6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.

ಹಾವೇರಿ ಅ.22. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ( ರಿ ) ಧಾರವಾಡ, ಜಿಲ್ಲಾ ಘಟಕ ಹಾವೇರಿ, ರಟ್ಟೀಹಳ್ಳಿ ತಾಲ್ಲೂಕು ಘಟಕದ ವತಿಯಿಂದ .ರಾಜ್ಯ ಘಟಕದ ತೀರ್ಮಾನದಂತೆ, 6 ಮತ್ತು 7 ನೇ ತರಗತಿ ಬೋದನೆಗೆ ಸಂಬಂಧಿಸಿದ ಶಿಕ್ಷಕರ ವೈಯಕ್ತಿಕ ದಾಖಲೆ ನಿರ್ವಹಣೆ ಸ್ಥಗಿತಗೊಳಿಸುವ ಮೂಲಕ PST ಶಿಕ್ಷಕರ ಚಳುವಳಿ ಪ್ರಾರಂಭಿಸಿದ್ದಾರೆ. ಹಿರೇಕೆರೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ತಾಲೂಕಿನ ಶಿಕ್ಷಣಾಧಿಕಾರಿಗಳು ಇಲಾಖಾ ಕಾರ್ಯದ ನಿಮಿತ್ತ ಹಾವೇರಿಗೆ ಹೋಗಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ತಾಲೂಕಿನContinue reading “6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.”