ನೊಂದ ಶಿಕ್ಷಕಿಯರಿಗೆ ದನಿಯಾಗಿ ನಿಂತ ಡಾ.ಲತಾ.ಎಸ್.ಮುಳ್ಳೂರ

ಕೋಲಾರ ಜು15.ಮುಳುಬಾಗಿಲಿನ ಡಿವಿಜಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸೊನ್ನಪ್ಪನವರ  ನಡೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದಿಂದ ಆಕ್ರೋಶ ವ್ಯಕ್ತವಾಗಿದೆ. ಕೋಲಾರ ಜಿಲ್ಲೆಯ ಮುಳುಬಾಗಿಲಿನ ಡಿವಿಜಿ ಸರ್ಕಾರಿ ಶಾಲೆಯ ಮುಖ್ಯ ಶಿಕ್ಷಕರಾದ ಶ್ರೀ ಸೊನ್ನಪ್ಪ ಅವರಿಂದ ಆಗಿರುವ ಶಿಕ್ಷಕಿಯರ ಮೇಲಿನ ದೌರ್ಜನ್ಯವನ್ನುಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತೀವ್ರವಾಗಿ ಖಂಡಿಸಿದೆ. ಸುಪ್ರಸಿದ್ದ ಕವಿಗಳಾದ ಡಿವಿಜಿ ರವರ ಮನೆ ಎಂದೇ ಕರೆಸಿಕೊಳ್ಳುವ ಈ ಡಿವಿಜಿ ಸರ್ಕಾರಿ ಶಾಲೆಯು ನಾಡಿಗೆ ಒಂದು ಮಾದರಿಯಾಗಿದೆ. ಈ ಶಾಲೆಯ ಜವಾಬ್ದಾರಿContinue reading “ನೊಂದ ಶಿಕ್ಷಕಿಯರಿಗೆ ದನಿಯಾಗಿ ನಿಂತ ಡಾ.ಲತಾ.ಎಸ್.ಮುಳ್ಳೂರ”

ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ

ಧಾರವಾಡ ಜ.20 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ಜಿಲ್ಲಾಘಟಕ- ಧಾರವಾಡ ವತಿಯಿಂದ ಜನವರಿ 22 ರಂದು ಬೆ.10:30 ಗಂಟೆಗೆ ಧಾರವಾಡ ಶಹರದ ವಿದ್ಯಾವರ್ಧಕ ಸಂಘ,ಡಾ. ಪಾಟೀಲ್ ಪುಟ್ಟಪ್ಪ ಸಭಾ ಭವನದಲ್ಲಿ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರಗಳನ್ನು ಹಮ್ಮಿಕೊಂಡಿದೆ.ಈ ಕಾರ್ಯಕ್ರಮವನ್ನು ವಿಧಾನ ಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಬಸವರಾಜ ಹೊರಟ್ಟಿ ರವರು ಉದ್ಘಾಟಿಸಲಿದ್ದು,ವಿಶೇಷ ಆಹ್ವಾನಿತರಾಗಿ ಗೌರವಾನ್ವಿತ ಶ್ರೀ ಪರಶುರಾಮ.ಎಫ್.ದೊಡ್ಡಮನಿ ,ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಸದಸ್ಯ ಕಾರ್ಯದರ್ಶಿಗಳು,ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ಧಾರವಾಡContinue reading “ಮಾತೇ ಸಾವಿತ್ರಿಬಾಯಿ ಫುಲೆ ಜನ್ಮಜಯಂತಿ ಆಚರಣೆಗೆ ತಯ್ಯಾರಿ”

ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ

ಧಾರವಾಡ ಶಹರದ ಪ್ರಾಥಮಿಕ ಶಾಲಾ‌ ಶಿಕ್ಷಕರ ಪತ್ತು ಬೆಳೆಸುವ ಸಹಕಾರಿ ಸಂಘ ಇದರ ಆಡಳಿತ ಮಂಡಳಿಯ ಚುನಾವಣೆ‌ಯಲ್ಲಿ‌ ಶ್ರೀ ಫೀರೋಜ ಗುಡೆನಕಟ್ಟಿ ಸರ ನೇತೃತ್ವದಲ್ಲಿ ಹಾಗೂ ಶ್ರೀ M.R. ಕಬ್ಬೇರ ಸರ್ ನೇತ್ರತ್ವದ ಸಮಾನ ಮನಸ್ಕರ ತಂಡಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರ ಮನೆಗೆ ತೆರಳಿ ಚುನಾವಣೆಯಲ್ಲಿ ಬಹಿರಂಗವಾಗಿ ಬೆಂಬಲಿಸಿದ ಅವರಿಗೆ ಮತ್ತು ಅವರ ಸಂಘಟನೆಯ ಬಳಗಕ್ಕೆ ಧನ್ಯವಾದಗಳನ್ನು ಸಲ್ಲಿಸಿದರು.ಬಳಗದ ಪರವಾಗಿ ಅವರನ್ನು ಸನ್ಮಾನಿಸಲು ಮುಂದಾದಾಗ ಚುನಾವಣೆ ಯಲ್ಲಿ ಶಿಕ್ಷಕರಿಗೆ ನೀಡಿದContinue reading ಶಿಕ್ಷಕ-ಶಿಕ್ಷಕಿಯರಿಗೆ ನೀಡಿದ್ದ ಆಶ್ವಾಸನೆಗಳನ್ನು ಈಡೇರಿಸಿದರೆ ಅದುವೇ‌ ನನಗೆ ಸಿಕ್ಕ ಸನ್ಮಾನ ಡಾ.ಲತಾ.ಎಸ್.ಮುಳ್ಳೂರ