ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ

*ಮಾತೆ *ಸಾವಿತ್ರಿಬಾಯಿ ಫುಲೆ ಚಲನಚಿತ್ರ (ಅಂತಾರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರ) ರಾಜ್ಯಾದ್ಯಂತ ಬಿಡುಗಡೆ ಸಮಾರಂಭ* *,ಹಾಗೂ *ಶೈಕ್ಷಣಿಕ ಕಾರ್ಯಾಗಾರ*💐💐💐💐💐💐*ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಹಾಗೂ ಶ್ರೀ ಅಮೋಘ.ಸಿದ್ದೇಶ್ವರ ಕ್ರಿಯೇಷನ್ಸ್ ಅವರ ಸಹಯೋಗದಲ್ಲಿ ದಿ. 08.07.2022 ಶುಕ್ರವಾರ 12.00 ಗಂಟೆಗೆ ಆಲೂರ ವೆಂಕಟರಾವ ಸಭಾ ಭವನ ಧಾರವಾಡದಲ್ಲಿ ನೆರವೇರಲಿದೆ* ಉದ್ಘಾಟಕರು ಅಂದು ಸಮಾರಂಭದ ಉದ್ಘಾಟಕರಾಗಿ ಗೌರವಾನ್ವಿತ ಸನ್ಮಾನ್ಯ ಮಹಾಪೌರರಾದ ಶ್ರೀ ಈರೇಶ.ಅಂಚಟಗೇರಿ ಅವರು ಹಾಗೂ ರಾಷ್ಟ್ರ ಪ್ರಶಸ್ತಿContinue reading “ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ”

ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ

“ವೈದ್ಯ ನಾರಾಯಣೋ ಹರಿ” ವೈದ್ಯರ ದಿನಾಚರಣೆ ಪ್ರಯುಕ್ತ ದಿನಾಂಕ 02-07-2 022 ಶನಿವಾರದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕ ಮಂಡಘಟ್ಟದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ಇವರಿಂದ ಸಮಾರಂಭ ನಡೆಸಲಾಯಿತು. ಆಸ್ಪತ್ರೆಯ ವೈದ್ಯರಾದ ಶ್ರೀಯುತ ಸುರೇಶ್,l ಅಪ್ಪಾಜಿಗೌಡ ,ಹಾಗೂ ಸಿಬ್ಬಂದಿ ವರ್ಗದವರಾದ ಶ್ರೀಮತಿ ಪ್ರೇಮ, ಸುಮಾ, ರಂಗನಾಥ್, ಮುಂತಾದವರು *ಪಾಲ್ಗೊಂಡಿದ್ದರು. ಇವರಿಗೆ ಕರ್ನಾಟಕ *ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಪ್ರಭುಗೌಡ ಅವರು ವೈದ್ಯರ ದಿನಾಚರಣೆ ಪ್ರಯುಕ್ತContinue reading “ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ”

ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ

ವೈದ್ಯ ನಾರಾಯಣೋ ಹರಿ,ವೈದ್ಯರ ದಿನಾಚರಣೆಯ ಪ್ರಯುಕ್ತ ದಿ‌ನಾಂಕ 02-07-22 ಶನಿವಾರದಂದು ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಹಾಗೂ ಮಾಸಿಕ ಸಭೆಯನ್ನು ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾಘಟಕ ರಾಮನಗರ ವತಿಯಿಂದ ನಡೆಸಲಾಯಿತು.ಈ ಕಾರ್ಯಕ್ರಮದಲ್ಲಿ ವೈದ್ಯರಾದ ಡಾ/ಜಮೀಲರವರು “ಆರೋಗ್ಯ” ದ ಬಗ್ಗೆ ಅತ್ಯುತ್ತಮ ವಾದ 4 ಟಿಪ್ಸ್ ತಿಳಿಸಿದರು.ಹಾಗೂ ದಿನಚರಿಯ ಆಹಾರ ಕ್ರಮಹೇಗಿರಬೇಕೆಂಬ ಬಗ್ಗೆಅತ್ಯಂತ ಸವಿಸ್ತಾರವಾಗಿ ತಿಳಿಸಿದರು.ವೈದ್ಯ ದಂಪತಿಗಳಾದ ಡಾ| ಮುಜಾಹಿದುಲ್ಲಾ ಶರೀಫ್ ಹಾಗೂ ಡಾ /ಸಯ್ಯಿದಾ ಬಾನು “ಆರೋಗ್ಯವೇ ಭಾಗ್ಯ” ಇಂದಿನ ಒತ್ತಡಸಹಿತ ಜೀವನದಲ್ಲಿ ನಾವು ಹೇಗೆContinue reading “ವೈದ್ಯರಿಗೆ ಸನ್ಮಾನಿಸಿ ವೈದ್ಯರ ದಿನಾಚರಣೆ ಮಾಡಿದ ಶಿಕ್ಷಕಿಯರ ಸಂಘ”

ಜುಲೈ-31ರಂದು ಸಾವಿತ್ರಿಬಾಯಿ ಫುಲೆ ಚಲನಚಿತ್ರ ಪ್ರದರ್ಶನ-ವಿದ್ಯಾರ್ಥಿಗಳಿಗೆ,ಶಿಕ್ಷಕ ಶಿಕ್ಷಕಿಯರಿಗೆ ಮಾನ್ಯ ಸಚಿವರಿಂದ ಉಚಿತ ಟಿಕೆಟ್ ವ್ಯವಸ್ಥೆ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ-ಧಾರವಾಡ ಜಿಲ್ಲಾಘಟಕ : ವಿಜಯನಗರ. ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧಾರಿತ ಚಲನಚಿತ್ರ ‘ರಾಷ್ಟ್ರ ಪ್ರಶಸ್ತಿ ವಿಜೇತೆ ಜನಪ್ರಿಯ ನಟಿ ತಾರಾ ಅವರು ಮಾತೇ ಸಾವಿತ್ರಿಬಾಯಿ ಫುಲೆ ಅವರ ಪಾತ್ರದಲ್ಲಿ ನಟಿಸಿರುವ. ಜನಪ್ರಿಯ ನಟ ಸುಚೇಂದ್ರ ಪ್ರಸಾದ ಅವರು ಜ್ಯೋತಿಬಾ ಫುಲೆ ಪಾತ್ರದಲ್ಲಿ ನಟಿಸಿರುವ, ಜನಪ್ರಿಯ ನಿರ್ದೇಶಕರಾದ ಶ್ರೀ ವಿಶಾಲರಾಜ್ ಅವರು ನಿರ್ದೇಶಿಸಿದ ಹಾಗೂ ಉತ್ತರ ಕರ್ನಾಟಕದ ಯಾದವಾಡದ ಶ್ರೀ ಬಸವರಾಜ ಭೂತಾಳ್ಳಿ ಅವರು ಪ್ರೊಡ್ಯೂಸರ ಆಗಿರುವContinue reading “ಜುಲೈ-31ರಂದು ಸಾವಿತ್ರಿಬಾಯಿ ಫುಲೆ ಚಲನಚಿತ್ರ ಪ್ರದರ್ಶನ-ವಿದ್ಯಾರ್ಥಿಗಳಿಗೆ,ಶಿಕ್ಷಕ ಶಿಕ್ಷಕಿಯರಿಗೆ ಮಾನ್ಯ ಸಚಿವರಿಂದ ಉಚಿತ ಟಿಕೆಟ್ ವ್ಯವಸ್ಥೆ.”

ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ

ಸುಜಾತ ಎಸ್ ಹೇಮಂತ್ , ಉಪಾಧ್ಯಕ್ಷ ರು, ಸಾವಿತ್ರಿಬಾಯಿ ಫುಲೆ ಸಂಘ, ಶಿವಮೊಗ್ಗ.ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಸವಾನಿಯ ಪ್ರೌಢಶಾಲಾ ವಿಭಾಗದಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇವರ “ಅನುಭಾವ” ಎಂಬ ಶೀರ್ಷಿಕೆಯ ಕವನಸಂಕಲನವನ್ನು ದಿನಾಂಕ26/06/22 ರ ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಮಾನ್ಯ ಶ್ರೀಯುತ ಆರಗ ಜ್ಞಾನೇಂದ್ರ ರವರು ಗೃಹ ಸಚಿವರು ಕರ್ನಾಟಕ ಸರ್ಕಾರ ಇವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದರು. ಹಾಗೂ ಅನುಭಾವ ಕೃತಿಗೆ ಶುಭ ಹಾರೈಸಿ ಮಾತನಾಡಿದರು. ಶ್ರೀಯುತ ಹರೀಶ್ ಕೆContinue reading “ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ”

ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು

ಗುಬ್ಬಿ-ಮೇ 21, 2022ರ ಶನಿವಾರದಂದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ,ಜಿಲ್ಲಾಘಟಕ- ತುಮಕೂರು, ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು ತಾಲೂಕಿಗೆ ನೂತನವಾಗಿ ಆಗಮಿಸಿದ ಬಿಆರ್ಸಿಯವರಾದ ಶ್ರೀಯುತ ಮಧುಸೂದನ್ ಸರ್ ಹಾಗೂ ಅಕ್ಷರ ದಾಸೋಹದ ನಿರ್ದೇಶಕರಾದ ಶ್ರೀಯುತ ಜಗದೀಶ್ ಸರ್ ರವರಿಗೆ ಸ್ವಾಗತವನ್ನು ಕೋರಿ ಅಭಿನಂದಿಸಿದರು ಅಭಿನಂದನೆ ಸ್ವೀಕರಿಸಿ ಮಾತನಾಡಿದ ಶ್ರೀಯುತ ಮಧುಸೂದನ್ ಸರ್ ರವರು ಸಂಘದ ಬಗ್ಗೆ ನನಗೆ ತಿಳಿದಿದೆ. ಸಂಘವು ರಚನೆಯಾಗಿ ಮೂರು ವರ್ಷಗಳಲ್ಲೇ ರಾಜ್ಯದಾದ್ಯಂತ ಉತ್ತಮ ಹೆಸರು ಗಳಿಸಿದೆ.. ಹೀಗೆಯೇContinue reading “ನೂತನ ಅಧಿಕಾರಿಗಳಿಗೆ ಸ್ವಾಗತಿಸಿ ಅಭಿನಂದಿಸಿದ ಫುಲೆ ಶಿಕ್ಷಕಿಯರು”

ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ತುಮಕೂರು ಮೇ04-ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ-ಧಾರವಾಡ, ಜಿಲ್ಲಾ- ಘಟಕ ತುಮಕೂರು ವತಿಯಿಂದ ಉಪನಿರ್ದೇಶಕರ ಕಛೇರಿ, ಸಾರ್ವಜನಿಕ ಶಿಕ್ಷಣ ಇಲಾಖೆ ತುಮಕೂರು(ದ) ಇಲ್ಲಿ ವಿಜ್ಞಾನ ವಿಷಯದ ಪರಿವೀಕ್ಷಕರಾಗಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೀಮತಿ ಪ್ರತಿಭಾ ಆರ್.ರವರು ರವರು ತಹಸೀಲ್ದಾರರಾಗಿ ನೇಮಕಗೊಂಡಿದ್ದರಿಂದ ಅವರಿಗೆ ಅಭಿನಂದಿಸಿ ಗೌರವಿಸಲಾಯಿತು. ಶ್ರೀಮತಿ ಪ್ರತಿಭಾ ರವರು ಪ್ರಾಥಮಿಕ ಶಾಲಾ ಶಿಕ್ಷಕರಾಗಿ ಪ್ರಾರಂಭದಲ್ಲಿ ಸರ್ಕಾರಿ ಸೇವೆಗೆ ಸೇರಿ ನಂತರದಲ್ಲಿ ಪ್ರೌಢಶಾಲಾ ಶಿಕ್ಷಕಿಯಾಗಿ ಬಡ್ತಿಯಾಗಿ, ಸರ್ಕಾರಿ ಶಿಕ್ಷಕರ ತರಬೇತಿ ಕಾಲೇಜಿನ ಉಪನ್ಯಾಸಕರಾಗಿ ಪ್ರಸ್ತುತ ತುಮಕೂರಿನ ಉಪ ನಿರ್ದೇಶಕರContinue reading “ಮೊದಲಿಗೆ ಶಿಕ್ಷಕಿಯಾಗಿದ್ದ ಪ್ರತಿಭ. ಆರ್ ಇಂದು ತಾಲ್ಲೂಕು ದಂಡಾಧಿಕಾರಿಗಳಾಗಿ ನೇಮಕ-ಅಭಿನಂದಿಸಿ ಬೀಳ್ಕೊಟ್ಟ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”