ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ

ಶಿವಮೊಗ್ಗ ಜು.28.ಪರಿಸರಕ್ಕೆ ಯಾರು ತೋರಿಸಬೇಕು ಕನಿಕರ, ಪರಿಸರ ರಕ್ಷಿಸಿ ನಾವು ಬಾಳೋಣ ಸುಖಕರ. ಜನರಿಗಿರುವ ಆಮ್ಲಜನಕದ ಕೊರತೆ, ದೂರಮಾಡುವ ಅಹಂ ಮರೆತೆ. ಇಂದು ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ನಾಗರಾಜ್ ರವರು ಹಾಗೂ ECO ಶ್ರೀಯುತ ಗುಡ್ಡಪ್ಪ ಗಾಣಿಗೇರ್ ಇವರ ಉಪಸ್ಥಿತಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರವೀಂದ್ರ ನಗರ ಇಲ್ಲಿ ಅರಣ್ಯ ಇಲಾಖೆಯಿಂದContinue reading “ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ”

PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ

ಶಿಕಾರಿಪುರ ಜು.07 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ಶಿವಮೊಗ್ಗ, ಶಿಕಾರಿಪುರ ತಾಲ್ಲೂಕು ಘಟಕದಿಂದ C&R ನಿಯಮ ತಿದ್ದುಪಡಿಮಾಡಿ ಪದವೀಧರ ಸೇವಾನಿರತ ಶಿಕ್ಷಕರಿಗೆ 6-8ನೇ ತರಗತಿ ಬೋದಿಸುವ ಶಿಕ್ಷಕರನ್ನಾಗಿ ಮಾಡಿ PST ಇಂದ GPT ವೃಂದಕ್ಕೆ ವಿಲೀನ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. 1-7 ನೇ ತರಗತಿ ಬೋದಿಸುವ ಶಿಕ್ಷಕರನ್ನು 1-5 ನೇ ತರಗತಿಗೆ ಸೀಮಿತಗೊಳಿಸಿ ಹಿಂಬಡ್ತಿ ಮಾಡಿರುವುದು ಅವರ ವಿದ್ಯಾರ್ಹತೆಗೆ ಹಾಗೂ ಅವರ ಸುದೀರ್ಘ ಸೇವೆಗೆ ಮಾನ್ಯತೆ ಇಲ್ಲದಂತಾಗಿದೆ.ಇದರಿಂದContinue reading “PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ”

ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ

ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ಶಿವಮೊಗ್ಗ ಜಿಲ್ಲಾ ಘಟಕ ಶಿವಮೊಗ್ಗ-ಜು.03-ವೈದ್ಯೋ ನಾರಾಯಣ ಹರಿಃ ಎಂಬ ಮಾತಿದೆ, ವೈದ್ಯರ ಆರೈಕೆ, ಚಿಕಿತ್ಸೆಯ ಸರಿಯಾದ ಕ್ರಮದಿಂದ ಆರೋಗ್ಯ ಉತ್ತಮವಾಗಿಸುತ್ತಾರೆ.ಅವರೇ ದೇವರೆನಿಸುತ್ತಾರೆ. ಯಾವುದೇ ತಮ್ಮ ಸಮಸ್ಯೆಗಳನ್ನು ಗಣನೆಗೆ ತೆಗೆದುಕೊಳ್ಳದೆ ರೋಗಿಯ ಆರೈಕೆಗಾಗಿ ಹೆಚ್ಚು ಕಾಲ ವಿನಿಯೋಗಿಸುವ ವೈದ್ಯರುಗಳು ಸದಾ ದೇವತೆಗಳಿಗೆ ಸಮನಾಗಿರುತ್ತಾರೆ, ನಾವು ಭೂಮಿಯ ಮೇಲೆ ದೇವರನ್ನು ನೋಡಲು ಸಾಧ್ಯವಿಲ್ಲ ಆದರೆ ನಮ್ಮ ಆರೋಗ್ಯ ಉತ್ತಮಗೊಳಿಸಿ ನಮ್ಮನ್ನು ಆರೈಕೆ ಮಾಡುವ ವೈದ್ಯರುಗಳೇ ದೈವಶಕ್ತಿ ಪಡೆದುಕೊಂಡು ರೋಗಿಯ ಕಣ್ಣೆದುರಿಗೆ ನಿಲ್ಲುವ ದೇವರಾಗುತ್ತಾರೆ.Continue reading “ವಿಶ್ವ ವೈಧ್ಯರ ದಿನ-ವೈಧ್ಯರಿಗೆ ವಂದಿಸಿದ ಶಿವಮೊಗ್ಗ ಫುಲೆ ಸಂಘ”

42ನೇದಿನ ದಾಟಿದ ಫುಲೆ ಶಿಕ್ಷಕಿಯರ ಧ್ಯಾನ ತರಬೇತಿ ಕಾರ್ಯಕ್ರಮ

ಶಿವಮೊಗ್ಗ ಜೂ.24.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ಶಿವಮೊಗ್ಗ ಜಿಲ್ಲಾ ಘಟಕದ ವತಿಯಿಂದ ಕೊವಿಡ್ ಸಂಕಷ್ಟದ ಈ ಸಮಯದಲ್ಲಿ ‘ಮಾನಸಿಕ ಧ್ಯಾನ ತರಬೇತಿ’ ಎಂಬ ವಿಶೇಷ ಕಾರ್ಯಕ್ರಮವನ್ನು ಗೂಗಲ್ ಮೀಟ್ ಮೂಲಕ ಕಳೆದ ಮೇ-2 ರಿಂದ ಹಮ್ಮಿಕೊಂಡಿದ್ದು, ಶಿವಮೊಗ್ಗದ ಸಂಜೀವಿನಿ ಸ್ಪಿರಿಚ್ಯುಯಲ್ ಸಲ್ಯೂಷನ್ ನ ಸಂಮೋಹಿನಿ‌ ತಜ್ಞೆ, ಮಾನಸಿಕ ಧ್ಯಾನ ಪ್ರಚಾರಕಿ.ಅಧ್ಯಾತ್ಮ ಚಿಂತಕಿ ಶ್ರೀಲಕ್ಷ್ಮಿ ರವರು ಧ್ಯಾನ ತರಬೇತಿಯನ್ನು ಬಹಳ ಉತ್ಸಾಹದಿಂದ ನಡೆಸಿಕೊಡುತ್ತಿದ್ದಾರೆ, ಅವರು ಮಾತನಾಡಿ ಧ್ಯಾನ ಒಂದು ಪರಮಾನಂದಕರವಾದ ಅನುಭವ, ಇದು ನಮ್ಮ ಎಲ್ಲಾ ನೋವು,Continue reading “42ನೇದಿನ ದಾಟಿದ ಫುಲೆ ಶಿಕ್ಷಕಿಯರ ಧ್ಯಾನ ತರಬೇತಿ ಕಾರ್ಯಕ್ರಮ”

ಸಸಿಗೆ ಬೇಡಿಕೆ ಇಟ್ಟ ಫುಲೆ ಶಿಕ್ಷಕಿಯರ ಸಂಘ

ಶಿವಮೊಗ್ಗ ಜೂ21.ಬರಡಾದ ನೆಲಕ್ಕೆ ಜೀವಚೈತನ್ಯ ತಲುಪಿಸುವ ಹೊಣೆ ಹೊತ್ತು, ಸದ್ದಿಲ್ಲದೆ ಚಿಗುರೊಡೆದು ಬಂದ ಫುಲೆ ಸಂಘವು ಪ್ರಕೃತಿ ಯಂತೆ ಶುದ್ಧ. ವನಸಿರಿಯ ಪ್ರೀತಿಯಂತೆ ಅದಕ್ಕೆ ಪರ್ಯಾಯ ಪದ ಇಲ್ಲವೆನ್ನುವಷ್ಟು ಪರಿಶುದ್ಧ ಎಂಬ ನುಡಿಯಂತೆ ಇಂದು ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘವು, ಶಿವಮೊಗ್ಗದ ವಲಯ ಅರಣ್ಯಾಧಿಕಾರಿ ಶ್ರೀ ಉಮೇಶ್ ರವರಿಗೆ ಔಷಧಿಯುಕ್ತ ಹಾಗೂ ಉಪಯುಕ್ತ ಸಸಿಗಳನ್ನು ನೀಡುವಂತೆ ಮನವಿ ಮಾಡಿದೆ.ವಲಯ ಅರಣ್ಯಾಧಿಕಾರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಉತ್ತಮ ಕೆಲಸದಲ್ಲಿ ಫುಲೆ ಶಿಕ್ಷಕಿಯರ ಸಂಘ ತೊಡಗಿಸಿಕೊಂಡಿದೆContinue reading “ಸಸಿಗೆ ಬೇಡಿಕೆ ಇಟ್ಟ ಫುಲೆ ಶಿಕ್ಷಕಿಯರ ಸಂಘ”

ಬಿ.ಇ.ಒ ಅಧಿಕಾರಿಗೆ ಮನವಿ ಸಲ್ಲಿಕೆ

ತೀರ್ಥಹಳ್ಳಿ ಜೂ.13. ಕೋವಿಡ್ 19 ಮಹಾ ರೋಗವು ಉಲ್ಬಣಗೊಂಡು ವಿಶ್ವವ್ಯಾಪಿ ಜನಜೀವನವನ್ನು ತಲ್ಲಣಗೊಳಿಸಿದೆ.ಅದರಲ್ಲೂ ಎರಡನೇ ಅಲೆಯು ನಮ್ಮ ದೇಶದಲ್ಲಿ ಅತೀವ ಶೀಘ್ರವಾಗಿ ವ್ಯಾಪಿಸಿ ಲಕ್ಷಾಂತರ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಸಾವಿರಾರು ಜನರ ಜೀವಹಾನಿ ಮಾಡಿರುತ್ತದೆಇದು ಶೈಕ್ಷಣಿಕ ರಂಗದ ಮೇಲೆ ಪ್ರಭಾವ ಬೀರಿರುತ್ತದೆಇನ್ನು ತಜ್ಞರ ಅಭಿಪ್ರಾಯದಂತೆ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚು ಎಂದು ವರದಿ ಮಾಡಿರುತ್ತಾರೆ. ಈಗಾಗಲೇ ಶಿಕ್ಷಣ ಇಲಾಖೆಯು 2021 22ನೇ ಸಾಲಿನ ಶೈಕ್ಷಣಿಕ ಅವಧಿ ಶಾಲಾ ದಾಖಲಾತಿ ಪ್ರಾರಂಭಿಸಲು ಸೂಚಿಸಿದೆ. ಆದ್ದರಿಂದContinue reading “ಬಿ.ಇ.ಒ ಅಧಿಕಾರಿಗೆ ಮನವಿ ಸಲ್ಲಿಕೆ”

ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ

ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ”