ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ

ರಾಜ್ಯ ಮಟ್ಟದ ಸಾಮಾನ್ಯ ಸಭೆ-ಯಶಸ್ವಿ *ಧಾರವಾಡ ಮೇ24* ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ  ವತಿಯಿಂದಇಂದು ಸಂಘದ ಎಲ್ಲಾ ರಾಜ್ಯ ಪದಾಧಿಕಾರಿಗಳು ಹಾಗೂ ಜಿಲ್ಲಾ ಅಧ್ಯಕ್ಷರು, ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲಾ ಜಿಲ್ಲಾ ಕೋಶಾಧ್ಯಕ್ಷರುಗಳಿಗೆರಾಜ್ಯ ಮಟ್ಟದ ಸಾಮಾನ್ಯ ಸಭೆಯನ್ನು ಹಮ್ಮಿಕೊಳ್ಳಲಾಗಿತ್ತು. ಮೊದಲನೆಯದಾಗಿ covid ನಿಂದಾ ಮೃತಪಟ್ಟ ಶಿಕ್ಷಕ ಶಿಕ್ಷಕಿಯರಿಗೆ ಭಾವ ಪೂರ್ಣ ಶ್ರದ್ಧಾಂಜಲಿ ಸಲ್ಲಿಸಲಾಯಿತು…ಸಭೆಯಲ್ಲಿ ಸಂಘಟನೆಯ ಕುರಿತು ಹಾಗೂ ಹಲೋ .. ಚಿಲ್ಡ್ರನ್ ಫೋನ್ ಇನ್ ಕಾರ್ಯಕ್ರಮದ ಕುರಿತು ಚರ್ಚಿಸಲಾಯಿತು.. ಮುಂದಿನContinue reading “ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯಘಟಕ- ಧಾರವಾಡ”