ಸಾವಿತ್ರಿಬಾಯಿ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ (ರಿ) ನವದೆಹಲಿ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಹಾಗೂ ಜಿಲ್ಲಾಘಟಕ ಬಾಗಲಕೋಟೆ ವತಿಯಿಂದ2023-24 ನೇ ಸಾಲಿನ ಎಸ್.ಎಸ್. ಎಲ್.ಸಿ ಪರೀಕ್ಷೆಯಲ್ಲಿ 625 ಕ್ಕೆ 625 ಅಂಕಗಳನ್ನು ಗಳಿಸಿ ರಾಜ್ಯಕ್ಕೆ ಪ್ರಥಮ ಸ್ಥಾನ ಪಡೆದ ಬಾಗಲಕೋಟೆ ಜಿಲ್ಲೆಯ,ಮುಧೋಳ ತಾ.ವಜ್ರಮಟ್ಟಿ ಗ್ರಾಮದ ವಿದ್ಯಾರ್ಥಿನಿ ಕುಮಾರಿ ಅಂಕಿತಾ ಬಸಪ್ಪ ಕೊಣ್ಣೂರ ರವರ ಮನೆಗೆ ಬೇಟಿ ನೀಡಿ ಸಾಧಕಿಗೆ ಸನ್ಮಾನಿಸಿ ಶುಭ ಹಾರೈಸಲಾಯಿತು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರContinue reading “SSLC ಪರೀಕ್ಷೆ ಮಾರ್ಚ್ 2024, ರಾಜ್ಯಕ್ಕೆ ಪ್ರಥಮ ಸ್ಥಾನ ಕು.ಅಂಕಿತಾ ಗೆ ಸನ್ಮಾನ”
