ 2023 ರ ಭಾನುವಾರ ದಂದು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸಾವಿತ್ರಿಬಾಯಿ ಫುಲೆ ರಾಷ್ಟೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಛೇರಿ ಧಾರವಾಡ, ಕರ್ನಾಟಕ ಈ ಸಂಘಟನೆಯಉದ್ಘಾಟನಾ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ತಿನ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು,ಶಿಕ್ಷಕಿಯರು ವೃತ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬುದ್ಧಿಮಟ್ಟ ಅರಿತು ಗುಣಮಟ್ಟದ ಶಿಕ್ಷಣ ಕೊಡುವ ಶಿಕ್ಷಕರನ್ನ ಸಮಾಜContinue reading “ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”