ಫುಲೆ ಸಂಘದ ಶಿಕ್ಷಕಿಯರಿಂದ ಶಿಕ್ಷಕ ಸ್ನೇಹಿ ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳ ಕೊಡುಗೆ.

ತುಮಕೂರು ಜೂ.21.ಇಂದುಸಾವಿತ್ರಿಬಾಯಿ ಪುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್(ರಿ) ನವದೆಹಲಿ ಮತ್ತು ಕರ್ನಾಟಕ ಸಾವಿತ್ರಿಬಾಯಿ‌ಫುಲೆ ಶಿಕ್ಷಕಿಯರ ಸಂಘ(ರಿ). ರಾಜ್ಯ ಘಟಕ ಧಾರವಾಡ,ತಾಲೂಕು ಘಟಕ ಗುಬ್ಬಿ ವತಿಯಿಂದ ತಾಲ್ಲೂಕಿನ ಶಿಕ್ಷಕರ ಜ್ಞಾನ ಬಲವರ್ಧನೆಗೆ ಪ್ರೋತ್ಸಾಹಿಸುವ ಶಿಕ್ಷಕ ಸ್ನೇಹಿ ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳನ್ನು ಕೊಡುಗೆಯಾಗಿ ನೀಡಲಾಯಿತು. ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಲೇಪಾಕ್ಷಪ್ಪ ಸರ್ , ಸಮೂಹ ಸಂಪನ್ಮೂಲ ಅಧಿಕಾರಿಗಳಾದ ಶ್ರೀಯುತ ಮಧುಸೂಧನ್ ಸರ್ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಜಗದೀಶ್ ಸರ್ ಹಾಗೂ ಬಿ ಆರ್ ಪಿ .ಸಿ ಆರ್Continue reading “ಫುಲೆ ಸಂಘದ ಶಿಕ್ಷಕಿಯರಿಂದ ಶಿಕ್ಷಕ ಸ್ನೇಹಿ ಗ್ರಂಥಾಲಯಕ್ಕೆ ಉಪಯುಕ್ತ ಪುಸ್ತಕಗಳ ಕೊಡುಗೆ.”

ಮಾತೆ ಸಾವಿತ್ರಿಬಾಯಿ‌ ಫುಲೆ ಪೆಂಟಿಂಗ್ ಚಿತ್ರವನ್ನು ಕೊಡುಗೆ ಕೊಟ್ಟ ಶಿಕ್ಷಕಿಯರು

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ✨ತಾಲ್ಲೂಕು ಘಟಕ-ಗುಬ್ಬಿ✨ 2024 25 ನೇ ಸಾಲಿನ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ತಾಲ್ಲೂಕು ಘಟಕ- ಗುಬ್ಬಿ ವತಿಯಿಂದ ತಾಲ್ಲೂಕಿನ ಕಲಾವಿದರಾದ ಶ್ರೀ ಈಶ್ವರಪ್ಪ ರವರಿಂದ ರಚಿಸಲಾಗಿದ್ದು ಎನ್ನಲಾದ ಅಕ್ಷರದವ್ವ ಮಾತೇ ಸಾವಿತ್ರಿಬಾಯಿ ಫುಲೆ ಅವರ ಪೆಂಟಿಂಗ್ (ಅಳತೆ 6×4 ಅಡಿಗಳು) ಚಿತ್ರವನ್ನು ಇಂದು ಶಾಲಾ ಶಿಕ್ಷಣ ಇಲಾಖೆಯ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಚೇರಿಗೆ ಕೊಡುಗೆಯಾಗಿ ನೀಡಿದ್ದಾರೆ ಅಲ್ಲದೇ ಒಂದು ಫ್ಯಾನ್ ಅನ್ನು ಸಹಾ ಕೊಡುಗೆಯಾಗಿ ಇದೇ ಸಂದರ್ಭದಲ್ಲಿ ನೀಡಲಾಗಿದೆ. ಮಾತೆಯContinue reading “ಮಾತೆ ಸಾವಿತ್ರಿಬಾಯಿ‌ ಫುಲೆ ಪೆಂಟಿಂಗ್ ಚಿತ್ರವನ್ನು ಕೊಡುಗೆ ಕೊಟ್ಟ ಶಿಕ್ಷಕಿಯರು”

ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ, ಕೇಂದ್ರ ಕಚೇರಿ ಧಾರವಾಡ.ಕರ್ನಾಟಕ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ಹಾಗೂ ಚಾಲುಕ್ಯ ಆಸ್ಪತ್ರೆ ಗುಬ್ಬಿ, ಇವರ ಸಹಯೋಗದಲ್ಲಿ ದಿನಾಂಕ 02/03/2024ರ ಶನಿವಾರದಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಬಾಬು ಜಗಜೀವನ್ ರಾಮ್ ಭವನ ಗುಬ್ಬಿ ಇಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಡಾ. ಲತಾ ಎಸ್ ಮುಳ್ಳೂರ,Continue reading ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ

ಕುಣಿಗಲ್ ಜ.29.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಕುಣಿಗಲ್ ವತಿಯಿಂದ ದಿನಾಂಕ 27.01.2023ರ ಸಂಜೆ 4 ಗಂಟೆಗೆ ಗರ್ಲ್ಸ್ ಹೈ ಸ್ಕೂಲ್,ದೊಡ್ಡಪೇಟೆ, ಕುಣಿಗಲ್ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ ಮತ್ತು ಹೋಬಳಿವಾರು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ನೂತನ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಶ್ರೀಮತಿ ಗೀತಾಂಜಲಿ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು. ಪ್ರಸ್ತುತContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಹಿರಿಯ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ”

ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ತುರುವೇಕೆರೆ ವತಿಯಿಂದ ದಿನಾಂಕ 28.01.2023ರ ಮದ್ಯಾಹ್ನ 12.30 ಕ್ಕೆ ಕನ್ನಡ ಭವನ, ತುರುವೇಕೆರೆ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ, ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಅಧ್ಯಕ್ಷರಾಗಿ ಶ್ರೀಮತಿ ಎಂ. ಟಿ ಭವ್ಯ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರಸ್ತುತContinue reading “ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.”

ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ – ಧಾರವಾಡ, ಜಿಲ್ಲಾ ಘಟಕ – ತುಮಕೂರು, ತಾಲ್ಲೂಕು ಘಟಕ – ಗುಬ್ಬಿ.. ಗುಬ್ಬಿ: ದಿನಾಂಕ 26 ಜನವರಿ 2023ರ ಗುರುವಾರದಂದು ಗುಬ್ಬಿಯ ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ಭಾರತದ ಮೊದಲ ಶಿಕ್ಷಕಿ, ಕ್ರಾಂತಿಜ್ಯೋತಿ, ಅಕ್ಷರದವ್ವ, ಮಾತೆ ಸಾವಿತ್ರಿಬಾಯಿ ಫುಲೆ ಅವರ 193ನೇ ಜಯಂತಿಯನ್ನು ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ, ಗುಬ್ಬಿ ಶಾಖೆಯ ವ್ಯವಸ್ಥಾಪಕರು, ಒತ್ತಡದ ಕೆಲಸದ ನಡುವೆಯೂ ಸದಾ ಹಸನ್ಮುಖಿಗಳಾಗಿContinue reading “ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆ ಅವರ 193 ನೇ ಜಯಂತಿ ಆಚರಣೆ ಮತ್ತು ಸಾಧಕರಿಗೆ ಸನ್ಮಾನ”

ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ ಜಿಲ್ಲಾಘಟಕ- ತುಮಕೂರು ದಿನಾಂಕ 31.7. 2022 ರ ಭಾನುವಾರ ಬೆಳಗ್ಗೆ 8.30 ಗಂಟೆಗೆ ತುಮಕೂರು ನಗರದ ಎಂಜಿ ರಸ್ತೆಯಲ್ಲಿರುವ ಶ್ರೀಕೃಷ್ಣ ಚಿತ್ರಮಂದಿರದಲ್ಲಿ” ಭಾರತದ ಮೊದಲ ಮಹಿಳಾ ಶಿಕ್ಷಕಿ, ಅಕ್ಷರದವ್ವ ,ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧರಿತ “ಸಾವಿತ್ರಿಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನವನ್ನು ಶ್ರೀ ಅಮೋಘ ಸಿದ್ದೇಶ್ವರ ಕ್ರಿಯೇಷನ್ಸ್ ರವರ ಸಹಭಾಗಿತ್ವದಲ್ಲಿ ಏರ್ಪಡಿಸಲಾಗಿರುತ್ತದೆ.ಸ್ವತಂತ್ರಪೂರ್ವದಲ್ಲಿ ಬ್ರಿಟಿಷ್ ಕಾಲದಲ್ಲಿದ್ದ ಮಹಿಳೆಯರ ಶೋಷಣೆಯ ಸ್ಥಿತಿಗತಿಗಳನ್ನ ಬಿಂಬಿಸುವಂತ,ಶೋಷಿತ,ಹಿಂದುಳಿದ ಸಮಾಜದ ದನಿಯಾಗಿದ್ದ ಮಾತೇ ಸಾವಿತ್ರಿಬಾಯಿ ಫುಲೆಯವರ ಸಮಗ್ರ ಜೀವನContinue reading “ಜುಲೈ-31ಕ್ಕೆ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವಿಶೇಷ ಪ್ರದರ್ಶನ”