ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆ, ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಸನ್ಮಾನ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ (ರಿ)ಕೇಂದ್ರ ಕಚೇರಿ – ನವದೆಹಲಿಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ( ರಿ)ರಾಜ್ಯ ಘಟಕ – ಧಾರವಾಡ ಜಿಲ್ಲಾ ಘಟಕ -ಚಾಮರಾಜನಗರ ದಿನಾಂಕ 27.12.2024 ರಂದು ನಡೆದ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಚುನಾವಣೆಯಲ್ಲಿ ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಎರಡನೇ ಬಾರಿಗೆ ಸ್ಪರ್ಧಿಸಿ, ಅಖಂಡ ವಿಜಯ ಸಾಧಿಸಿ, ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆಯಾದ ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಚಾಮರಾಜನಗರದ ಜಿಲ್ಲಾಧ್ಯಕ್ಷರಾದ ಶ್ರೀಮತಿ ಭವಾನಿದೇವಿ ಸಿ.ಎನ್., ಜಿಲ್ಲಾ ಸಂಘಟನಾContinue reading “ರಾಜ್ಯಾಧ್ಯಕ್ಷರ ಸ್ಥಾನಕ್ಕೆ ಮರು ಆಯ್ಕೆ, ಸನ್ಮಾನ್ಯ ಶ್ರೀ ಸಿ.ಎಸ್. ಷಡಕ್ಷರಿ ರವರಿಗೆ ಸನ್ಮಾನ”

ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ಚಾಮರಾಜನಗರ.ಜ.28.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್(ರಿ) ನವದೆಹಲಿಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟ್ಟಕ – ಧಾರವಾಡಜಿಲ್ಲಾ ಹಾಗೂ ತಾಲೂಕು ಘಟಕ ಚಾಮರಾಜನಗರದ ವತಿಯಿಂದ ಮಾತೆ ಸಾವಿತ್ರಿಬಾಯಿ ಫುಲೆರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 27.01. 2024 ರಂದು ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟನ ವೃದ್ಧಾಶ್ರಮದಲ್ಲಿ ಉಪನ್ಯಾಸ ಹಾಗೂ ವೃದ್ಧಾಶ್ರಮಕ್ಕೆ ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ವತಿಯಿಂದ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ, ಬ್ಲೂಟೂತ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಲಾಯಿತು.ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತ ಡಿ ಸೋಮಣ್ಣೇಗೌಡ ರವರುContinue reading “ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”