ಜುಲೈ-31ರಂದು ಸಾವಿತ್ರಿಬಾಯಿ ಫುಲೆ ಚಲನಚಿತ್ರ ಪ್ರದರ್ಶನ-ವಿದ್ಯಾರ್ಥಿಗಳಿಗೆ,ಶಿಕ್ಷಕ ಶಿಕ್ಷಕಿಯರಿಗೆ ಮಾನ್ಯ ಸಚಿವರಿಂದ ಉಚಿತ ಟಿಕೆಟ್ ವ್ಯವಸ್ಥೆ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ-ಧಾರವಾಡ ಜಿಲ್ಲಾಘಟಕ : ವಿಜಯನಗರ. ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧಾರಿತ ಚಲನಚಿತ್ರ ‘ರಾಷ್ಟ್ರ ಪ್ರಶಸ್ತಿ ವಿಜೇತೆ ಜನಪ್ರಿಯ ನಟಿ ತಾರಾ ಅವರು ಮಾತೇ ಸಾವಿತ್ರಿಬಾಯಿ ಫುಲೆ ಅವರ ಪಾತ್ರದಲ್ಲಿ ನಟಿಸಿರುವ. ಜನಪ್ರಿಯ ನಟ ಸುಚೇಂದ್ರ ಪ್ರಸಾದ ಅವರು ಜ್ಯೋತಿಬಾ ಫುಲೆ ಪಾತ್ರದಲ್ಲಿ ನಟಿಸಿರುವ, ಜನಪ್ರಿಯ ನಿರ್ದೇಶಕರಾದ ಶ್ರೀ ವಿಶಾಲರಾಜ್ ಅವರು ನಿರ್ದೇಶಿಸಿದ ಹಾಗೂ ಉತ್ತರ ಕರ್ನಾಟಕದ ಯಾದವಾಡದ ಶ್ರೀ ಬಸವರಾಜ ಭೂತಾಳ್ಳಿ ಅವರು ಪ್ರೊಡ್ಯೂಸರ ಆಗಿರುವContinue reading “ಜುಲೈ-31ರಂದು ಸಾವಿತ್ರಿಬಾಯಿ ಫುಲೆ ಚಲನಚಿತ್ರ ಪ್ರದರ್ಶನ-ವಿದ್ಯಾರ್ಥಿಗಳಿಗೆ,ಶಿಕ್ಷಕ ಶಿಕ್ಷಕಿಯರಿಗೆ ಮಾನ್ಯ ಸಚಿವರಿಂದ ಉಚಿತ ಟಿಕೆಟ್ ವ್ಯವಸ್ಥೆ.”

ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ

ಸುಜಾತ ಎಸ್ ಹೇಮಂತ್ , ಉಪಾಧ್ಯಕ್ಷ ರು, ಸಾವಿತ್ರಿಬಾಯಿ ಫುಲೆ ಸಂಘ, ಶಿವಮೊಗ್ಗ.ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಸವಾನಿಯ ಪ್ರೌಢಶಾಲಾ ವಿಭಾಗದಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇವರ “ಅನುಭಾವ” ಎಂಬ ಶೀರ್ಷಿಕೆಯ ಕವನಸಂಕಲನವನ್ನು ದಿನಾಂಕ26/06/22 ರ ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಮಾನ್ಯ ಶ್ರೀಯುತ ಆರಗ ಜ್ಞಾನೇಂದ್ರ ರವರು ಗೃಹ ಸಚಿವರು ಕರ್ನಾಟಕ ಸರ್ಕಾರ ಇವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದರು. ಹಾಗೂ ಅನುಭಾವ ಕೃತಿಗೆ ಶುಭ ಹಾರೈಸಿ ಮಾತನಾಡಿದರು. ಶ್ರೀಯುತ ಹರೀಶ್ ಕೆContinue reading “ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ”

ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು

ಗುಬ್ಬಿ-ಮೇ 21, 2022ರ ಶನಿವಾರದಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ,ಜಿಲ್ಲಾಘಟಕ- ತುಮಕೂರು, ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಲೂಕಿಗೆ ನೂತನವಾಗಿ ಆಗಮಿಸಿದ ಬಿಆರ್ಸಿಯವರಾದ ಶ್ರೀಯುತ ಮಧುಸೂದನ್ ಸರ್ ಹಾಗೂ ಅಕ್ಷರ ದಾಸೋಹದ ನಿರ್ದೇಶಕರಾದ ಶ್ರೀಯುತ ಜಗದೀಶ್ ಸರ್ ರವರಿಗೆ ಸ್ವಾಗತವನ್ನು ಕೋರಿ ಅಭಿನಂದಿಸಿದರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಯುತ ಮಧುಸೂದನ್ ಸರ್ ರವರು ಸಂಘದ ಬಗ್ಗೆ ನನಗೆ ತಿಳಿದಿದೆ. ಸಂಘವು ರಚನೆಯಾಗಿ ಮೂರು ವರ್ಷಗಳಲ್ಲೇ ರಾಜ್ಯದಾದ್ಯಂತ ಉತ್ತಮ ಹೆಸರು ಗಳಿಸಿದೆ.. ಹೀಗೆಯೇContinue reading “ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು”

ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ತುಮಕೂರು ಮೇ04-ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ, ಜಿಲ್ಲಾ- ಘಟಕ ತುಮಕೂರು ವತಿಯಿಂದ ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಇಲ್ಲಿ ವಿಜ್ಞಾನ ವಿಷಯದ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಪ್ರತಿಭಾ ಆರ್.ರವರು ರವರು ತಹಸೀಲ್ದಾರರಾಗಿ ನೇಮಕಗೊಂಡಿದ್ದರಿಂದ ಅವರಿಗೆ ಅಭಿನಂದಿಸಿ ಗೌರವಿಸಲಾಯಿತು. ಶ್ರೀಮತಿ ಪ್ರತಿಭಾ ರವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಪ್ರಾರಂಭದಲ್ಲಿ ಸರ್ಕಾರಿ ಸೇವೆಗೆ ಸೇರಿ ನಂತರದಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಬಡ್ತಿಯಾಗಿ, ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜಿನ ಉಪನ್ಯಾಸಕರಾಗಿ ಪ್ರಸ್ತುತ ತುಮಕೂರಿನ ಉಪ ನಿರ್ದೇಶಕರContinue reading “ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ ವತಿಯಿಂದ OTS ಗೆ ಬೆಂಬಲ

ಧಾರವಾಡ ಏ.20.ಸೇವಾವದಿಯಲ್ಲಿ ಒಮ್ಮೆ ಬಯಸಿದ ಜಿಲ್ಲೆಗೆ ವರ್ಗಾವಣೆOTS Transfer (One time settlement transfer)ಕೋರಿ ಬೆಂಗಳೂರಲ್ಲಿ ನೂರಾರು ಶಿಕ್ಷಕ ಶಿಕ್ಷಕಿಯರು ಸೇರಿ ಹೋರಾಟ ನಡೆಸುತ್ತಿದ್ದಾರೆ.ಈ ಹೋರಾಟಕ್ಕೆ ನಮ್ಮ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಡಾ. ಲತಾ. ಎಸ್.ಮುಳ್ಳೂರ ಸಂಸ್ಥಾಪಕ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.ಹತ್ತು ಹದಿನೈದು ವರ್ಷಗಳ ಕಾಲ ನೂರಾರು ಕಿ.ಮೀ ದೂರದ ಜಿಲ್ಲೆಗಳಲ್ಲಿ ಸಂಸಾರ ಇದ್ದು ಇಲ್ಲದಂತೆ ಎಲ್ಲದರಿಂದ ದೂರವಾಗಿ ಒಬ್ಬಂಟಿಯಾಗಿ ಮನೆ ಮಾಡಿಕೊಂಡು ಶಿಕ್ಷಕ ವೃತ್ತಿ ಮಾಡುತ್ತಿರುವ ಸಹೋದರ ಸಹೋದರಿಯರುContinue reading “ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ ವತಿಯಿಂದ OTS ಗೆ ಬೆಂಬಲ”

ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ, ಜಿಲ್ಲಾ ಘಟಕ ರಾಮನಗರ ಹಾಗೂ ತಾಲೂಕು ಘಟಕ ರಾಮನಗರದ ಸಂಯುಕ್ತ ಆಶ್ರಯದ ವತಿಯಿಂದ ಇಂದು ರಾಮನವಮಿಯ ಪ್ರಯುಕ್ತ ಮದ್ಯಾಹ್ನ 1 ಗಂಟೆಗೆ ಕೆಂಗಲ್ ಆಂಜನೇಯ ಸ್ವಾಮಿ ದೇವಾಲಯದ ಬಳಿ ಮಜ್ಜಿಗೆ ಪಾನಕವನ್ನು ಹಂಚುವ ಕಾರ್ಯಕ್ರಮವನ್ನು ಹಮ್ಮಿಕ್ಕೊಳ್ಳಲಾಗಿತ್ತು. ಈ ಸಂದರ್ಭದಲ್ಲಿ ರಾಮನಗರ ಜಿಲ್ಲೆಯ ಪ್ರಧಾನ ಕಾರ್ಯದರ್ಶಿಗಳಾದ ಶ್ರೀಮತಿ ರೀಟಾ ಮನುಗೌಡ ಅವರು ಜಿಲ್ಲಾ ಉಪಾಧ್ಯಕ್ಷರಾದ ಶ್ರೀಮತಿ ಗೌರಮ್ಮ ಅವರು, ರಾಮನಗರ ತಾಲೂಕು ಅಧ್ಯಕ್ಷರಾದ ಶ್ರೀಮತಿ ಸತ್ಯಭಾಮ ಅವರು ಮತ್ತು ಪ್ರಧಾನContinue reading “ಪಾನಕ,ಮಜ್ಜಿಗೆ ಹಂಚಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”

ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ

ಸಂಘಟನೆಗೆ ಸರ್ಕಾರದಿಂದ ನೊಂದಣಿ ಕಡ್ಡಾಯ ಹೊರತು ಸರ್ಕಾರದ ಮಾನ್ಯತೆ ಪ್ರಮುಖವಲ್ಲ,ಸರ್ಕಾರದ ಮಾನ್ಯತೆ ಇಲ್ಲದ ಕಾರಣಕ್ಕೆ ಸಂಘಟನೆಗಳು ಅನಧಿಕೃತ ಎಂದು ಭಾವಿಸುವುದು ತಪ್ಪು. ಸಂಘಟನೆ ಎಂಬುದು ಯಾರೊಬ್ಬರ ಹಿಡಿತದಲ್ಲಿ ರಚಿಸಿಕೊಳ್ಳುವ ವ್ಯವಸ್ಥೆ ಅಲ್ಲ..ಯಾರೊಬ್ಬ ವ್ಯಕ್ತಿಯ ಬೆಂಬಲದ ಅನುಮತಿಯ ಅವಶ್ಯಕತೆಯೂ ಇಲ್ಲ, ತಮ್ಮ ಒಳಿತಿಗಾಗಿ,ರಕ್ಷಣೆಗಾಗಿ ಸಮಾನರು ಎಲ್ಲರೂ ಒಗ್ಗೂಡಿ ಒಗ್ಗಟ್ಟು ಮೂಡಿಸಿಕೊಳ್ಳುವ ಒಂದು ಸ್ವಯಂನಿರ್ಧಾರಿತ ಸಮೂಹದ ವ್ಯವಸ್ಥೆಯಾಗಿದೆ.ಸಂಘ ವ್ಯವಸ್ಥೆಗೆ ಸಂವಿಧಾನ ಕಾನೂನಿನ ಅಡಿಯಲ್ಲಿಯೂ ಸಹಾ ಅವಕಾಶ ಕಲ್ಪಿಸಲಾಗಿದೆ.ಯಾವುದೇ ಸಂಘ ಸಂಸ್ಥೆಗಳು ಕರ್ನಾಟಕ ಸರ್ಕಾರ,ಸಹಕಾರ ಇಲಾಖೆಯಲ್ಲಿ ನೊಂದಣಿ ಮಾಡಿಕೊಂಡಿರುತ್ತವೆ. ಅಂತ ನೊಂದಣಿಯಾದContinue reading “ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ”