ಧಾರವಾಡ ಅಕ್ಟೋಬರ್.13.2025 ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ ಇದರ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ್ ಅವರು ಇತ್ತೀಚೆಗೆ ಕೋಲಾರದ ಮಾಲೂರು ವ್ಯಾಪ್ತಿಯಲ್ಲಿ ಶಿಕ್ಷಕಿಯ ಮೇಲೆ ನಡೆದಿದ್ದ ಹಲ್ಲೆ ಉಲ್ಲೇಖಿಸಿ ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಗೌರವಾನ್ವಿತ ಮಾನ್ಯ ಅಧ್ಯಕ್ಷರಿಗೆ ಪತ್ರ ಬರೆದಿದ್ದರು. ಕರ್ನಾಟಕ ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಶಿಕ್ಷಕಿಯರ ಮೇಲೆ ಆಗುವ ದೌರ್ಜನ್ಯವನ್ನು, ಮಾನಸಿಕ ಹಾಗೂ ದೈಹಿಕ ಕಿರುಕುಳ ನಿಯಂತ್ರಿಸಲು ಸೂಕ್ತ ಕ್ರಮ ಕೈಗೊಳ್ಳಲುContinue reading “ಲತಾ ಮುಳ್ಳೂರ ಮನವಿಗೆ ಸ್ಪಂದಿಸಿದ ಮಹಿಳಾ ಆಯೋಗ”
Category Archives: ರಾಜ್ಯ ಘಟಕ
ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ
ಧಾರವಾಡ.ಜೂನ್.೦8ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಧಾರವಾಡ ಗ್ರಾಮೀಣ ಯೋಜನಾ ಕಚೇರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಇನ್ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಸೈನ್ಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಸತ್ತೂರ್, ಧಾರವಾಡದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಮತ್ತು ಸಸಿ ನಾಟಿ ಕಾರ್ಯಕ್ರಮವನ್ನು ಹಾಗು ಶಾಲಾ ಕಟ್ಟಡಗಳ ಹೊರ ಗೋಡೆ ಬಣ್ಣ ಮಾಡಿ ಸಿಂಗರಿಸುವ ಕಾರ್ಯವನ್ನುContinue reading “ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ”
ಇಂದು ಮಾತೆ ಸಾವಿತ್ರಿಬಾಯಿ ಫುಲೆ ಪುಣ್ಯ ಸ್ಮರಣಾ ದಿನ ನಿಮಿತ್ತಪೌರ ಕಾರ್ಮಿಕರಿಗೆ ಸನ್ಮಾನ
ಧಾರವಾಡ ಮಾರ್ಚಿ10 ದೇಶ ಕಾಯುವ ಯೋಧರನ್ನು ,ಹಸಿವು ನೀಗಿಸುವ ರೈತರನ್ನು ನೆನೆಯುವಷ್ಟೇ ದೇಶಕ್ಕಾಗಿ ದುಡಿಯುವ ಪೌರ ಕಾರ್ಮಿಕರನ್ನು ನೆನೆದು, ತಮ್ಮ ಬಡಾವಣಾ ವ್ತಾಪ್ತಿಗೆ ಬರುವ ಪೌರ ಕಾರ್ಮಿಕರನ್ನು ಆಹ್ವಾನಿಸಿ ಸನ್ಮಾನಿಸುವ ಮೂಲಕ ಇಂದು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ ರಿ.ನವದೆಹಲಿ ಇದರ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಆದ ಡಾ.ಲತಾ.ಎಸ್ ಮುಳ್ಳೂರ ರವರು ಮಾತೇ ಸಾವಿತ್ರಿಬಾಯಿ ಫುಲೆ ರವರ ಪುಣ್ಯ ಸ್ಮರಣಾ ದಿನವನ್ನು ತಮ್ಮನಿವಾಸದ ಸಬಾ ಅಂಗಳದಲ್ಲಿ ಅಚರಿಸುವ ಮೂಲಕ ಮಾದರಿಯಾದರು. ಪೌರ ಕಾರ್ಮಿಕರಿಗೆ ಸನ್ಮಾನಿಸಿContinue reading “ಇಂದು ಮಾತೆ ಸಾವಿತ್ರಿಬಾಯಿ ಫುಲೆ ಪುಣ್ಯ ಸ್ಮರಣಾ ದಿನ ನಿಮಿತ್ತಪೌರ ಕಾರ್ಮಿಕರಿಗೆ ಸನ್ಮಾನ“
ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ
ಧಾರವಾಡ.ಜ.22 ಇಂದು ಧಾರವಾಡ ಶಹರದಲ್ಲಿನ ಡಾ.ಪಾಟೀಲ್ ಪುಟ್ಟಪ್ಪರವರ ಸಭಾಭವನದಲ್ಲಿ ನಡೆದ ಮಾತೇ ಸಾವಿತ್ರಿಬಾಯಿ ಫುಲೆರವರ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ಘಾಟನೆ ಮಾಡಿದ ವಿಧಾನಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು ಹಾಗೂ ಅವರ ಜೊತೆಯಾಗಿ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ನಿರ್ಮಾಕರಾದ ಶ್ರೀ ಬಸವರಾಜ ಭೂತಾಳಿರವರು ಹಾಗೂ ವೇದಿಕೆಯ ಗಣ್ಯರೆಲ್ಲರೂ ಸಾಮೂಹಿಕವಾಗಿ ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ ಮಾಡಿದರು. ಇದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಮತ್ತೊಂದು ಬೆಳವಣಿಗೆಯContinue reading “ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ”
ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ
ಧಾರವಾಡ.ಜ.12.ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಪ್ರತಿವರ್ಷ ನೀಡುತ್ತಿರುವ ರಾಜ್ಯದ ಏಕೈಕ ಅತ್ಯುನ್ನತ ಪ್ರಶಸ್ತಿ”ಮಾತೇ ಅಕ್ಷರದವ್ವ”ರಾಜ್ಯಪ್ರಶಸ್ತಿಗೆ 2023 ನೇ ಸಾಲಿಗೆ ಲೂಸಿ ಸಾಲ್ಡಾನ್ ರವರು ಆಯ್ಕೆಯಾಗಿದ್ದಾರೆ ಎಂದು ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ ಎಸ್ ಮುಳ್ಳೂರ ರವರು ತಿಳಿಸಿದ್ದಾರೆ.ಇದೇ ತಿಂಗಳು ಜನವರಿ 22 ರಂದು ಧಾರವಾಡ ಶಹರದ ವಿದ್ಯಾ ವರ್ಧಕ ಸಭಾಂಗಣದಲ್ಲಿ ನಡೆಯುವ ಮಾತೆ ಸಾವಿತ್ರಿ ಬಾಯಿ ಫುಲೆ ರವರ ಜನ್ಮಜಯಂತಿ ಆಚರಣೆಯಂದು ಮಾತೆ ಲೂಸಿ ಸಾಲ್ಡಾನ ರವರನ್ನು ಆಹ್ವಾನಿಸಿ ಗೌರವಿಸಿ ಪ್ರಶಸ್ತಿ ಪ್ರಧಾನ ಮಾಡಲಾಗುವುದು ಎಂದು ತಿಳಿಸಿದ್ದಾರೆ.ಮಾತೆContinue reading “ಮಾತೇ ಅಕ್ಷರದವ್ವ-2023 ರಾಜ್ಯ ಪ್ರಶಸ್ತಿಗೆ ಮಾತೆ ಲೂಸಿ ಸಾಲ್ಡಾನ ಆಯ್ಕೆ”
ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ
ಸೆಪ್ಟಂಬರ್ 05-ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯಂದು ಡಾ.ಸರ್ವಪಲ್ಲಿ ರಾಧಾಕೃಷ್ಣ ನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ರವರ ಇಬ್ಬರ ಭಾವಚಿತ್ರ ಗಳಿಗೂ ಮಾನ್ಯ ಮುಖ್ಯಮಂತ್ರಿ ಗಳು ಪುಷ್ಪನಮನ ಸಲ್ಲಿಸುವ ವಿಷಯವನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕಂಡು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ನ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕಳೆದ ವರ್ಷದ ಶಿಕ್ಷಕರ ದಿನಾಚರಣೆಯಂದು ಸಹಾ ಮಾನ್ಯ ಮುಖ್ಯಮಂತ್ರಿಗಳು ಎರಡೂContinue reading “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ”
ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ರಾಷ್ಟ್ರದ ಏಕೈಕ ಮೊದಲ ಶಿಕ್ಷಕಿಯರ ಸಂಘ ದಿನಾಂಕ 27 ಆಗಸ್ಟ್ 2023 ರ ಭಾನುವಾರ ದಂದು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸಾವಿತ್ರಿಬಾಯಿ ಫುಲೆ ರಾಷ್ಟೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಛೇರಿ ಧಾರವಾಡ, ಕರ್ನಾಟಕ ಈ ಸಂಘಟನೆಯಉದ್ಘಾಟನಾ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ತಿನ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು,ಶಿಕ್ಷಕಿಯರು ವೃತ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬುದ್ಧಿಮಟ್ಟ ಅರಿತು ಗುಣಮಟ್ಟದ ಶಿಕ್ಷಣ ಕೊಡುವ ಶಿಕ್ಷಕರನ್ನ ಸಮಾಜContinue reading “ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
