ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ – ಧಾರವಾಡ, ಜಿಲ್ಲಾ ಘಟಕ – ತುಮಕೂರು, ತಾಲ್ಲೂಕು ಘಟಕ – ಗುಬ್ಬಿ.. ಗುಬ್ಬಿ: ದಿನಾಂಕ 26 ಜನವರಿ 2023ರ ಗುರುವಾರದಂದು ಗುಬ್ಬಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಭಾರತದ ಮೊದಲ ಶಿಕ್ಷಕಿ, ಕ್ರಾಂತಿಜ್ಯೋತಿ, ಅಕ್ಷರದವ್ವ, ಮಾತೆ ಸಾವಿತ್ರಿಬಾಯಿ ಫುಲೆ ಅವರ 193ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗುಬ್ಬಿ ಶಾಖೆಯ ವ್ಯವಸ್ಥಾಪಕರು, ಒತ್ತಡದ ಕೆಲಸದ ನಡುವೆಯೂ ಸದಾ ಹಸನ್ಮುಖಿಗಳಾಗಿContinue reading “ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ”
Author Archives: ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ ಧಾರವಾಡ
ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್
ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡತಾಲ್ಲೂಕು ಘಟಕ- ಪಿರಿಯಾಪಟ್ಟಣ ಕಳೆದ ಎರಡು ದಿನಗಳ ಹಿಂದೆ ಆಕಸ್ಮಿಕ ರಸ್ತೆ ಅಪಘಾತದಲ್ಲಿ ಮೆದುಳಿಗೆ ಪೆಟ್ಟು ಬಿದ್ದು ನಿಷ್ಕ್ರಿಯವಾದ ಕಾರಣದಿಂದ ಮೃತಪಟ್ಟ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಅವರ ಅಕ್ಕನ ಮಗನಾದ ಕುಮಾರ ಲೋಹಿತ (29) ರವರ ದೇಹದ ಅಂಗಾಂಗಗಳಾದ ಹೃದಯ,ಶ್ವಾಸಕೋಶ,ಲಿವರ್,ಕಿಡ್ನಿ, ಸ್ಪೈನಲ್ ಕಾರ್ಡ್ ದಾನ ಮಾಡಿಸುವ ಮೂಲಕ ನಾಡಿಗೇ ಮಾದರಿಯಾಗಿದ್ದಾರೆ. ಪಿರಿಯಾ ಪಟ್ಟಣ ತಾಲ್ಲೂಕಿನ ಚಿಟ್ಟೇನಹಳ್ಳಿ ಗ್ರಾಮದ ವಾಸಿಯಾಗಿದ್ದ ಮೃತರು ತಾಲ್ಲೂಕಿನ ಅಧ್ಯಕ್ಷರಾದ ಗಾಯತ್ರಿರವರ ಅಕ್ಕನಾದContinue reading “ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್”
ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆ-ಎಲ್ಲಡೆ ಪ್ರಶಂಸೆಯ ಮಾತು
ಶ್ರೀಮತಿ ಅರುಣಾ ಬಾಯಿ .ಅಧ್ಯಕ್ಷರು.ಮಾನವಿ ತಾಲ್ಲೂಕು ,ರಾಯಚೂರು ಜಿಲ್ಲೆ.. ಕಾದಂಬರಿ ಆಧಾರಿತ ಸಿನೆಮಾ ಇದಾಗಿದ್ದು,ಮಾತೆ ಸಾವಿತ್ರಿ ಅನಾಚಾರ ಮೌಡ್ಯವನ್ನು ಚೆನ್ನಾಗಿ ಪ್ರಶ್ನೆ ಮಾಡಿದ್ದಾರೆ, ಸತಿಸಹಗಮನ ಪದ್ದತಿ, ಬಾಲ್ಯ ವಿವಾಹ , ಶಿಕ್ಷಣ ದಿಂದ ಹಳೆ ಕಂದಾಚಾರಕ್ಕೆ ಸವಾಲು ಎತ್ತಿದ್ದಾರೆ, ಸಮಾನತೆ , ಸ್ವಾತಂತ್ರ್ಯ,ಬಗ್ಗೆ ತಿಳಿಯಬೇಕು ಅಂದರೆ ಶಿಕ್ಷಣ ಬೇಕು ಎನ್ನುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದ್ದಾರೆ. ಮುಖ್ಯವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಸಮಾಜದಲ್ಲಿ ಇರುವ ಅನಿಷ್ಟ ಪದ್ಧತಿ ಗಳನ್ನ ಪ್ರಶ್ನೆ ಮಾಡಿದ್ದಾರೆ. ಲಿಂಗ,ಜಾತಿಗಿಂತ ಎಲ್ಲರೂ ಸಮಾನರುContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆ-ಎಲ್ಲಡೆ ಪ್ರಶಂಸೆಯ ಮಾತು”
ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ
ರಾಮನಗರ-ಜು.31 ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ರಾಮನಗರ ದಿನಾಂಕ 31/7/22ರಂದು “ಶಾನ್” ಥಿಯೇಟರ್ ನಲ್ಲಿ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನ ಮಾಡಲಾಯಿತು. ಚಲನಚಿತ್ರ ವೀಕ್ಷಿಸಿದ ವೀಕ್ಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಸಾವಿತ್ರಿ ಬಾಯಿ ಫುಲೆ ಯವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದಲ್ಲಿ ದೇಶದ ಪ್ರಗತಿ ಉತ್ತುಂಗ ಕ್ಕೇರುವುದರಲ್ಲಿ ಸಂಶಯವಿಲ್ಲ ಎಂದು ವ್ಯಕ್ತಪಡಿಸಿದರು. ಇಂತಹ ಒಂದು ಉತ್ತಮ ಚಲನಚಿತ್ರ ನೀಡಿದ ನಿರ್ದೇಶಕ ರಿಗೂ,ನಿರ್ಮಾಪಕರಿಗೂ, ಅಭಿನಯಿಸಿದContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ”
ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ ಜಿಲ್ಲಾಘಟಕ- ತುಮಕೂರು ದಿನಾಂಕ 31.7. 2022 ರ ಭಾನುವಾರ ಬೆಳಗ್ಗೆ 8.30 ಗಂಟೆಗೆ ತುಮಕೂರು ನಗರದ ಎಂಜಿ ರಸ್ತೆಯಲ್ಲಿರುವ ಶ್ರೀಕೃಷ್ಣ ಚಿತ್ರಮಂದಿರದಲ್ಲಿ” ಭಾರತದ ಮೊದಲ ಮಹಿಳಾ ಶಿಕ್ಷಕಿ, ಅಕ್ಷರದವ್ವ ,ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧರಿತ “ಸಾವಿತ್ರಿಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನವನ್ನು ಶ್ರೀ ಅಮೋಘ ಸಿದ್ದೇಶ್ವರ ಕ್ರಿಯೇಷನ್ಸ್ ರವರ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿರುತ್ತದೆ.ಸ್ವತಂತ್ರಪೂರ್ವದಲ್ಲಿ ಬ್ರಿಟಿಷ್ ಕಾಲದಲ್ಲಿದ್ದ ಮಹಿಳೆಯರ ಶೋಷಣೆಯ ಸ್ಥಿತಿಗತಿಗಳನ್ನ ಬಿಂಬಿಸುವಂತ,ಶೋಷಿತ,ಹಿಂದುಳಿದ ಸಮಾಜದ ದನಿಯಾಗಿದ್ದ ಮಾತೇ ಸಾವಿತ್ರಿಬಾಯಿ ಫುಲೆಯವರ ಸಮಗ್ರ ಜೀವನContinue reading “ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ”
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOUTUBE CHANNEL
https://youtube.com/channel/UC5iITWHiMVcE7YblGh-l2wgಈ ಲಿಂಕ್ ಬಳಸಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOU TUBE ಚಾನೆಲ್ ಗೆ ತಪ್ಪದೇ ಎಲ್ಲರು subscribe ಬಟನ್ ಒತ್ತುವ ಮೂಲಕ SUBSCRIBERS ಆಗಿ,, ಸಪೋರ್ಟ್ ಮಾಡಿ, ಬೆಂಬಲ ನೀಡಿ. https://youtube.com/channel/UC5iITWHiMVcE7YblGh-l2wg
ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ
ದಿನಾಂಕ: 16 ಜುಲೈ 2022 ರ ಶನಿವಾರದಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ವರ್ಗಾವಣೆಗೊಂಡ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಯುತ ಸಿದ್ಧಲಿಂಗಸ್ವಾಮಿ ಸರ್ ರವರಿಗೆ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಯೋಗಾನಂದ ಸರ್ ರವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯಘಟಕ – ಧಾರವಾಡಜಿಲ್ಲಾ ಘಟಕ -ತುಮಕೂರು. ತಾಲ್ಲೂಕು ಘಟಕ – ಗುಬ್ಬಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಹಾಗೂ ಸಂಘದ ಸದಸ್ಯರ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ವಿಶಾಲಾಕ್ಷಿContinue reading “ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ”
