ಹರಿಹರ-ಜು.3- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ದಾವಣಗೆರೆ ಹರಿಹರ ತಾಲ್ಲೂಕು ಘಟಕ ಹಾಗೂ ಸಾರ್ವಜನಿಕ ಶಿಕ್ಷಣ ಇಲಾಖೆ ಹರಿಹರ ಸಹಯೋಗದಲ್ಲಿ ದಿನಾಂಕ 3/7/2021 ರಂದು ನಲಿಕಲಿ ಸೇತುಬಂಧ (Bridge Course) ಕಾರ್ಯಕ್ರಮ ಸಂಜೆ 4 ಗಂಟೆಗೆ ವೇಬಿನಾರ್ ಕಾರ್ಯಕ್ರಮ ಆಯೋಜಿಸಲಾಗಿತ್ತು Microsoft Teams ನಲ್ಲಿ 300 ಕ್ಕಿಂತ ಹೆಚ್ಚು ಶಿಕ್ಷಕ ಶಿಕ್ಷಕಿಯರು ಜಾಯಿನ್ ಆಗಿ ಪ್ರಯೋಜನ ಪಡೆದರು.ರಾಜ್ಯ ಪ್ರಧಾನ ಕಾರ್ಯದರ್ಶಿ ಗಳಾದ ಶ್ರೀಮತಿ ಜ್ಯೋತಿ ಹೆಚ್ ರವರು ಎಲ್ಲರನ್ನೂContinue reading “ನಲಿಕಲಿ ಸೇತುಬಂಧ ವೆಬಿನಾರ್ ವಿಚಾರ ಕಾರ್ಯಕ್ರಮ- ಫುಲೆ ಸಂಘ ಯಶಸ್ವಿ”
