ರಾಮನಗರ-ಜು.31 ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ರಾಮನಗರ ದಿನಾಂಕ 31/7/22ರಂದು “ಶಾನ್” ಥಿಯೇಟರ್ ನಲ್ಲಿ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನ ಮಾಡಲಾಯಿತು. ಚಲನಚಿತ್ರ ವೀಕ್ಷಿಸಿದ ವೀಕ್ಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಸಾವಿತ್ರಿ ಬಾಯಿ ಫುಲೆ ಯವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದಲ್ಲಿ ದೇಶದ ಪ್ರಗತಿ ಉತ್ತುಂಗ ಕ್ಕೇರುವುದರಲ್ಲಿ ಸಂಶಯವಿಲ್ಲ ಎಂದು ವ್ಯಕ್ತಪಡಿಸಿದರು. ಇಂತಹ ಒಂದು ಉತ್ತಮ ಚಲನಚಿತ್ರ ನೀಡಿದ ನಿರ್ದೇಶಕ ರಿಗೂ,ನಿರ್ಮಾಪಕರಿಗೂ, ಅಭಿನಯಿಸಿದContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ ಜಿಲ್ಲಾಘಟಕ- ತುಮಕೂರು ದಿನಾಂಕ 31.7. 2022 ರ ಭಾನುವಾರ ಬೆಳಗ್ಗೆ 8.30 ಗಂಟೆಗೆ ತುಮಕೂರು ನಗರದ ಎಂಜಿ ರಸ್ತೆಯಲ್ಲಿರುವ ಶ್ರೀಕೃಷ್ಣ ಚಿತ್ರಮಂದಿರದಲ್ಲಿ” ಭಾರತದ ಮೊದಲ ಮಹಿಳಾ ಶಿಕ್ಷಕಿ, ಅಕ್ಷರದವ್ವ ,ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧರಿತ “ಸಾವಿತ್ರಿಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನವನ್ನು ಶ್ರೀ ಅಮೋಘ ಸಿದ್ದೇಶ್ವರ ಕ್ರಿಯೇಷನ್ಸ್ ರವರ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿರುತ್ತದೆ.ಸ್ವತಂತ್ರಪೂರ್ವದಲ್ಲಿ ಬ್ರಿಟಿಷ್ ಕಾಲದಲ್ಲಿದ್ದ ಮಹಿಳೆಯರ ಶೋಷಣೆಯ ಸ್ಥಿತಿಗತಿಗಳನ್ನ ಬಿಂಬಿಸುವಂತ,ಶೋಷಿತ,ಹಿಂದುಳಿದ ಸಮಾಜದ ದನಿಯಾಗಿದ್ದ ಮಾತೇ ಸಾವಿತ್ರಿಬಾಯಿ ಫುಲೆಯವರ ಸಮಗ್ರ ಜೀವನContinue reading “ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ”
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOUTUBE CHANNEL
https://youtube.com/channel/UC5iITWHiMVcE7YblGh-l2wgಈ ಲಿಂಕ್ ಬಳಸಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOU TUBE ಚಾನೆಲ್ ಗೆ ತಪ್ಪದೇ ಎಲ್ಲರು subscribe ಬಟನ್ ಒತ್ತುವ ಮೂಲಕ SUBSCRIBERS ಆಗಿ,, ಸಪೋರ್ಟ್ ಮಾಡಿ, ಬೆಂಬಲ ನೀಡಿ. https://youtube.com/channel/UC5iITWHiMVcE7YblGh-l2wg
ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ
ದಿನಾಂಕ: 16 ಜುಲೈ 2022 ರ ಶನಿವಾರದಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ವರ್ಗಾವಣೆಗೊಂಡ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಯುತ ಸಿದ್ಧಲಿಂಗಸ್ವಾಮಿ ಸರ್ ರವರಿಗೆ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಯೋಗಾನಂದ ಸರ್ ರವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯಘಟಕ – ಧಾರವಾಡಜಿಲ್ಲಾ ಘಟಕ -ತುಮಕೂರು. ತಾಲ್ಲೂಕು ಘಟಕ – ಗುಬ್ಬಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಹಾಗೂ ಸಂಘದ ಸದಸ್ಯರ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ವಿಶಾಲಾಕ್ಷಿContinue reading “ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ”
ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ
*ಮಾತೆ *ಸಾವಿತ್ರಿಬಾಯಿ ಫುಲೆ ಚಲನಚಿತ್ರ (ಅಂತಾರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರ) ರಾಜ್ಯಾದ್ಯಂತ ಬಿಡುಗಡೆ ಸಮಾರಂಭ* *,ಹಾಗೂ *ಶೈಕ್ಷಣಿಕ ಕಾರ್ಯಾಗಾರ*💐💐💐💐💐💐*ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಹಾಗೂ ಶ್ರೀ ಅಮೋಘ.ಸಿದ್ದೇಶ್ವರ ಕ್ರಿಯೇಷನ್ಸ್ ಅವರ ಸಹಯೋಗದಲ್ಲಿ ದಿ. 08.07.2022 ಶುಕ್ರವಾರ 12.00 ಗಂಟೆಗೆ ಆಲೂರ ವೆಂಕಟರಾವ ಸಭಾ ಭವನ ಧಾರವಾಡದಲ್ಲಿ ನೆರವೇರಲಿದೆ* ಉದ್ಘಾಟಕರು ಅಂದು ಸಮಾರಂಭದ ಉದ್ಘಾಟಕರಾಗಿ ಗೌರವಾನ್ವಿತ ಸನ್ಮಾನ್ಯ ಮಹಾಪೌರರಾದ ಶ್ರೀ ಈರೇಶ.ಅಂಚಟಗೇರಿ ಅವರು ಹಾಗೂ ರಾಷ್ಟ್ರ ಪ್ರಶಸ್ತಿContinue reading “ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ”
ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ
“ವೈದ್ಯ ನಾರಾಯಣೋ ಹರಿ” ವೈದ್ಯರ ದಿನಾಚರಣೆ ಪ್ರಯುಕ್ತ ದಿನಾಂಕ 02-07-2 022 ಶನಿವಾರದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕ ಮಂಡಘಟ್ಟದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ಇವರಿಂದ ಸಮಾರಂಭ ನಡೆಸಲಾಯಿತು. ಆಸ್ಪತ್ರೆಯ ವೈದ್ಯರಾದ ಶ್ರೀಯುತ ಸುರೇಶ್,l ಅಪ್ಪಾಜಿಗೌಡ ,ಹಾಗೂ ಸಿಬ್ಬಂದಿ ವರ್ಗದವರಾದ ಶ್ರೀಮತಿ ಪ್ರೇಮ, ಸುಮಾ, ರಂಗನಾಥ್, ಮುಂತಾದವರು *ಪಾಲ್ಗೊಂಡಿದ್ದರು. ಇವರಿಗೆ ಕರ್ನಾಟಕ *ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಪ್ರಭುಗೌಡ ಅವರು ವೈದ್ಯರ ದಿನಾಚರಣೆ ಪ್ರಯುಕ್ತContinue reading “ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ”
ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ
ವೈದ್ಯ ನಾರಾಯಣೋ ಹರಿ,ವೈದ್ಯರ ದಿನಾಚರಣೆಯ ಪ್ರಯುಕ್ತ ದಿನಾಂಕ 02-07-22 ಶನಿವಾರದಂದು ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮಾಸಿಕ ಸಭೆಯನ್ನು ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾಘಟಕ ರಾಮನಗರ ವತಿಯಿಂದ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ವೈದ್ಯರಾದ ಡಾ/ಜಮೀಲರವರು “ಆರೋಗ್ಯ” ದ ಬಗ್ಗೆ ಅತ್ಯುತ್ತಮ ವಾದ 4 ಟಿಪ್ಸ್ ತಿಳಿಸಿದರು.ಹಾಗೂ ದಿನಚರಿಯ ಆಹಾರ ಕ್ರಮಹೇಗಿರಬೇಕೆಂಬ ಬಗ್ಗೆಅತ್ಯಂತ ಸವಿಸ್ತಾರವಾಗಿ ತಿಳಿಸಿದರು.ವೈದ್ಯ ದಂಪತಿಗಳಾದ ಡಾ| ಮುಜಾಹಿದುಲ್ಲಾ ಶರೀಫ್ ಹಾಗೂ ಡಾ /ಸಯ್ಯಿದಾ ಬಾನು “ಆರೋಗ್ಯವೇ ಭಾಗ್ಯ” ಇಂದಿನ ಒತ್ತಡಸಹಿತ ಜೀವನದಲ್ಲಿ ನಾವು ಹೇಗೆContinue reading “ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ”
