ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ

ವಿಜಯಪುರ ಜ. 26. ಗಣರಾಜ್ಯೋತ್ಸವ ದಿನಾಚರಣೆಯ ಧ್ವಜಾರೋಹಣ ಕಾರ್ಯಕ್ರಮ ಮುಗಿಸಿ ಶಿಕ್ಷಕಿಯರು ರಿಕ್ಷಾದಲ್ಲಿ ಮನೆಗೆ ಮರಳುತ್ತಿರುವಾಗ ದಾರಿ ಮದ್ಯದಲ್ಲಿ ರಿಕ್ಷಾ ಹಾಗೂ ಮೋಟಾರ್ಸೈಕಲ್ ನಡುವೆ ಅಪಘಾತ ಉಂಟಾಗಿದೆ.ಈ ಅವಘಡದಿಂದಾಗಿ 3 ಜನ ಶಿಕ್ಷಕಿಯರು ಗಂಭೀರವಾಗಿ ಘಾಯಗೊಂಡು ನರಳುವುದನ್ನು ನೋಡಿದ ಬಹಳಷ್ಟು ಜನರು ಫೋಟೋ ವಿಡಿಯೋ ತೆಗಿಯುವುದರಲ್ಲಿ ತೊಡಗಿದ್ದರೇ ಹೊರತು ಗಾಯಾಳುಗಳ ನೆರವಿಗೆ ಗಮನ ಕೊಡದೇ ಹೋದರು. ಆದರೆ ಅದೇ ಸಮಯದಲ್ಲಿ ಬಂದ ವಿಜಯಪುರ ಜಿಲ್ಲೆಯ ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ),ತಿಕೋಟಾ ತಾಲೂಕ ಘಟಕದContinue reading “ಔದಾರ್ಯ ಮೆರೆದು ಮಾದರಿಯಾದ ಸಾವಿತ್ರಿಬಾಯಿ ಫುಲೆ ಸಂಘದ ಪದಾಧಿಕಾರಿ -ಅಭಿನಂದನೆ ಕೋರಿದ ಡಾ.ಲತಾ.ಎಸ್.ಮುಳ್ಳೂರ”