ದಿನಾಂಕ 3.1.2026 ರಂದು ಸಿರಾ ನಗರದ ರಂಗನಾಥ ಕಾಲೇಜು ಆವರಣದಲ್ಲಿನ ಕುಂಚಶ್ರೀ ಪ್ಯಾಲೇಸ್ ನಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ದಿನಾಚರಣೆ ನೆಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಶಾಸಕರು, ದೆಹಲಿಯ ವಿಶೇಷ ಪ್ರತಿನಿಧಿ ಗಳಾದ ಶ್ರೀ ಟಿ ಬಿ ಜಯಚಂದ್ರರವರು ಉದ್ಘಾಟನೆ ಮಾಡಿದರು. ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಬೇಕು. ಎಲ್ಲಾ ರಂಗದಲ್ಲಿ ಮೀಸಲಾತಿ ನೀಡಬೇಕು, ಸಮಾನ ಆದ್ಯತೆ ನೀಡಬೇಕು.ದೇಶದ ಪರಿವರ್ತನೆಯಲ್ಲಿ ಹೆಣ್ಣುಮಕ್ಕಳ ಪಾತ್ರ ಅತೀ ದೊಡ್ಡದು ಎಂದು ಮಹಿಳೆಯರContinue reading “ಶಿರಾ ಶಿಕ್ಷಕಿಯರಿಂದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ”
Category Archives: ಮಧುಗಿರಿ ಜಿಲ್ಲೆ
ಶಿಕ್ಷಕಿಯರ ಸಂಘದ ವತಿಯಿಂದ ಹೃದಯ ತಪಾಸಣಾ ಶಿಬಿರ ಯಶಸ್ವಿ
ಮಧುಗಿರಿ/ಕೊರಟಗೆರೆ :ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ಜಿಲ್ಲಾ ಘಟಕ ಮಧುಗಿರಿ ಮತ್ತು ತಾಲೂಕು ಘಟಕ ಕೊರಟಗೆರೆಯ ಸಂಯುಕ್ತ ಆಶ್ರಯದಲ್ಲಿ 05.12.2025 ರಂದು ಬೆಂಗಳೂರಿನ ಟ್ರಸ್ಟ್ ವೆಲ್ ಹಾಸ್ಪಿಟಲ್ ನಲ್ಲಿ ಶಿಕ್ಷಕರು ಮತ್ತು ಅವರ ಕುಟುಂಬದವರಿಗಾಗಿ ಹೃದಯದ ಸಂಪೂರ್ಣ ತಪಾಸಣಾ ಶಿಬಿರವನ್ನು ಆಯೋಜಿಸಲಾಯಿತು. ಶಿಬಿರದಲ್ಲಿ ಕೆಳಗಿನ ಪರೀಕ್ಷೆಗಳು ನಡೆಸಲಾಯಿತು: CBC Serum Creatinine (ಮೂತ್ರಪಿಂಡ ಕಾರ್ಯ ಪರೀಕ್ಷೆ) Lipid Profile RBS ECG BP 2D ECO Screening Cardiac Consultancy ಅನೇಕ ಶಿಕ್ಷಕರು ಹಾಗೂ ಅವರContinue reading “ಶಿಕ್ಷಕಿಯರ ಸಂಘದ ವತಿಯಿಂದ ಹೃದಯ ತಪಾಸಣಾ ಶಿಬಿರ ಯಶಸ್ವಿ”
ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತಿಸಿದ ಕೊರಟಗೆರೆ ಕ.ಸಾಭಾಫು.ಶಿಕ್ಷಕಿಯರು.
— ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ.), ಧಾರವಾಡ — ಜಿಲ್ಲಾ ಘಟಕ: ಮಧುಗಿರಿ, ತಾಲೂಕು ಘಟಕ: ಕೊರಟಗೆರೆ ದಿನಾಂಕ 05.07.2025 (ಶನಿವಾರ)ರಂದು ಶಾಲಾ ಅವಧಿಯ ನಂತರ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ವತಿಯಿಂದ ತಾಲೂಕಿಗೆ ನೂತನ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾಗಿ ಆಗಮಿಸಿರುವ ಶ್ರೀಮತಿ ಫೈರೋಜ್ ಬೇಗಂ ಅವರಿಗೆ ಅಭಿನಂದಿಸಿ ಸ್ವಾಗತ ಕೋರಲಾಯಿತು. ಸರಳ ಸಜ್ಜನಿಕೆಯಿಂದ ಕೂಡಿರುವ ಶ್ರೀಮತಿ ಫೈರೋಜ್ ಬೇಗಂ ಅವರು ಸಂತಸದಿಂದ ಮಾತನಾಡುತ್ತಾ, ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿಗಾಗಿ ನಾವೆಲ್ಲರೂ ನಿಷ್ಠೆಯಿಂದ ಕೆಲಸ ಮಾಡೋಣ,Continue reading “ನೂತನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಸ್ವಾಗತಿಸಿದ ಕೊರಟಗೆರೆ ಕ.ಸಾಭಾಫು.ಶಿಕ್ಷಕಿಯರು.”
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ
ಸಿರಾ .ದಿನಾಂಕ 28.6.2025 ರಂದು ಸರ್ಕಾರಿ ನೌಕರರ ಭವನ ಸಿರಾ ಇಲ್ಲಿ ನಡೆದ ಉಚಿತ ವೈದ್ಯಕೀಯ ತಪಾಸಣಾ ಶಿಬಿರ ವನ್ನು ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ, ಮಧುಗಿರಿ ಜಿಲ್ಲೆಯ ತಾಲೂಕ್ ಘಟಕ ಸಿರಾ ವತಿಯಿಂದ ಆಯೋಜಿಸಿದ್ದರು. ಶಿಬಿರದಲ್ಲಿ ಅಧಿಕ ರಕ್ತದೋತ್ತಡ, ಮಧುಮೇಹ, ಕಣ್ಣಿನ ತಪಾಸಣೆ, ಸ್ತ್ರೀ ಸಂಬಂದ ರೋಗ ತಪಾಸಣೆ ನೆಡೆಸಲಾಯಿತು. ಡಾ. ಡಿ. ಎಂ. ಗೌಡ ಹಾಗೂ ವೈದ್ಯಕೀಯ ತಂಡದವರು ನೂರಕ್ಕೂ ಹೆಚ್ಚು ಶಿಕ್ಷಕ ಶಿಕ್ಷಕಿಯರ ಆರೋಗ್ಯ ತಪಾಸಣೆ ನೆಡೆಸಿ ಸಲಹೆ ಸೂಚನೆContinue reading “ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸೇವೆ ಅನನ್ಯ – ಉಚಿತ ಆರೋಗ್ಯ ತಪಾಸಣೆ ಶಿಬಿರ ಯಶಸ್ವಿ”
ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ. ಮಧುಗಿರಿ ಜಿಲ್ಲಾ ಘಟಕ ವತಿಯಿಂದ ಇಂದು ನಡೆದ ಜಿಲ್ಲಾ ಘಟಕದ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಪುಲೆ ಜನ್ಮದಿನೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರವು ಇಂದು ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದಂತಹ ಶ್ರೀಮತಿ ರಾಧಮ್ಮನವರು ಅಧ್ಯಕ್ಷತೆ ವಹಿಸಿದ್ದರು.ಡಾ/ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.Continue reading “ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.”
ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)
ಶಿರಾ.ಜ.23. ಮಧುಗಿರಿ ಶೈ ಜಿಲ್ಲೆಯ ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ರವರ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರವು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ, ಜಿಲ್ಲಾಘಟಕ ಮಧುಗಿರಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಜಿಲ್ಲೆ ಸಹಯೋಗದಲ್ಲಿ ಇಂದು ದಿನಾಂಕ 23-01-2024 ಮಂಗಳವಾರ ಬೆ.10am ಕ್ಕೆ ಶಿರಾ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಈ ಕಾರ್ಯಕ್ರಮವು ಡಾ. ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯContinue reading “ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)”
ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಾಜ್ಯಘಟಕ ಧಾರವಾಡ ,ಮಧುಗಿರಿ ಜಿಲ್ಲಾ ಘಟಕದ ವತಿಯಿಂದ *ವಿಶ್ವ ಹೃದಯ ದಿನ* ಅಂಗವಾಗಿ ಬೆಂಗಳೂರಿನ Trust well ಆಸ್ಪತ್ರೆಯಿಂದ ಹೃದಯಕ್ಕೆ ಸಂಬಂಧಿಸಿದ ತಪಾಸಣೆ ಖಾಸಗಿ ಆಸ್ಪತ್ರೆಗಳಲ್ಲಿ 2500 ರೂ ಖರ್ಚು ಬರುವಂತ ಈ ಕೆಳಗಿನ Heart Screening Package ಸೌಲಭ್ಯವನ್ನು ಕೇವಲ 555ರೂ ಗಳಿಗೆ ಒದಗಿಸಲಾಗಿದೆಈ ಪ್ಯಾಕೇಜ್ ನಲ್ಲಿ BPRBSECGECHO ScreeningInterventional Cardiologist Consultation *Free Angiogram*( Excluding Drugs & Consumables ) ಪರೀಕ್ಷೆಗಳು ಒಳಗೊಂಡಿರುತ್ತವೆ. ಈContinue reading “ಸಂಪೂರ್ಣ ಹೃದಯ ತಪಾಸಣೆ ಕೇವಲ 555₹ ಮಾತ್ರ.ಉಚಿತ ಬಸ್ ವ್ಯವಸ್ಥೆ,ಊಟದ ವ್ಯವಸ್ಥೆ ಕಲ್ಪಿಸಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
