ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)

ಶಿರಾ.ಜ.23. ಮಧುಗಿರಿ ಶೈ ಜಿಲ್ಲೆಯ ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ರವರ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರವು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ, ಜಿಲ್ಲಾಘಟಕ ಮಧುಗಿರಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಜಿಲ್ಲೆ ಸಹಯೋಗದಲ್ಲಿ ಇಂದು ದಿನಾಂಕ 23-01-2024 ಮಂಗಳವಾರ ಬೆ.10am ಕ್ಕೆ ಶಿರಾ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಈ ಕಾರ್ಯಕ್ರಮವು ಡಾ. ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯContinue reading “ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)”

ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ

ಧಾರವಾಡ.ಜ.22 ಇಂದು ಧಾರವಾಡ ಶಹರದಲ್ಲಿನ ಡಾ.ಪಾಟೀಲ್ ಪುಟ್ಟಪ್ಪರವರ ಸಭಾಭವನದಲ್ಲಿ ನಡೆದ ಮಾತೇ ಸಾವಿತ್ರಿಬಾಯಿ ಫುಲೆರವರ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ಘಾಟನೆ ಮಾಡಿದ ವಿಧಾನಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು ಹಾಗೂ ಅವರ ಜೊತೆಯಾಗಿ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ನಿರ್ಮಾಕರಾದ ಶ್ರೀ ಬಸವರಾಜ ಭೂತಾಳಿರವರು ಹಾಗೂ ವೇದಿಕೆಯ ಗಣ್ಯರೆಲ್ಲರೂ ಸಾಮೂಹಿಕವಾಗಿ ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ ಮಾಡಿದರು. ಇದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಮತ್ತೊಂದು ಬೆಳವಣಿಗೆಯContinue reading “ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ”

ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ

ಧಾರವಾಡ ಜ.20 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಜಿಲ್ಲಾಘಟಕ- ಧಾರವಾಡ ವತಿಯಿಂದ ಜನವರಿ 22 ರಂದು ಬೆ.10:30 ಗಂಟೆಗೆ ಧಾರವಾಡ ಶಹರದ ವಿದ್ಯಾವರ್ಧಕ ಸಂಘ,ಡಾ. ಪಾಟೀಲ್ ಪುಟ್ಟಪ್ಪ ಸಭಾ ಭವನದಲ್ಲಿ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಬಸವರಾಜ ಹೊರಟ್ಟಿ ರವರು ಉದ್ಘಾಟಿಸಲಿದ್ದು,ವಿಶೇಷ ಆಹ್ವಾನಿತರಾಗಿ ಗೌರವಾನ್ವಿತ ಶ್ರೀ ಪರಶುರಾಮ.ಎಫ್.ದೊಡ್ಡಮನಿ ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ”

ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ

ಧಾರವಾಡ ಶಹರದ ಪ್ರಾಥಮಿಕ ಶಾಲಾ‌ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಚುನಾವಣೆ‌ಯಲ್ಲಿ‌ ಶ್ರೀ ಫೀರೋಜ ಗುಡೆನಕಟ್ಟಿ ಸರ ನೇತೃತ್ವದಲ್ಲಿ ಹಾಗೂ ಶ್ರೀ M.R. ಕಬ್ಬೇರ ಸರ್ ನೇತ್ರತ್ವದ ಸಮಾನ ಮನಸ್ಕರ ತಂಡಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರ ಮನೆಗೆ ತೆರಳಿ ಚುನಾವಣೆಯಲ್ಲಿ ಬಹಿರಂಗವಾಗಿ ಬೆಂಬಲಿಸಿದ ಅವರಿಗೆ ಮತ್ತು ಅವರ ಸಂಘಟನೆಯ ಬಳಗಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.ಬಳಗದ ಪರವಾಗಿ ಅವರನ್ನು ಸನ್ಮಾನಿಸಲು ಮುಂದಾದಾಗ ಚುನಾವಣೆ ಯಲ್ಲಿ ಶಿಕ್ಷಕರಿಗೆ ನೀಡಿದContinue reading ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ

ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ

ಧಾರವಾಡ.ಜ.12.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಪ್ರತಿವರ್ಷ ನೀಡುತ್ತಿರುವ ರಾಜ್ಯದ ಏಕೈಕ ಅತ್ಯುನ್ನತ ಪ್ರಶಸ್ತಿ”ಮಾತೇ ಅಕ್ಷರದವ್ವ”ರಾಜ್ಯಪ್ರಶಸ್ತಿಗೆ 2023 ನೇ ಸಾಲಿಗೆ ಲೂಸಿ ಸಾಲ್ಡಾನ್ ರವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ ಎಸ್ ಮುಳ್ಳೂರ ರವರು ತಿಳಿಸಿದ್ದಾರೆ.ಇದೇ ತಿಂಗಳು ಜನವರಿ 22 ರಂದು ಧಾರವಾಡ ಶಹರದ ವಿದ್ಯಾ ವರ್ಧಕ ಸಭಾಂಗಣದಲ್ಲಿ ನಡೆಯುವ ಮಾತೆ ಸಾವಿತ್ರಿ ಬಾಯಿ ಫುಲೆ ರವರ ಜನ್ಮಜಯಂತಿ ಆಚರಣೆಯಂದು ಮಾತೆ ಲೂಸಿ ಸಾಲ್ಡಾನ ರವರನ್ನು ಆಹ್ವಾನಿಸಿ ಗೌರವಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಮಾತೆContinue reading “ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ”

ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್

ನ.11 ಉಡುಪಿ ಜಿಲ್ಲೆಯ ಕಾಪು ತಾಲ್ಲೂಕಿನ ತಹಶಿಲ್ದಾರ್ ಕಾರ್ಯಾಲಯದಲ್ಲಿ ವೀರ ವನಿತೆ ಒನಕೆ ಓಬವ್ವ ಅವರ ದಿನಾಚರಣೆಯನ್ನು ಇಂದು ಆಚರಿಸಲಾಯಿತು. ಜ್ಯೋತಿ ಬೆಳಗಿಸುವುದರ ಮೂಲಕ ವೀರ ವನಿತೆ ಓಬವ್ವನ ಜಯಂತಿ ಕಾರ್ಯಕ್ರಮವನ್ನು ಉದ್ಘಾಟಿಸಿದ, ಕಾಪು ತಾಲ್ಲೂಕು ತಹಶಿಲ್ದಾರ್ ಡಾ.ಪ್ರತಿಭಾ ಆರ್ ರವರು ವೀರವನಿತೆಯ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಿದರು. ನಂತರ ಮಾತನಾಡಿದ ಅವರು ವೀರವನಿತೆ ಒನಕೆ ಓಬವ್ವ ಅವರ ಧೈರ್ಯ-ಸ್ಥೈರ್ಯ ಗಳನ್ನು ಶ್ಲಾಘಿಸಿದರು. ಆಕೆ ತನ್ನ ಧೈರ್ಯ ಮತ್ತು ಸಮಯ ಪ್ರಜ್ಞೆಯಿಂದ ಒಂದು ಸಾಮ್ರಾಜ್ಯದ ಉಳಿವಿಗೆ ಕಾರಣಳಾದಳು. ನಮ್ಮContinue reading “ವೀರವನಿತೆ ಒನಕೆ ಓಬವ್ವರಂತೆ ಸಮಯ ಪ್ರಜ್ಞೆ ಹಾಗೂ ಧೈರ್ಯ ಮನೋಭಾವವನ್ನು ರೂಢಿಸಿಕೊಳ್ಳಿ- ಡಾ.ಪ್ರತಿಭಾ,ಆರ್”

ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ ಧಾರವಾಡ ,ಮಧುಗಿರಿ ಜಿಲ್ಲಾ ಘಟಕದ ವತಿಯಿಂದ   *ವಿಶ್ವ ಹೃದಯ ದಿನ* ಅಂಗವಾಗಿ ಬೆಂಗಳೂರಿನ  Trust well ಆಸ್ಪತ್ರೆಯಿಂದ ಹೃದಯಕ್ಕೆ ಸಂಬಂಧಿಸಿದ ತಪಾಸಣೆ ಖಾಸಗಿ ಆಸ್ಪತ್ರೆಗಳಲ್ಲಿ 2500 ರೂ ಖರ್ಚು ಬರುವಂತ ಈ ಕೆಳಗಿನ  Heart Screening Package ಸೌಲಭ್ಯವನ್ನು ಕೇವಲ 555ರೂ ಗಳಿಗೆ ಒದಗಿಸಲಾಗಿದೆಈ ಪ್ಯಾಕೇಜ್ ನಲ್ಲಿ BPRBSECGECHO ScreeningInterventional Cardiologist Consultation *Free Angiogram*( Excluding Drugs & Consumables ) ಪರೀಕ್ಷೆಗಳು ಒಳಗೊಂಡಿರುತ್ತವೆ. ಈContinue reading “ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”