ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್

ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡತಾಲ್ಲೂಕು ಘಟಕ- ಪಿರಿಯಾಪಟ್ಟಣ ಕಳೆದ ಎರಡು ದಿನಗಳ ಹಿಂದೆ ಆಕಸ್ಮಿಕ ರಸ್ತೆ ಅಪಘಾತದಲ್ಲಿ ಮೆದುಳಿಗೆ ಪೆಟ್ಟು ಬಿದ್ದು ನಿಷ್ಕ್ರಿಯವಾದ ಕಾರಣದಿಂದ ಮೃತಪಟ್ಟ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ‌ ಶ್ರೀಮತಿ ಗಾಯತ್ರಿ ಅವರ ಅಕ್ಕನ ಮಗನಾದ ಕುಮಾರ ಲೋಹಿತ (29) ರವರ ದೇಹದ ಅಂಗಾಂಗಗಳಾದ ಹೃದಯ,ಶ್ವಾಸಕೋಶ,ಲಿವರ್,ಕಿಡ್ನಿ, ಸ್ಪೈನಲ್ ಕಾರ್ಡ್ ದಾನ ಮಾಡಿಸುವ ಮೂಲಕ ನಾಡಿಗೇ ಮಾದರಿಯಾಗಿದ್ದಾರೆ. ಪಿರಿಯಾ ಪಟ್ಟಣ ತಾಲ್ಲೂಕಿನ ಚಿಟ್ಟೇನಹಳ್ಳಿ ಗ್ರಾಮದ ವಾಸಿಯಾಗಿದ್ದ ಮೃತರು ತಾಲ್ಲೂಕಿನ ಅಧ್ಯಕ್ಷರಾದ ಗಾಯತ್ರಿರವರ ಅಕ್ಕನಾದContinue reading “ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್”