ಶ್ರೀಮತಿ ಅರುಣಾ ಬಾಯಿ .ಅಧ್ಯಕ್ಷರು.ಮಾನವಿ ತಾಲ್ಲೂಕು ,ರಾಯಚೂರು ಜಿಲ್ಲೆ.. ಕಾದಂಬರಿ ಆಧಾರಿತ ಸಿನೆಮಾ ಇದಾಗಿದ್ದು,ಮಾತೆ ಸಾವಿತ್ರಿ ಅನಾಚಾರ ಮೌಡ್ಯವನ್ನು ಚೆನ್ನಾಗಿ ಪ್ರಶ್ನೆ ಮಾಡಿದ್ದಾರೆ, ಸತಿಸಹಗಮನ ಪದ್ದತಿ, ಬಾಲ್ಯ ವಿವಾಹ , ಶಿಕ್ಷಣ ದಿಂದ ಹಳೆ ಕಂದಾಚಾರಕ್ಕೆ ಸವಾಲು ಎತ್ತಿದ್ದಾರೆ, ಸಮಾನತೆ , ಸ್ವಾತಂತ್ರ್ಯ,ಬಗ್ಗೆ ತಿಳಿಯಬೇಕು ಅಂದರೆ ಶಿಕ್ಷಣ ಬೇಕು ಎನ್ನುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದ್ದಾರೆ. ಮುಖ್ಯವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಸಮಾಜದಲ್ಲಿ ಇರುವ ಅನಿಷ್ಟ ಪದ್ಧತಿ ಗಳನ್ನ ಪ್ರಶ್ನೆ ಮಾಡಿದ್ದಾರೆ. ಲಿಂಗ,ಜಾತಿಗಿಂತ ಎಲ್ಲರೂ ಸಮಾನರುContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆ-ಎಲ್ಲಡೆ ಪ್ರಶಂಸೆಯ ಮಾತು”
Category Archives: ರಾಜ್ಯ ಘಟಕ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOUTUBE CHANNEL
https://youtube.com/channel/UC5iITWHiMVcE7YblGh-l2wgಈ ಲಿಂಕ್ ಬಳಸಿ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ YOU TUBE ಚಾನೆಲ್ ಗೆ ತಪ್ಪದೇ ಎಲ್ಲರು subscribe ಬಟನ್ ಒತ್ತುವ ಮೂಲಕ SUBSCRIBERS ಆಗಿ,, ಸಪೋರ್ಟ್ ಮಾಡಿ, ಬೆಂಬಲ ನೀಡಿ. https://youtube.com/channel/UC5iITWHiMVcE7YblGh-l2wg
ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ
*ಮಾತೆ *ಸಾವಿತ್ರಿಬಾಯಿ ಫುಲೆ ಚಲನಚಿತ್ರ (ಅಂತಾರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರ) ರಾಜ್ಯಾದ್ಯಂತ ಬಿಡುಗಡೆ ಸಮಾರಂಭ* *,ಹಾಗೂ *ಶೈಕ್ಷಣಿಕ ಕಾರ್ಯಾಗಾರ*💐💐💐💐💐💐*ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಹಾಗೂ ಶ್ರೀ ಅಮೋಘ.ಸಿದ್ದೇಶ್ವರ ಕ್ರಿಯೇಷನ್ಸ್ ಅವರ ಸಹಯೋಗದಲ್ಲಿ ದಿ. 08.07.2022 ಶುಕ್ರವಾರ 12.00 ಗಂಟೆಗೆ ಆಲೂರ ವೆಂಕಟರಾವ ಸಭಾ ಭವನ ಧಾರವಾಡದಲ್ಲಿ ನೆರವೇರಲಿದೆ* ಉದ್ಘಾಟಕರು ಅಂದು ಸಮಾರಂಭದ ಉದ್ಘಾಟಕರಾಗಿ ಗೌರವಾನ್ವಿತ ಸನ್ಮಾನ್ಯ ಮಹಾಪೌರರಾದ ಶ್ರೀ ಈರೇಶ.ಅಂಚಟಗೇರಿ ಅವರು ಹಾಗೂ ರಾಷ್ಟ್ರ ಪ್ರಶಸ್ತಿContinue reading “ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ”
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ ವತಿಯಿಂದ OTS ಗೆ ಬೆಂಬಲ
ಧಾರವಾಡ ಏ.20.ಸೇವಾವದಿಯಲ್ಲಿ ಒಮ್ಮೆ ಬಯಸಿದ ಜಿಲ್ಲೆಗೆ ವರ್ಗಾವಣೆOTS Transfer (One time settlement transfer)ಕೋರಿ ಬೆಂಗಳೂರಲ್ಲಿ ನೂರಾರು ಶಿಕ್ಷಕ ಶಿಕ್ಷಕಿಯರು ಸೇರಿ ಹೋರಾಟ ನಡೆಸುತ್ತಿದ್ದಾರೆ.ಈ ಹೋರಾಟಕ್ಕೆ ನಮ್ಮ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದೆ ಎಂದು ಡಾ. ಲತಾ. ಎಸ್.ಮುಳ್ಳೂರ ಸಂಸ್ಥಾಪಕ ರಾಜ್ಯಾಧ್ಯಕ್ಷರು ತಿಳಿಸಿದ್ದಾರೆ.ಹತ್ತು ಹದಿನೈದು ವರ್ಷಗಳ ಕಾಲ ನೂರಾರು ಕಿ.ಮೀ ದೂರದ ಜಿಲ್ಲೆಗಳಲ್ಲಿ ಸಂಸಾರ ಇದ್ದು ಇಲ್ಲದಂತೆ ಎಲ್ಲದರಿಂದ ದೂರವಾಗಿ ಒಬ್ಬಂಟಿಯಾಗಿ ಮನೆ ಮಾಡಿಕೊಂಡು ಶಿಕ್ಷಕ ವೃತ್ತಿ ಮಾಡುತ್ತಿರುವ ಸಹೋದರ ಸಹೋದರಿಯರುContinue reading “ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡ ವತಿಯಿಂದ OTS ಗೆ ಬೆಂಬಲ”
ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ
ಸಂಘಟನೆಗೆ ಸರ್ಕಾರದಿಂದ ನೊಂದಣಿ ಕಡ್ಡಾಯ ಹೊರತು ಸರ್ಕಾರದ ಮಾನ್ಯತೆ ಪ್ರಮುಖವಲ್ಲ,ಸರ್ಕಾರದ ಮಾನ್ಯತೆ ಇಲ್ಲದ ಕಾರಣಕ್ಕೆ ಸಂಘಟನೆಗಳು ಅನಧಿಕೃತ ಎಂದು ಭಾವಿಸುವುದು ತಪ್ಪು. ಸಂಘಟನೆ ಎಂಬುದು ಯಾರೊಬ್ಬರ ಹಿಡಿತದಲ್ಲಿ ರಚಿಸಿಕೊಳ್ಳುವ ವ್ಯವಸ್ಥೆ ಅಲ್ಲ..ಯಾರೊಬ್ಬ ವ್ಯಕ್ತಿಯ ಬೆಂಬಲದ ಅನುಮತಿಯ ಅವಶ್ಯಕತೆಯೂ ಇಲ್ಲ, ತಮ್ಮ ಒಳಿತಿಗಾಗಿ,ರಕ್ಷಣೆಗಾಗಿ ಸಮಾನರು ಎಲ್ಲರೂ ಒಗ್ಗೂಡಿ ಒಗ್ಗಟ್ಟು ಮೂಡಿಸಿಕೊಳ್ಳುವ ಒಂದು ಸ್ವಯಂನಿರ್ಧಾರಿತ ಸಮೂಹದ ವ್ಯವಸ್ಥೆಯಾಗಿದೆ.ಸಂಘ ವ್ಯವಸ್ಥೆಗೆ ಸಂವಿಧಾನ ಕಾನೂನಿನ ಅಡಿಯಲ್ಲಿಯೂ ಸಹಾ ಅವಕಾಶ ಕಲ್ಪಿಸಲಾಗಿದೆ.ಯಾವುದೇ ಸಂಘ ಸಂಸ್ಥೆಗಳು ಕರ್ನಾಟಕ ಸರ್ಕಾರ,ಸಹಕಾರ ಇಲಾಖೆಯಲ್ಲಿ ನೊಂದಣಿ ಮಾಡಿಕೊಂಡಿರುತ್ತವೆ. ಅಂತ ನೊಂದಣಿಯಾದContinue reading “ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ”
ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.
ಧಾರವಾಡ ಅ.2 ರಾಜ್ಯ ಮಟ್ಟದ ನಲಿಕಲಿ ಶಿಕ್ಷಕರ ವರ್ಚ್ಯಯಲ್ ಸಂವಾದ ಕಾರ್ಯಕ್ರಮ ಸಂಪೂರ್ಣ ಯಶಸ್ವಿಯಾದರೂ ಸಹಾ ನೂರಾರು ಶಿಕ್ಷಕ ಶಿಕ್ಷಕಿಯರಿಗೆ ಜಾಯಿನ್ ಆಗಲು ಅವಕಾಶ ಸಿಗದ ಕಾರಣ ನಿರಾಶೆ ಅನುಭವಿಸಬೇಕಾಯಿತು..ಹೌದು ನಿನ್ನೆ ಶನಿವಾರ ಸಂಜೆ 4 ಗಂಟೆಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಹಮ್ಮಿಕೊಂಡಿದ್ದ ರಾಜ್ಯಮಟ್ಟದ ವೆಬಿನಾರ್ ಹಾಗೂ ಸಂವಾದ ಕಾರ್ಯಕ್ರಮದಲ್ಲಿ ರಾಜ್ಯದ ನಲಿಕಲಿ ತಜ್ಞ ರಂದೇ ಹೆಸರಾಗಿರುವ, ರಾಜ್ಯ ಸಂಪನ್ಮೂಲ ವ್ಯಕ್ತಿಗಳಿಗೆಯೇ ತರಬೇತುದಾರರಾಗಿ ಕರ್ತವ್ಯ ನಿರ್ವಹಿಸುತ್ತಿರುವ ಶ್ರೀ ರವೀಂದ್ರ.ಆರ್.ಡಿ. ರವರು ಮುಖ್ಯ ಅತಿಥಿಯಾಗಿContinue reading “ನಲಿಕಲಿ ವರ್ಚ್ಯುಯಲ್ ಸಂವಾದ ಕಾರ್ಯಕ್ರಮ- 1000+ ಶಿಕ್ಷಕರು ಬಾಗಿ,ಸಂಪೂರ್ಣ ಯಶಸ್ವಿ.”
ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ
ಧಾರವಾಡ ಸೆ.25 ಹತ್ತು ಹಲವಾರು ವರ್ಷಗಳಿಂದ ತಮ್ಮ ಸ್ವಂತ ಜಿಲ್ಲೆ ತೊರೆದು,ತಮ್ಮ ತಂದೆ ತಾಯಿ ಬಂದು ಬಳಗ ಅಲ್ಲದೇ ಕುಟುಂಬಗಳನ್ನೇ ದೂರ ಮಾಡಿ ನೂರಾರು ಕಿಲೋ ಮೀಟರ್ ದೂರದ ಶಾಲೆಗಳಲ್ಲಿ ಮಕ್ಕಳಿಗೆ ಪಾಠ ಪ್ರವಚನ ಮಾಡುತ್ತಿರುವ ಸಾವಿರಾರು ಶಿಕ್ಷಕರಿದ್ದಾರೆ. ಅಂತಹ ಶಿಕ್ಷಕರ ಕೌಟುಂಬಿಕ ಬದುಕು ಶೋಚನೀಯ ಸ್ಥಿತಿ ತಲುಪಿದ್ದು,ಮಾನಸಿಕವಾಗಿ ಕುಗ್ಗಿಹೋಗಿರುತ್ತಾರೆ, ಗಂಡ ಹೆಂಡತಿಯರ ಸಂಬಂದ ಅನೇಕ ವಿಚ್ಚೇದನಗಳ ಕಡೆ ತಿರುಗಿ ಸಂಸಾರದಲ್ಲೂ ನೆಮ್ಮದಿ ಸಿಗದಂತಾಗಿದೆ..ಇಳಿವಯಸ್ಸಿನ ತಂದೆ ತಾಯಂದಿರನ್ನು ಸಹಾ ನೋಡಿಕೊಳ್ಳದ ಸ್ಥಿತಿ ಇದೆ. ಹೀಗೆ ಬೇರೆ ಬೇರೆContinue reading “ಒಮ್ಮೆ ಬಯಸಿದ ಜಿಲ್ಲೆಗಳಿಗೆ ವರ್ಗಾವಣೆ ಕೊಡಿ- ಡಾ.ಲತಾ ಮುಳ್ಳೂರ ಸರ್ಕಾರಕ್ಕೆ ಮನವಿ”
