🔶🔶🔶🔶🔶🔶🔶🔶 ಬರಹ: ಪರಶುರಾಮ ಗುತ್ತಲ್ ಸಹಶಿಕ್ಷಕರು 👉80C:- (ಈಗಾಗಲೇ ವೇತನದಲ್ಲೇ ಕಟಾವಣೆಗಳ ಒಟ್ಟು ಮೊತ್ತ ರೂ 1,50,000 ಮೀರಿದವರಿಗೆ ಈ ಕೆಳಗಿನವುಗಳು ಅನ್ವಯಿಸುವುದಿಲ್ಲ)• 1) ಮಕ್ಕಳ ಟ್ಯೂಷನ್ ಫೀ ರಸೀದಿ• 2) PLI ತುಂಬಿದ ದಾಖಲೆ• 3) ಕೈಯಿಂದ ತುಂಬುವ LIC ಕಂತು• 4) NSC• 5) ಸುಕನ್ಯಾ ಸಮೃದ್ಧಿ• 6) ವಾಪಸ್ಸು ತುಂಬಿದ ಗೃಹ ಸಾಲದ ಅಸಲು• 7) ಇತರೆ 👉80 ಸಿ ಅಡಿ ರೂ. 1,50,000 ಮೀರಿದ್ದರೂ ನೇರವಾಗಿ ಆದಾಯದಲ್ಲಿ ಕಟಾವಣೆಗೆ ಇರುವ ಅವಕಾಶಗಳುContinue reading “ಆದಾಯ ತೆರಿಗೆ ಕಟ್ಟಲು ವಿನಾಯಿತಿಯ ಅವಕಾಶಗಳು:”
Category Archives: Uncategorized
ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ
ಗುಬ್ಬಿ.ಮಾ.11.ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ- ಧಾರವಾಡ,ತುಮಕೂರು ಜಿಲ್ಲೆಯಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಹಾಗೂ ಭಾರತ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ, ಗುಬ್ಬಿ ಇವರ ಸಹಯೋಗದಲ್ಲಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ ರವರ ಮಾರ್ಗದರ್ಶನದಲ್ಲಿ ದಿನಾಂಕ 11-03-2023 ರ ಶನಿವಾರ ಅಪರಾಹ್ನ ಗುಬ್ಬಿಯ ಶ್ರೀಮಾತಾ ಸಮುದಾಯ ಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಸಾಧಕರಿಗೆ ಸನ್ಮಾನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿContinue reading “ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ”
“ಪ್ರತಿಭಾನ್ವಿತ ಪ್ರತಿಭಾ ಅವರಿಗೊಲಿದ ಗೌರವ ಡಾಕ್ಟರೇಟ್”
ಪ್ರತಿಭಾ.ಆರ್. M.Sc., M.ed., M.Phil., KES, KSET, KAS ಇವರ ಶೈಕ್ಷಣಿಕ ಪದವಿಗಳನ್ನು ನೋಡಿದರೆ ಸಾಕು ಇವರೆಂತಾ ಸಾಧಕರಿರಬಹುದೆಂದು ತಿಳಿಯುತ್ತದೆ. ಇವರ ಸಾಧನೆಗೆ “ಏಶಿಯಾ ವೇದಿಕ್ ಕಲ್ಚರ್ ರಿಸರ್ಚ್ ಯೂನಿವರ್ಸಿಟಿ” ದಿನಾಂಕ 25:02:2023 ರಂದು ಗೌರವ ಡಾಕ್ಟರೇಟ್ ನೀಡಿದೆ. B.sc ಯಲ್ಲಿ ಅಂದಿನ ಕರ್ನಾಟಕದ ರಾಜ್ಯಪಾಲರಾಗಿದ್ದ ಟಿ.ಎನ್. ಚತುರ್ವೇದಿ ಅವರಿಂದ ಎರಡು ಬಂಗಾರದ ಪದಕ ಗಳಿಸಿದ ಕೀರ್ತಿ ಇವರಿಗೆ ಸಲ್ಲುತ್ತದೆ.M.Sc. (ಪ್ರಾಣಿಶಾಸ್ತ್ರ) ಯಲ್ಲಿ ಪ್ರಥಮ RANK ಪಡೆದಿರುತ್ತಾರೆ. ಇವರು ಪ್ರಾಥಮಿಕ ಶಾಲಾ ಶಿಕ್ಷಕಿಯಾಗಿ,ಮೊದಲ ವೃತ್ತಿ ಬದುಕನ್ನು ಚಿತ್ರದುರ್ಗದಲ್ಲಿContinue reading ““ಪ್ರತಿಭಾನ್ವಿತ ಪ್ರತಿಭಾ ಅವರಿಗೊಲಿದ ಗೌರವ ಡಾಕ್ಟರೇಟ್””
ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್
ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ-ಧಾರವಾಡತಾಲ್ಲೂಕು ಘಟಕ- ಪಿರಿಯಾಪಟ್ಟಣ ಕಳೆದ ಎರಡು ದಿನಗಳ ಹಿಂದೆ ಆಕಸ್ಮಿಕ ರಸ್ತೆ ಅಪಘಾತದಲ್ಲಿ ಮೆದುಳಿಗೆ ಪೆಟ್ಟು ಬಿದ್ದು ನಿಷ್ಕ್ರಿಯವಾದ ಕಾರಣದಿಂದ ಮೃತಪಟ್ಟ ಸಂಘಟನೆಯ ತಾಲ್ಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿ ಗಾಯತ್ರಿ ಅವರ ಅಕ್ಕನ ಮಗನಾದ ಕುಮಾರ ಲೋಹಿತ (29) ರವರ ದೇಹದ ಅಂಗಾಂಗಗಳಾದ ಹೃದಯ,ಶ್ವಾಸಕೋಶ,ಲಿವರ್,ಕಿಡ್ನಿ, ಸ್ಪೈನಲ್ ಕಾರ್ಡ್ ದಾನ ಮಾಡಿಸುವ ಮೂಲಕ ನಾಡಿಗೇ ಮಾದರಿಯಾಗಿದ್ದಾರೆ. ಪಿರಿಯಾ ಪಟ್ಟಣ ತಾಲ್ಲೂಕಿನ ಚಿಟ್ಟೇನಹಳ್ಳಿ ಗ್ರಾಮದ ವಾಸಿಯಾಗಿದ್ದ ಮೃತರು ತಾಲ್ಲೂಕಿನ ಅಧ್ಯಕ್ಷರಾದ ಗಾಯತ್ರಿರವರ ಅಕ್ಕನಾದContinue reading “ಜೀರೋ ಟ್ರಾಫಿಕ್ ನಲ್ಲಿ ಕೊಂಡೊಯ್ದ ದೇಹದ ಅಂಗಾಂಗಳು- ಸಾವಿನಲ್ಲೂ ಉದಾರತೆ ಮೆರೆದ ಲೋಹಿತ್”
ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ತುಮಕೂರು ಜ.27 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ. ಜಿಲ್ಲಾಘಟಕ- ತುಮಕೂರು ಹಾಗೂ ತಾಲೂಕು ಘಟಕ-ತುಮಕೂರು ಇವರ ಸಹಯೋಗ ದೊಂದಿಗೆ ದಿನಾಂಕ 26/01/2022 ರಂದು ಅಪರಾಹ್ನ ಆರ್ಯಬಾಲಿಕ ಪ್ರಾಥಮಿಕ ಪಾಠ ಶಾಲೆ ಯಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತುಮಕೂರು ತಾಲೂಕ್ ತಹಶಿಲ್ದಾರವರು ಹಾಗೂ ತಾಲ್ಲೂಕು ದಂಡಾಧಿಕಾರಿContinue reading “ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ
ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ”
