ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ

ಧಾರವಾಡ ಜೂನ್ 18. ಶಿಶುಪಾಲನೆ ರಜೆ ಕುರಿತ ಸರ್ಕಾರದ ಆದೇಶ ಮಾಡಲು ಮನವಿ ಸಲ್ಲಿಸಿದ ರಾಜ್ಯ ಫುಲೆ ಸಂಘ 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ್ದು,ಇದು ಮಹಿಳಾ ನೌಕರರ ಮತ್ತು ಶಿಕ್ಷಕಿಯರ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗಿರುವ ಕಾಳಜಿಯನ್ನು ತೋರಿಸುತ್ತದೆ. ಇದು ರಾಜ್ಯದ ಎಲ್ಲಾ ಮಹಿಳಾ ಸರ್ಕಾರಿ ನೌಕರರು ಮತ್ತು ಮಹಿಳಾ ಶಿಕ಼ಕಿಯರಿಗೆ ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ.ಈ ಹಿನ್ನೆಲೆಯಲ್ಲಿ ಮಾನ್ಯContinue reading “ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ”

ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ

ಧಾರವಾಡ ಜೂನ್ -12ಕೊವಿಡ್ ಎರಡನೇ ಅಲೆ ಇಡೀ ರಾಜ್ಯದ ಜನ ಸಮುದಾಯವನ್ನೇ ತಲ್ಲಣಗೊಳಿಸಿದ್ದಲ್ಲದೇ ಕೊರೊನಾ ಸೋಂಕಿಗೆ ಸಿಕ್ಕಿ ಹಲವಾರು ಶಿಕ್ಷಕರ ಪ್ರಾಣ ಬಲಿಯಾಗಿದೆ.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಅವಧಿ ಜುಲೈ-1 ರಿಂದ ಪ್ರಾರಂಭವಾಗುತ್ತಿದ್ದು,ಶಿಕ್ಷಕರು ಹದಿನೈದು ದಿನ‌ ಮೊದಲೇ ಜೂನ್ -15 ಕ್ಕೆ ಪೂರ್ವ‌ಸಿದ್ದತೆಗಾಗಿ ಶಾಲೆಗೆ ಹೋಗಬೇಕೆಂದು ಇಲಾಖೆಯು ಆದೇಶ ಹೊರಡಿಸಿದೆ.ಇದರಿಂದ ಎಲ್ಲ ಶಿಕ್ಷಕರಿಗೂ ಸಮಸ್ಯೆ ಎದುರಾಗಿದೆ.ಕೊವಿಡ್ ಲಾಕ್ ಡೌನ್ 11 ಜಿಲ್ಲೆಗಳಲ್ಲಿ ಮುಂದುವರೆದಿದ್ದು,ಉಳಿದ 20 ಜಿಲ್ಲೆಗಳಲ್ಲಿ ಸೆಮಿ ಲಾಕ್ಡೌನ್ ಮಾಡಲಾಗಿದೆ ಸರಿಯಷ್ಟೆ.ಆದರೆಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರContinue reading “ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ”

ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.

ಧಾರವಾಡ ಜೂನ್-8 ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಇಲಾಖೆ ಸೂಚನೆ ನೀಡಿದೆ.  ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಬೇಕಾಗಿದೆ ಕೊವಿಡ್ ಎರಡನೇ ಅಲೆಯು  ನಗರ ಪ್ರದೇಶಗಳಿಗಿಂತ ಹಳ್ಳಿ ಪ್ರದೇಶಗಳಲ್ಲಿಯೇ ಬಾರಿ ಸಂಚಲನ‌ ಉಂಟು ಮಾಡಿರುವುದು ಎಲ್ಲರಿಗೂ ತಿಳಿದಿದೆ..ಈಗಾಗಲೇ ನೂರಾರು ಶಿಕ್ಷಕ‌-ಶಿಕ್ಷಕಿಯರು ಕೊವಿಡ್ ಸೋಂಕಿಗೆ ಸಿಕ್ಕಿ ಪ್ರಾಣContinue reading “ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.”

ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ

ಧಾರವಾಡ,ಜೂನ್ 8ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಶಿಕ್ಷಣ ಇಲಾಖೆ ಸೂಚನೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ.ಬೇಸಿಗೆ ರಜೆ ಮೇಲೆ ತಮ್ಮ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರೆಳಿದ್ದ ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಲೂ ಕೂಡ ತಿಳಿಸಲಾಗಿದೆ ಕೊವಿಡ್ ಎರಡನೇ ಅಲೆಯು  ನಗರ ಪ್ರದೇಶಗಳಿಗಿಂತ ಹಳ್ಳೀ ಪ್ರದೇಶಗಳಲ್ಲಿಯೇ ಬಾರಿContinue reading “ಶಾಲೆ ತೆರೆಯುವ ಮುನ್ನ  ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ”

ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ

ಧಾರವಾಡ ಮೇ30*  ಹೊಸ ಸಿ ಅಂಡ್ ರೂಲ್ ಬಂದಾಗಿನಿಂದಲೂ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕದಲ್ಲಾಗಲಿ ಅಥವಾ ಅವರುಗೆ ಬಡ್ತಿ ನೀಡುವ ವಿಚಾರದಲ್ಲಾಗಲಿ, ಹಾಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಶಿಕ್ಷಕ ಶಿಕ್ಷಕಿಯರಿಗೆ ಮೇಲಿಂದ ಮೇಲೆ  ಹಲವಾರು ಸಮಸ್ಯೆಗಳು  ಎದುರಾಗುತ್ತಲೇ ಇವೆ.ಹೌದು ಇಲ್ಲಿಯವರೆಗೆ  1-7 ನೇ ತರಗತಿ ಬೋದನೆಗಾಗಿ ನೇಮಕವಾದ ಶಿಕ್ಷಕರನ್ನು ಇಂದು 1-5 ನೇ ತರಗತಿಗೆ ಸೀಮಿತಗೊಳಿಸಿರುವುದು, 6-8 ನೇ ತರಗತಿಗೆ ಪದವಿ ಮಾಡಿದವರನ್ನು ನೇರವಾಗಿ ನೇಮಕಾತಿ ಮಾಡಿರುವುದು ,ಪ್ರಸ್ತುತ ಕಾರ್ಯ ನಿರತ ಶಿಕ್ಷಕರುಗಳ ಉನ್ನತ ವಿದ್ಯಾರ್ಹತೆಗೆContinue reading “ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ”

ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.

ಧಾರವಾಡ ಮೇ27- ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘವು ತಮ್ಮ ಎಲ್ಲಾ ಸದಸ್ಯ ಶಿಕ್ಷಕಿಯರನ್ನು ಸೋಶಿಯಲ್ ಮೀಡಿಯ ಬಳಸಿ ಒಂದೆಡೆ ಸೇರಿಸುವ ಹಾಗೂ ಸಂಘಟನೆಯನ್ನು ಮತ್ತಷ್ಟು ಬಲಪಡಿಸುವ ನಿಟ್ಟಿನಲ್ಲಿ ಹೆಜ್ಹೆ ಇಟ್ಟಿದೆ.ಕುಟುಂಬ ಎಂಬ ಆಪ್ ನೊಂದಿಗೆ ಒಪ್ಪಂದ ಮಾಡಿಕೊಂಡು ತನ್ನೆಲ್ಲ ಸದಸ್ಯರನ್ನು ಒಂದೇ ಸೂರಿನಡಿ ತರುವಲ್ಲಿ ಯಶಸ್ವಿಯಾಗಿದೆ.ಇದರಿಂದ ಸಂಘಟನೆ ಬಲಗೊಳಿಸಲು ಸುಲಭಸಾದ್ಯವಾಗಲಿದೆ.ಹೌದು ಇತ್ತೀಚೆಗೆ ಅಭಿವೃದ್ದಿಪಡಿಸಲಾಗಿರುವ ಭಾರತ ಮೂಲದ ‘ಕುಟುಂಬ’ ಎಂಬ ಅಪ್ಲಿಕೇಶನ್ ಎಲ್ಲ ಕಡೆ ಎಲ್ಲರ ಮನಸಲ್ಲಿ ಮನೆ ಮಾಡಿದೆ.ಇದು ಒಂದು ಭಾರತದ ಬಹುದೊಡ್ಡ ಸೋಶಿಯಲ್Continue reading “ಸಂಘ ಬಲಗೊಳಿಸಲು ಮತ್ತೊಂದು ಹೆಜ್ಜೆ ಮುಂದೆ ಇಟ್ಟ ಫುಲೆ ಶಿಕ್ಷಕಿಯರ ಸಂಘ.”

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ

ರಾಜ್ಯ ಮಟ್ಟದ ಸಾಮಾನ್ಯ ಸಭೆ-ಯಶಸ್ವಿ *ಧಾರವಾಡ ಮೇ24* ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ  ವತಿಯಿಂದಇಂದು ಸಂಘದ ಎಲ್ಲಾ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾ ಕೋಶಾಧ್ಯಕ್ಷರುಗಳಿಗೆರಾಜ್ಯ ಮಟ್ಟದ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ covid ನಿಂದಾ ಮೃತಪಟ್ಟ ಶಿಕ್ಷಕ ಶಿಕ್ಷಕಿಯರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು…ಸಭೆಯಲ್ಲಿ ಸಂಘಟನೆಯ ಕುರಿತು ಹಾಗೂ ಹಲೋ .. ಚಿಲ್ಡ್ರನ್ ಫೋನ್ ಇನ್ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.. ಮುಂದಿನContinue reading “ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ”