ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ

ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಗುಬ್ಬಿ ದಿನಾಂಕ 15 ಸೆಪ್ಟೆಂಬರ್ 2021ರ ಬುಧವಾರದಂದು ಗುಬ್ಬಿ ತಾಲೂಕಿನ ಬೆಲವತ್ತ ಕ್ಲಸ್ಟರ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಕೋಡಿಹಳ್ಳಿ ಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಲಯನ್ಸ್ ಕ್ಲಬ್ ಗುಬ್ಬಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್Continue reading “ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ”

ಡಾ.ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿ

ತುಮಕೂರು ಆ.22 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್ ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿಯಾಗಿದೆ. ಹೌದು ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳು ಜಂಟಿಯಾಗಿ ಅಯೋಜನೆ ಮಾಡಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಭೆಗೆ ಧಾರವಾಡ ದಿಂದ ಶನಿವಾರ ಬೆಳಿಗ್ಗೆ ತುಮಕೂರಿಗೆ ಬಂದಿಳಿದಿದ್ದ ಡಾ.ಲತಾ.ಎಸ್.ಮುಳ್ಳೂರ ರವರು ನೇರವಾಗಿ ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಬೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ನಂತರದಲ್ಲಿ ಶ್ರೀ ಮಠಕ್ಕೆContinue reading “ಡಾ.ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿ”

ನೂತನ ಶಿಕ್ಷಣ ಸಚಿವರ ಬೇಟಿ-ಶೈಕ್ಷಣಿಕ ಸಭೆಗಳಿಗೆ ಫುಲೆ ಪದಾಧಿಕಾರಿಗಳ ಆಹ್ವಾನಕ್ಕೆ ಬೇಡಿಕೆ.

ತುಮಕೂರು.ಆ.11 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ( ರಿ) ರಾಜ್ಯ ಘಟಕ ಧಾರವಾಡ. ತುಮಕೂರು ಮತ್ತು ಮಧುಗಿರಿ ಜಿಲ್ಲಾ ಘಟಕಗಳ ವತಿಯಿಂದ ಈ ದಿನ ದಿನಾಂಕ -11/8/21ರಂದು ಮುಂಜಾನೆ 8 ಗಂಟೆಗೆ ನೂತನ ಪ್ರಾಥಮಿಕ‌ ಹಾಗೂ ಪ್ರೌಢಶಾಲಾ ಶಿಕ್ಷಣ ಸಚಿವರಾಗಿ ಸಾರಥ್ಯವಹಿಸಿರುವ ಸನ್ಮಾನ್ಯ ಶ್ರೀ ಬಿ.ಸಿ.ನಾಗೇಶ್ ರವರನ್ನು ಭೇಟಿ ಮಾಡಿ ಸ್ವಾಗತಿಸಿ ಗೌರವಿಸಲಾಯಿತು . ಕರ್ನಾಟಕದ ಏಕೈಕ ಮಹಿಳಾ ಶಿಕ್ಷಕಿಯರ ಸಂಘ ಇದಾಗಿದ್ದು,ರಾಜ್ಯದ ಸಂಸ್ಥಾಪಕ ಅಧ್ಯಕ್ಷರಾದ ಡಾ.ಲತಾ ಎಸ್.ಮುಳ್ಳೂರವರು ಈ ಸಂಘವನ್ನ ಸಂಸ್ಥಾಪಿಸಿ ಎಲ್ಲಾ ಶಿಕ್ಷಕಿಯರಿಗೂContinue reading “ನೂತನ ಶಿಕ್ಷಣ ಸಚಿವರ ಬೇಟಿ-ಶೈಕ್ಷಣಿಕ ಸಭೆಗಳಿಗೆ ಫುಲೆ ಪದಾಧಿಕಾರಿಗಳ ಆಹ್ವಾನಕ್ಕೆ ಬೇಡಿಕೆ.”

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದ ಗುಬ್ಬಿ ತಾಲ್ಲೂಕು ಫುಲೆ ಶಿಕ್ಷಕಿಯರ ಸಂಘ

ಗುಬ್ಬಿ,ಆ.03-ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ತಾಲ್ಲೂಕು ಘಟಕ ಗುಬ್ಬಿ ಯ ನೂತನ ಪದಾಧಿಕಾರಿಗಳುಪರಿಚಯಪೂರ್ವಕ ಕಾರ್ಯಕ್ರಮವನ್ನು ಇಂದು ಹಮ್ಮಿಕೊಳ್ಳುವುದರ ಮೂಲಕ ಎಲ್ಲಾ ಪದಾಧಿಕಾರಿಗಳು ಹಾಜರಾಗಿ ತಾಲ್ಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ಸೋಮಶೇಖರ್ ಸರ್ ಹಾಗೂ ಅಕ್ಷರ ದಾಸೋಹ ಅಧಿಕಾರಿಗಳಾದ ಶ್ರೀಯುತ ಯೋಗಾನಂದ್ ಸರ್ ಅವರನ್ನು ಬೇಟಿ ಮಾಡಿ ಸನ್ಮಾನಿಸಿ ಗೌರವಿಸಿದರು. ಈ ಕಾರ್ಯಕ್ರಮದಲ್ಲಿ ತುಮಕೂರು ಜಿಲ್ಲೆಯ ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿಯವರು, ಗುಬ್ಬಿ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಲಕ್ಷ್ಮಿಯವರು,ಗೌರವಾಧ್ಯಕ್ಷರಾದ ಶ್ರೀಮತಿ ದೇವಿಕಾ ರವರು, ಪ್ರಧಾನ ಕಾರ್ಯದರ್ಶಿಗಳಾದContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸನ್ಮಾನಿಸಿ ಗೌರವಿಸಿದ ಗುಬ್ಬಿ ತಾಲ್ಲೂಕು ಫುಲೆ ಶಿಕ್ಷಕಿಯರ ಸಂಘ”