ಸನ್ಮಾನ್ಯ ಗೌರವಯುತ ಮುಖ್ಯಮಂತ್ರಿಗಳು ಹಾಗೂ ಸನ್ಮಾನ್ಯ ಶಿಕ್ಷಣ ಸಚಿವರು ರಾಜ್ಯ ಮಟ್ಟದ ಶಿಕ್ಷಕರ ದಿನಾಚರಣೆ ಯಂದು ಡಾ ಸರ್ವಪಲ್ಲಿ ರಾಧಾಕೃಷ್ಣನ್ ಅವರ ಭಾವಚಿತ್ರದೊಂದಿಗೆ ಮಾತೇ ಸಾವಿತ್ರಿಬಾಯಿ ಫುಲೆ ಅವರ ಭಾವಚಿತ್ರವನ್ನೂ ಇರಿಸಿ,ಎರಡೂ ಭಾವಚಿತ್ರಗಳಿಗೂ ಪುಷ್ಪಾರ್ಪಣೆ ಮಾಡಿ ಗೌರವ ಸಲ್ಲಿಸಿದ್ದಾರೆ,ಇದು ಶಿಕ್ಷಕ ಶಿಕ್ಷಕಿಯರ ಮೇಲಿರುವ ಅವರ ಅಭಿಮಾನವನ್ನು ತೋರಿಸುತ್ತದೆ,ಸಮಸ್ತ ಕರ್ನಾಟಕದ ಮಹಿಳಾ ಶಿಕ್ಷಕಿಯರ ಪರವಾಗಿ ಘನ ಸರ್ಕಾರದ ಮಾನ್ಯಮುಖ್ಯಮಂತ್ರಿಗಳಿಗೆ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಗೌರವಪೂರ್ವಕ ಧನ್ಯವಾದಗಳನ್ನು ಸಮರ್ಪಿಸುತ್ತದೆ. ರಾಜ್ಯಾದ್ಯಂತ ಜಿಲ್ಲಾಮಟ್ಟದ ಹಾಗೂ ತಾಲ್ಲೂಕು ಮಟ್ಟದContinue reading “ಶಿಕ್ಷಕರ ದಿನಾಚರಣೆ – ಎರಡು ಭಾವಚಿತ್ರಗಳಿಗೂ ಸಮಾನ ಗೌರವ ನೀಡಿ ಪುಷ್ಪಾರ್ಪಣೆ ಮಾಡಿದ ಮುಖ್ಯಮಂತ್ರಿಗಳು-ಮೆಚ್ಚುಗೆ ವ್ಯಕ್ತಪಡಿಸಿದ ಶಿಕ್ಷಕಿಯರ ಸಂಘ”
Category Archives: ರಾಜ್ಯ ಘಟಕ
ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು
ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ಆಯೋಜನೆಯಾದ ರಾಜ್ಯಮಟ್ಟದ ವರ್ಚುವಲ್ ವೇಬಿನಾರ ಕಾರ್ಯಕ್ರಮ,ದಿನಾಂಕ 14 /08/ 2021 ಶನಿವಾರ ಸಂಜೆ. 4 ಗಂಟೆಗೆ ಹೆಸರಾಂತ ಮಹಿಳಾಪರ ಹೋರಾಟಗಾರರು, ಸ್ತ್ರೀವಾದಿ ಚಿಂತಕರು .ರಾಜ್ಯಕ್ಕೆ ಚುರಪರಿಚಿತರು ಹಾಗೂ ಹಿರಿಯ ಸಾಹಿತಿಗಳು ಆದಂತಹ ಡಾ. ಮಲ್ಲಿಕಾ ಘಂಟಿ ಮೇಡಂ .ವಿಶ್ರಾಂತ ಉಪಕುಲಪತಿಗಳು ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇವರಿಂದ ಮಹಿಳಾ ಸ್ವಾತಂತ್ರ್ಯ ಸಮಾನತೆ ಮತ್ತು ಮಹಿಳಾ ಮೀಸಲಾತಿ ಎಂಬ ವಿಷಯದ ಕುರಿತು ವೆಬಿನಾರ್ ಹಾಗೂContinue reading “ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು”
ಅಧ್ಯಕ್ಷರೇ.ಮಹಿಳಾ ನೌಕರರಿಗೆ ಸಾಂವಿಧಾನಿಕ ಮೀಸಲಾತಿ ಕೊಡಿ – ಡಾ.ಲತಾ.ಎಸ್.ಮುಳ್ಳೂರ
ಗೆ,ಶ್ರೀ ಸಿ.ಎಸ್. ಷಡಾಕ್ಷರಿಅಧ್ಯಕ್ಷರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ.(ರಿ) ಬೆಂಗಳೂರುಕಬ್ಬನ್ ಉದ್ಯಾನವನ ಬೆಂಗಳೂರು-560001 *ವಿಷಯ:* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಸಾಂವಿಧಾನಿಕ ಸಮಾನತೆಗಾಗಿ ಮಹಿಳಾ ನೌಕರರಿಗೆ ಮೀಸಲಾತಿ ಕಲ್ಪಿಸುವ ಕುರಿತು ಮಾನ್ಯರೇ,ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವನ್ನು ಹುಟ್ಟು ಹಾಕಿದ ದಿಟ್ಟ ಮಹಿಳೆ ಹಾಗೂ ಎಲ್ಲಾ ನೌಕರರ ವಿಶ್ವಾಸಕ್ಕೆ ದ್ವನಿಯಾಗಿದ್ದ ದಿ.ಶ್ರೀಮತಿ ಮೇರಿ ದೇವಾಸಿಯ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ.. ಹಾಗಾಗಿ ರಾಜ್ಯದ ಸಮಸ್ತ ಸರ್ಕಾರಿ ನೌಕರರಲ್ಲಿ ಬಹುತೇಕ ಮಹಿಳಾContinue reading “ಅಧ್ಯಕ್ಷರೇ.ಮಹಿಳಾ ನೌಕರರಿಗೆ ಸಾಂವಿಧಾನಿಕ ಮೀಸಲಾತಿ ಕೊಡಿ – ಡಾ.ಲತಾ.ಎಸ್.ಮುಳ್ಳೂರ”
ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ
ಧಾರವಾಡ ಜು.25.ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ ಧಾರವಾಡ ವತಿಯಿಂದ ರಾಜ್ಯ ಮಟ್ಟದ ವೆಬಿನಾರ & ಸಂವಾದ ಕಾರ್ಯಕ್ರಮವನ್ನು ದಿನಾಂಕ 25/07/2021 ರಂದು ಭಾನುವಾರ ಬೆಳಿಗ್ಗೆ 9 : 30 ಗಂಟೆಗೆ ಆಯೋಜಿಸಲಾಯಿತು ಸದರಿ ಕಾರ್ಯಕ್ರಮಕ್ಕೆ ಕರ್ನಾಟಕದ ಮಹಿಳಾ ಮಾಣಿಕ್ಯರಲ್ಲಿ ಒಬ್ಬರಾದ ಧಾರವಾಡದ ಹೆಮ್ಮೆಯ ಕುವರಿ ದಕ್ಷ,, ಪ್ರಾಮಾಣಿಕ ಪೋಲೀಸ್ ಅಧಿಕಾರಿ ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ DYSP ಚಾಮರಾಜ ನಗರ ಇವರನ್ನು ಆಹ್ವಾನಿಸಲಾಗಿತ್ತು. ಸಾಂಪ್ರದಾಯಿಕವಾಗಿ ಸದರಿ ಕಾರ್ಯಕ್ರಮವನ್ನು ಪ್ರಾರ್ಥನೆ ಗೀತೆಯೊಂದಿಗೆContinue reading “ಮಹಿಳೆಯರ ಸೆಲ್ ಫೋನಲ್ಲಿ 112 ನಂಬರ್ ಸೇವ್ ಇರಲಿ -DYSP ಪ್ರಿಯದರ್ಶಿನಿ ಈಶ್ವರ್ ಸಾಣಿಕೊಪ್ಪ ಸೂಚನೆ”
ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಧಾರವಾಡ.ಜು.17.ಇಂದು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ. ಜಿಲ್ಲಾ ಘಟಕ ಧಾರವಾಡ ವತಿಯಿಂದ ಶ್ರೀಮತಿ N K ಸಾವಕಾರ ಮೇಡಮ್ ಅವರಿಗೆ ಶುಭ ಕೊರಲಾಯಿತು ಜಿಲ್ಲಾ ಶಿಕ್ಷಣ ಮತ್ತು ತರಬೇತಿ ಸ0ಸ್ಥೆ ಧಾರವಾಡದ ಪ್ರಾಚಾರ್ಯರಾಗಿ ಅಧಿಕಾರವಹಿಸಿಕೊಂಡ ಮಾನ್ಯ ಶ್ರೀಮತಿ N K. ಸಾವಕಾರ ಮೇಡಂರವರಿಗೆ ಸನ್ಮಾನಿಸಲಾಯಿತು 💐 ಈ ಸಂದರ್ಭದಲ್ಲಿ ಮಾತನಾಡಿದ ಮೇಡಂ ರವರು ಮಹಿಳಾ ಶಿಕ್ಷಕಿಯರು ಅನೇಕ ಸಮಸ್ಯೆಗಳಿದ್ದರು ಕೂಡ ಕುಟುಂಬದ ನಿರ್ವಹಣೆ ಜೊತೆ ವೃತ್ತಿಯ ಜೊತೆಗೆ ಸಂಘಟನೆಯಲ್ಲಿಯೂ ತೊಡಗಿ ಉತ್ತಮContinue reading “ಸ್ವಾಗತಿಸಿ ಸನ್ಮಾನಿಸಿದ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ
ಧಾರವಾಡ ಜು.16 .ಹೆಣ್ಣಿನ ಶೋಷಣೆ,ಹೆಣ್ಣಿನ ಸ್ವಾತಂತ್ರ್ಯ ಕಸಿಯುವ ಯತ್ನಗಳು ನಡೆಯುತ್ತಲೆ ಇವೆ.ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಶಿಕ್ಷಣ ವಯಲದಲ್ಲಿ ನಡೆದಿರುವುದು ವಿಷಾದನೀಯ. ಎಲ್ಲಾ ಶಿಕ್ಷಕ ಶಿಕ್ಷಕಿಯರು ತಮಗಿಷ್ಟವಾದ ಉಡುಪನ್ನು ಧರಿಸಲು ಸ್ವತಂತ್ರವಿದೆ.ಆದರೆ ಸಭ್ಯ ಉಡುಪಾಗಿರಲಿ ಎಂದು 2017 ರಲ್ಲಿ ಘನ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿತ್ತು.ಅದರಂತೆ ಶಿಕ್ಷಣ ಇಲಾಖೆಯ ನಿರ್ದೇಶಕರು ಕೂಡ ದಿನಾಂಕ 28:07:2017 ರಲ್ಲಿ ತಮ್ಮ ಆದೇಶ ಸಂಖ್ಯೆ ಎಡಿಎಂ೨(೧)ಸ ಉಡುಪು/2016-17 ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದೆ.ಅದರಂತೆ ಎಲ್ಲಾ ಬೋಧಕContinue reading “ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ”
ಮಹಿಳಾ ನೌಕರರಿಗೆ ಸರ್ಕಾರದ ಬಂಪರ್ ಕೊಡುಗೆ-ಧನ್ಯವಾದ ಸಲ್ಲಿಸಿದ ಶಿಕ್ಷಕಿಯರ ಸಂಘ
ಧಾರವಾಡ ಜೂ.22 2020-21 ಸಾಲಿನ ರಾಜ್ಯದ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀ ಬಿ.ಎಸ್.ಯಡಿಯೂರಪ್ಪನವರು ರಾಜ್ಯದ ಎಲ್ಲಾ ಮಹಿಳಾ ನೌಕರರಿಗೆ ಮಕ್ಕಳ ಆರೈಕೆ ಮಾಡುವ ಸಲುವಾಗಿ ಶಿಶುಪಾಲನಾ ರಜೆ ಘೋಷಣೆ ಮಾಡಿದ್ದರು. ಅಂದಿನಿಂದಶಿಶುಪಾಲನಾ ರಜೆ ಸಂಬಂಧ ಸರ್ಕಾರದ ಆದೇಶಕ್ಕಾಗಿ ಎದುರು ನೋಡುತ್ತಾ ಇದ್ದ ರಾಜ್ಯದ ಸಮಸ್ತ ಮಹಿಳಾ ನೌಕರರು,ಶಿಕ್ಷಕಿಯರುಗಳಿಗೆ ಘನ ಸರ್ಕಾರ ಇಂದು ಆದೇಶ ಜಾರಿ ಮಾಡಿದೆ.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ಇದರ ಸಂಬಂಧ ಸರ್ಕಾರಕ್ಕೆ ಒತ್ತಾಯಿಸಿ ಹಲವಾರು ಬಾರಿ ಮನವಿ ಸಲ್ಲಿಸಿ ಗಮನContinue reading “ಮಹಿಳಾ ನೌಕರರಿಗೆ ಸರ್ಕಾರದ ಬಂಪರ್ ಕೊಡುಗೆ-ಧನ್ಯವಾದ ಸಲ್ಲಿಸಿದ ಶಿಕ್ಷಕಿಯರ ಸಂಘ”
