ಬೆಂಗಳೂರು, ಜು.13 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡಬೆಂಗಳೂರು ದಕ್ಷಿಣ ಜಿಲ್ಲೆ ಬೆಂಗಳೂರು ದಕ್ಷಿಣ ವಲಯ 01 ವತಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ. ಕೆ. ಪ್ರಕಾಶ ಅವರಿಗೆ ತಾಲೂಕಿನ ಶಿಕ್ಷಕಿಯರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಲಾಯಿತು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅವರಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಶ್ರೀಮತಿ ಲಷ್ಮಿ. ಕೆ. ಎಸ್. ಅಧ್ಯಕ್ಷರು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ .(ರಿ) ಬೆಂಗಳೂರುContinue reading “C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ”
Category Archives: ಬೆಂಗಳೂರು
ಶಿಶುಪಾಲನೆ ರಜೆ- ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಛೇರಿಗೆ ಬೇಟಿ.
ಬೆಂಗಳೂರು ಜೂನ್-21 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶೀಘ್ರದಲ್ಲಿ ಜಾರಿಯಾಗಲುಸರ್ಕಾರದ ಆದೇಶ ಹೊರಬೀಳಬೇಕಾಗಿದೆ. ಇಂತಹ ಕೋವಿಡ್ ಸಂಕಷ್ಟದಿನದಲ್ಲಿ ಶಿಶು ಆರೈಕೆ ರಜೆಯು ಪ್ರತಿ ಮಹಿಳಾ ನೌಕರರಿಗೆ ಅನಿವಾರ್ಯವಾಗಿದ್ದು ಅತ್ಯಂತ ಮಹತ್ವದ ಆದೇಶವಾಗಿರುತ್ತದೆ.ಇಂದು ರಾಜ್ಯದ ಎಲ್ಲಾ ಮಹಿಳಾ ನೌಕರರು ,ಶಿಕ್ಷಕಿಯರು ಸರ್ಕಾರದ ಈ ಆದೇಶವನ್ನೇ ಎದುರು ನೋಡುತ್ತಿದ್ದಾರೆ.ಘನ ಸರ್ಕಾರವುಅತೀ ಶೀಘ್ರದಲ್ಲಿ ರಾಜ್ಯ ಮಹಿಳಾ ನೌಕರರಿಗೆ ‘೬ ತಿಂಗಳContinue reading “ಶಿಶುಪಾಲನೆ ರಜೆ- ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಛೇರಿಗೆ ಬೇಟಿ.”
