ರಾಮನಗರ ದಿ.24 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲೂಕು ಘಟಕ ಚನ್ನಪಟ್ಟಣ ವತಿಯಿಂದ ದಿನಾಂಕ 24/ 9 /23ರಂದು ಭಾನುವಾರ ಬೆಳಿಗ್ಗೆ 11:30ಕ್ಕೆ, ಜೆಸಿ ರಸ್ತೆ ಕೋಟೆ ಪಂಚಮುಖಿ ಗಣೇಶ ದೇವಸ್ಥಾನದ ಹತ್ತಿರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಜೀವಾಮೃತ ರಕ್ತ ನಿಧಿಯ ಸಿಬ್ಬಂದಿಗಳ ಸಹಕಾರದಿಂದ ಇಪ್ಪತ್ತಕ್ಕೂ ಹೆಚ್ಚು ಯುವಕ, ಯುವತಿಯರಿಂದ ರಕ್ತ ಸಂಗ್ರಹಿಸಲಾಯಿತು. ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು ,ಈ ಒಂದು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದಂತಹ ಶ್ರೀಮತಿ ನಾಗಮ್ಮContinue reading “ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ
ಸೆಪ್ಟಂಬರ್ 05-ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯಂದು ಡಾ.ಸರ್ವಪಲ್ಲಿ ರಾಧಾಕೃಷ್ಣ ನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ರವರ ಇಬ್ಬರ ಭಾವಚಿತ್ರ ಗಳಿಗೂ ಮಾನ್ಯ ಮುಖ್ಯಮಂತ್ರಿ ಗಳು ಪುಷ್ಪನಮನ ಸಲ್ಲಿಸುವ ವಿಷಯವನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕಂಡು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ನ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕಳೆದ ವರ್ಷದ ಶಿಕ್ಷಕರ ದಿನಾಚರಣೆಯಂದು ಸಹಾ ಮಾನ್ಯ ಮುಖ್ಯಮಂತ್ರಿಗಳು ಎರಡೂContinue reading “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ”
ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ರಾಷ್ಟ್ರದ ಏಕೈಕ ಮೊದಲ ಶಿಕ್ಷಕಿಯರ ಸಂಘ ದಿನಾಂಕ 27 ಆಗಸ್ಟ್ 2023 ರ ಭಾನುವಾರ ದಂದು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸಾವಿತ್ರಿಬಾಯಿ ಫುಲೆ ರಾಷ್ಟೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಛೇರಿ ಧಾರವಾಡ, ಕರ್ನಾಟಕ ಈ ಸಂಘಟನೆಯಉದ್ಘಾಟನಾ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ತಿನ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು,ಶಿಕ್ಷಕಿಯರು ವೃತ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬುದ್ಧಿಮಟ್ಟ ಅರಿತು ಗುಣಮಟ್ಟದ ಶಿಕ್ಷಣ ಕೊಡುವ ಶಿಕ್ಷಕರನ್ನ ಸಮಾಜContinue reading “ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ
ಗುಬ್ಬಿ.ಮಾ.11.ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ- ಧಾರವಾಡ,ತುಮಕೂರು ಜಿಲ್ಲೆಯಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಹಾಗೂ ಭಾರತ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ, ಗುಬ್ಬಿ ಇವರ ಸಹಯೋಗದಲ್ಲಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ ರವರ ಮಾರ್ಗದರ್ಶನದಲ್ಲಿ ದಿನಾಂಕ 11-03-2023 ರ ಶನಿವಾರ ಅಪರಾಹ್ನ ಗುಬ್ಬಿಯ ಶ್ರೀಮಾತಾ ಸಮುದಾಯ ಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಸಾಧಕರಿಗೆ ಸನ್ಮಾನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿContinue reading “ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ”
“ಪ್ರತಿಭಾನ್ವಿತ ಪ್ರತಿಭಾ ಅವರಿಗೊಲಿದ ಗೌರವ ಡಾಕ್ಟರೇಟ್”
ಪ್ರತಿಭಾ.ಆರ್. M.Sc., M.ed., M.Phil., KES, KSET, KAS ಇವರ ಶೈಕ್ಷಣಿಕ ಪದವಿಗಳನ್ನು ನೋಡಿದರೆ ಸಾಕು ಇವರೆಂತಾ ಸಾಧಕರಿರಬಹುದೆಂದು ತಿಳಿಯುತ್ತದೆ. ಇವರ ಸಾಧನೆಗೆ “ಏಶಿಯಾ ವೇದಿಕ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ” ದಿನಾಂಕ 25:02:2023 ರಂದು ಗೌರವ ಡಾಕ್ಟರೇಟ್ ನೀಡಿದೆ. B.sc ಯಲ್ಲಿ ಅಂದಿನ ಕರ್ನಾಟಕದ ರಾಜ್ಯಪಾಲರಾಗಿದ್ದ ಟಿ.ಎನ್. ಚತುರ್ವೇದಿ ಅವರಿಂದ ಎರಡು ಬಂಗಾರದ ಪದಕ ಗಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.M.Sc. (ಪ್ರಾಣಿಶಾಸ್ತ್ರ) ಯಲ್ಲಿ ಪ್ರಥಮ RANK ಪಡೆದಿರುತ್ತಾರೆ. ಇವರು ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ,ಮೊದಲ ವೃತ್ತಿ ಬದುಕನ್ನು ಚಿತ್ರದುರ್ಗದಲ್ಲಿContinue reading ““ಪ್ರತಿಭಾನ್ವಿತ ಪ್ರತಿಭಾ ಅವರಿಗೊಲಿದ ಗೌರವ ಡಾಕ್ಟರೇಟ್””
ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ
ಕುಣಿಗಲ್ ಜ.29.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಕುಣಿಗಲ್ ವತಿಯಿಂದ ದಿನಾಂಕ 27.01.2023ರ ಸಂಜೆ 4 ಗಂಟೆಗೆ ಗರ್ಲ್ಸ್ ಹೈ ಸ್ಕೂಲ್,ದೊಡ್ಡಪೇಟೆ, ಕುಣಿಗಲ್ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಮತ್ತು ಹೋಬಳಿವಾರು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಗೀತಾಂಜಲಿ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ”
ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ತುರುವೇಕೆರೆ ವತಿಯಿಂದ ದಿನಾಂಕ 28.01.2023ರ ಮದ್ಯಾಹ್ನ 12.30 ಕ್ಕೆ ಕನ್ನಡ ಭವನ, ತುರುವೇಕೆರೆ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ, ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಅಧ್ಯಕ್ಷರಾಗಿ ಶ್ರೀಮತಿ ಎಂ. ಟಿ ಭವ್ಯ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರಸ್ತುತContinue reading “ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.”
