ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ). ರಾಜ್ಯ ಘಟಕ-ಧಾರವಾಡ ಜಿಲ್ಲಾಘಟಕ : ವಿಜಯನಗರ. ಅಕ್ಷರದವ್ವ ಮಾತೆ ಸಾವಿತ್ರಿಬಾಯಿ ಫುಲೆಯವರ ಜೀವನಾಧಾರಿತ ಚಲನಚಿತ್ರ ‘ರಾಷ್ಟ್ರ ಪ್ರಶಸ್ತಿ ವಿಜೇತೆ ಜನಪ್ರಿಯ ನಟಿ ತಾರಾ ಅವರು ಮಾತೇ ಸಾವಿತ್ರಿಬಾಯಿ ಫುಲೆ ಅವರ ಪಾತ್ರದಲ್ಲಿ ನಟಿಸಿರುವ. ಜನಪ್ರಿಯ ನಟ ಸುಚೇಂದ್ರ ಪ್ರಸಾದ ಅವರು ಜ್ಯೋತಿಬಾ ಫುಲೆ ಪಾತ್ರದಲ್ಲಿ ನಟಿಸಿರುವ, ಜನಪ್ರಿಯ ನಿರ್ದೇಶಕರಾದ ಶ್ರೀ ವಿಶಾಲರಾಜ್ ಅವರು ನಿರ್ದೇಶಿಸಿದ ಹಾಗೂ ಉತ್ತರ ಕರ್ನಾಟಕದ ಯಾದವಾಡದ ಶ್ರೀ ಬಸವರಾಜ ಭೂತಾಳ್ಳಿ ಅವರು ಪ್ರೊಡ್ಯೂಸರ ಆಗಿರುವContinue reading “ಜುಲೈ-31ರಂದು ಸಾವಿತ್ರಿಬಾಯಿ ಫುಲೆ ಚಲನಚಿತ್ರ ಪ್ರದರ್ಶನ-ವಿದ್ಯಾರ್ಥಿಗಳಿಗೆ,ಶಿಕ್ಷಕ ಶಿಕ್ಷಕಿಯರಿಗೆ ಮಾನ್ಯ ಸಚಿವರಿಂದ ಉಚಿತ ಟಿಕೆಟ್ ವ್ಯವಸ್ಥೆ.”
Category Archives: ವಿಜಯನಗರ ಜಿಲ್ಲೆ
ಶಿಕ್ಷಕಿಯರ ಸಂಘಟನೆಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರೋತ್ಸಾಹ
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡಜಿಲ್ಲಾಘಟಕ- ವಿಜಯನಗರ, ತಾಲ್ಲೂಕು ಘಟಕ- ಹರಪನಹಳ್ಳಿ ಮಾ.28. ವಿಜಯನಗರ ಜಿಲ್ಲೆಯ ಹರಪನಹಳ್ಳಿ ತಾಲ್ಲೂಕು ಘಟಕದ ಅಧ್ಯಕ್ಷರು.ಪ್ರಧಾನ ಕಾರ್ಯದರ್ಶಿಗಳು ಹಾಗೂ ಎಲ್ಲ ಪದಾಧಿಕಾರಿಗಳು ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳನ್ನು ಭೇಟಿಮಾಡಿ ಅಧಿಕೃತವಾಗಿ ನೂತನ ತಾಲ್ಲೂಕು ಘಟಕದ ಬಗ್ಗೆ ಮಾಹಿತಿ ನೀಡಿದರು. ರಾಜ್ಯಾದ್ಯಂತ ಹೆಮ್ಮರವಾಗಿ ಬೆಳೆದಿರುವ ಮಹಿಳಾ ಶಿಕ್ಷಕಿಯರ ಸಂಘಟನೆ ಇದಾಗಿದ್ದು ಇದರಲ್ಲಿ ರಾಜ್ಯದ ಸರ್ಕಾರಿ,ಅನುದಾನಿತ,ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕಿಯರು ಒಳಗೊಂಡಿದ್ದು,ರಾಜ್ಯ ಘಟಕದ ಅನುಮೋದನೆಯೊಂದಿಗೆ ನಾವೆಲ್ಲರೂ ತಾಲ್ಲೂಕು ಘಟಕ ರಚನೆ ಮಾಡಿಕೊಂಡಿರುತ್ತೇವೆ.ಇದರಡಿ ನಾವೆಲ್ಲರೂ ಹಲವಾರುContinue reading “ಶಿಕ್ಷಕಿಯರ ಸಂಘಟನೆಗೆ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳ ಪ್ರೋತ್ಸಾಹ”
PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ
ಹೊಸಪೇಟೆ ಅ.22.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ), ರಾಜ್ಯಘಟಕ ಧಾರವಾಡ, ಜಿಲ್ಲಾ ಘಟಕ ವಿಜಯನಗರ ವತಿಯಿಂದ PST ಶಿಕ್ಷಕಿ ವೃಂದದವರಿಂದ ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಾಗೂ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕ/ಕಿ ವೃಂದದಲ್ಲಿ C&R ನಿಯಮ ಜ್ವಲಂತ ಸಮಸ್ಯೆಯಾಗಿ ಎಲ್ಲ ಶಿಕ್ಷಕ ಸಮುದಾಯದ ಹೃದಯದಲ್ಲಿ ಅಸಮಾಧಾನದ ಅಲೆಗಳನ್ನೇ ಎಬ್ಬಿಸಿದೆ ಎಂದರೆ ನಿಜಕ್ಕೂ ತಪ್ಪಾಗದು..ಬರೆಯುವವರಿಗೆ, ತಪ್ಪಾದಾಗ ಅಳಿಸುವ ವಿಧಾನಗಳೂ ತಿಳಿದಿರುತ್ತವೆ.ಹಾಗೆಯೇ ಬರೆದಿರುವ ನಿಯಮದಲ್ಲಿ ಬದಲಾವಣೆ ಸಾಧ್ಯವೇ ಇಲ್ಲವೇ? ಪ್ರಾಥಮಿಕ ಶಾಲಾ ಶಿಕ್ಷಕ/ಕಿContinue reading “PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ”
ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ
ವಿಜಯನಗರ ಸೆ.26 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ವಿಜಯನಗರ ಶನಿವಾರ ನಿನ್ನೆ ಮಧ್ಯಹ್ನ1-30 ನಿಮಿಷಕ್ಕೆ ಸಭೆ ಪ್ರಾರಂಭವಾಗಿ, ಕಾರ್ಯಕ್ರಮದಲ್ಲಿ ಶ್ರೀ ಮತಿ ರೇಶ್ಮಾ. ಕೆ.ಪ್ರಾರ್ಥನೆ ಸಲ್ಲಿಸಿದರು. ಶ್ರೀ ಮತಿ ರೂಪ.ಡಿ.ಕೆ.ಜಿಲ್ಲಾ ಸಂಘಟನಾ ಕಾಯ೯ದಶಿ೯ ಎಲ್ಲರನ್ನೂ ಸ್ವಾಗತಿಸಿದರು.ಎಲ್ಲಾ ತಾಲೂಕು ಮತ್ತು ಜಿಲ್ಲಾ ಪದಾಧಿಕಾರಿಗಳಿಂದ ಮಾತೆ ಸಾವಿತ್ರಿಬಾಯಿ ಫುಲೆ ಭಾವಚಿತ್ರಕ್ಕೆ ಪುಷ್ಪಾಚ೯ನೆ ಮಾಡಲಾಯಿತು.ಈ ಸಭೆಯ ಇಂದಿನ ಪ್ರಸ್ತಾವಿಕ ನುಡಿ ತಾಲೂಕು ಘಟಕ ಹೊಸಪೇಟೆಯ ಅಧ್ಯೆಕ್ಷೆಯಾದ ಶ್ರೀಮತಿ ಹನುಮಕ್ಕನವರು ನಡೆಸಿಕೊಟ್ಟರು.ವಿಜಯನಗರContinue reading “ಜಿಲ್ಲಾ ಫುಲೆ ಶಿಕ್ಷಕಿಯರ ಸಂಘದ ಕಾರ್ಯಕಾರಿಣಿ ಸಭೆ ಯಶಸ್ವಿ”
ಮಹಿಳಾ ಮೀಸಲಾತಿ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಮನವಿ ಕೊಟ್ಟ ವಿಜಯನಗರ ಫುಲೆ ಶಿಕ್ಷಕಿಯರ ಸಂಘ
ವಿಜಯನಗರ ಆ.04 -2021 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಘಟಕ ಧಾರವಾಡ ,ಜಿಲ್ಲಾ ಘಟಕ ವಿಜಯನಗರ ವತಿಯಿಂದಇಂದು ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಪದಾಧಿಕಾರಿಗಳ ಪರವಾಗಿ ಹಾಗೂ ಸಮಸ್ತ ಮಹಿಳಾ ಶಿಕ್ಷಕಿಯರ ಪರವಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಇರುವಂತೆ 33% ಮಹಿಳಾ ಸಂವಿಧಾನಿಕ ಮೀಸಲಾತಿಯನ್ನು ಕರ್ನಾಟಕ ರಾಜ್ಯ ಸಕಾ೯ರಿ ನೌಕರರ ಸಂಘದಲ್ಲು ನೀಡುವಂತೆ ಸ್ನೇಹಪರರೂ, ಮಹಿಳಾ ಪರ ಕಾಳಜಿ ಇರುವ ರಾಜ್ಯ ಸಕಾ೯ರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಶ್ರೀಯುತContinue reading “ಮಹಿಳಾ ಮೀಸಲಾತಿ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಮನವಿ ಕೊಟ್ಟ ವಿಜಯನಗರ ಫುಲೆ ಶಿಕ್ಷಕಿಯರ ಸಂಘ”
ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ
ವಿಜಯನಗರ ದಿನಾಂಕ:01-06-2021ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ)ಘಟಕ ವಿಜಯನಗರ ಜಿಲ್ಲೆ ಮತ್ತು ಹೊಸಪೇಟೆ ತಾಲೂಕು.ವತಿಯಿಂದ“ಇಂದು ಕಾನೂನು ಮತ್ತು ಮಹಿಳೆ” ಎನ್ನುವ ಬಗ್ಗೆ ವೆಬಿನಾರ ಕಾಯ೯ಕ್ರಮ ಆಯೋಜನೆ ಮಾಡಲಾಗಿತ್ತು. ಶ್ರೀ ಮತಿ ಅರುಂಧತಿ ಜಿಲ್ಲಾ ಪ್ರಧಾನಕಾಯ೯ದಶಿ೯ ಇವರ ನಿರೂಪಣೆಯ ಮುಖಾಂತರ ಪ್ರಾರಂಭವಾಯಿತು. ಶ್ರೀ ಮತಿ ರೇಶ್ಮಾ ಜಿಲ್ಲಾ ಉಪಾಧ್ಯಕ್ಷೆ ಇವರಿಂದ ಪ್ರಾಥ೯ನೆ. ನಂತರ ಶ್ರೀ ಮತಿ ಉಮಾದೇವಿ ಜಿಲ್ಲಾ ಅಧ್ಯಕ್ಷೆ ಇವರಿಂದ ಸ್ವಾಗತ. ನಂತರ ರಾಜ್ಯಾಧ್ಯಕ್ಷರಾದ ಶ್ರೀ ಮತಿ ಲತಾಮೂಳ್ಳೂರ ಮೇಡಂ ಇವರು ಪ್ರಸ್ಥಾವಿಕ ನುಡಿಗಳನ್ನುContinue reading “ಮಹಿಳೆ ಮತ್ತು ಕಾನೂನು- ವೆಬಿನಾರ್ ಯಶಸ್ವಿ”
ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.
ಹೊಸಪೇಟೆ ಮೇ31.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಜಿಲ್ಲಾಘಟಕ ವಿಜಯನಗರ ಹೊಸಪೇಟೆ ತಾಲೂಕಿನಲ್ಲಿ ಫ್ರಂಟ್ ವಾರಿಯರ್ಸ್ ಆಗಿ ,ಮನೆ ಮನೆ ಸವೆ೯ ಮಾಡುತ್ತಿರುವವರಿಗೆ ಸಂಘವು ಮೆಡಿಸನ್ ಕಿಟ್ ವಿತರಿಸುವ ಮೂಲಕ ಸೇವೆಯನ್ನು ಮಾಡುತ್ತಿದೆ.ಈ ಕೋರೋನ್ ಎನ್ನುವಂತ ಮಹಾಮಾರಿಯ ಸಂದಭ೯ದಲ್ಲಿ ತಮ್ಮ ಜೀವವನ್ನು ಅಂಗೈಯಲ್ಲಿ ಇಟ್ಟುಕೊಂಡು ಈ ಒಂದು ಕಾಯ೯ವನ್ನು ಮಾಡುತ್ತಿರುವವರಿಗೆ ಕೋವೀಡ್ ಕಿಟ್ ಮತ್ತು ಸ್ಯಾನಿಟೈಜರ್ ವಿತರಿಸಲು ಹೊಸಪೇಟೆಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಮತಿ ಸುನಂದಮ್ಮ ನವರು ಚಾಲನೆ ನೀಡಿ ಉತ್ತಮ ಕಾರ್ಯಕ್ರಮವನ್ನು ಫುಲೆ ಶಿಕ್ಷಕಿಯರುContinue reading “ಮಾಸ್ಕ್ ಹಾಗೂ ಸಾನಿಟೈಸರ್ ವಿತರಣೆ-ಸೇವೆಯಲ್ಲಿಯು ಫುಲೆ ಸಂಘ ಮುಂದಾಗಿದೆ.”
