ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ, ಕೇಂದ್ರ ಕಚೇರಿ ಧಾರವಾಡ.ಕರ್ನಾಟಕ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ತುಮಕೂರು ತಾಲೂಕು ಘಟಕ ಗುಬ್ಬಿ ಹಾಗೂ ಚಾಲುಕ್ಯ ಆಸ್ಪತ್ರೆ ಗುಬ್ಬಿ, ಇವರ ಸಹಯೋಗದಲ್ಲಿ ದಿನಾಂಕ 02/03/2024ರ ಶನಿವಾರದಂದು ಅಂತರರಾಷ್ಟ್ರೀಯ ಮಹಿಳಾ ದಿನಾಚರಣೆ ಹಾಗೂ ಉಚಿತ ಆರೋಗ್ಯ ಶಿಬಿರ ಕಾರ್ಯಕ್ರಮವನ್ನು ಬಾಬು ಜಗಜೀವನ್ ರಾಮ್ ಭವನ ಗುಬ್ಬಿ ಇಲ್ಲಿ ಬೆಳಿಗ್ಗೆ ೧೧ ಗಂಟೆಗೆ ಹಮ್ಮಿಕೊಳ್ಳಲಾಯಿತು ಕಾರ್ಯಕ್ರಮವನ್ನು ಡಾ. ಲತಾ ಎಸ್ ಮುಳ್ಳೂರ,Continue reading ವಿಶ್ವ ಮಹಿಳಾ ದಿನಾಚರಣೆಯ ಅಂಗವಾಗಿ ನಡೆಸಿದ ಉಚಿತ ಆರೋಗ್ಯ ತಪಾಸಣಾ ಕಾರ್ಯಕ್ರಮ ಯಶಸ್ವಿ

ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ

ಧಾರವಾಡ.ಜ.22 ಇಂದು ಧಾರವಾಡ ಶಹರದಲ್ಲಿನ ಡಾ.ಪಾಟೀಲ್ ಪುಟ್ಟಪ್ಪರವರ ಸಭಾಭವನದಲ್ಲಿ ನಡೆದ ಮಾತೇ ಸಾವಿತ್ರಿಬಾಯಿ ಫುಲೆರವರ ಜನ್ಮದಿನಾಚರಣೆ ಹಾಗೂ ಶೈಕ್ಷಣಿಕ ಕಾರ್ಯಾಗಾರ ಸಮಾರಂಭವನ್ನು ಉದ್ಘಾಟನೆ ಮಾಡಿದ ವಿಧಾನಪರಿಷತ್ ಸಭಾಪತಿಗಳಾದ ಗೌರವಾನ್ವಿತ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು ಹಾಗೂ ಅವರ ಜೊತೆಯಾಗಿ ಸಾವಿತ್ರಿಬಾಯಿ ಫುಲೆ ಚಲನಚಿತ್ರದ ನಿರ್ಮಾಕರಾದ ಶ್ರೀ ಬಸವರಾಜ ಭೂತಾಳಿರವರು ಹಾಗೂ ವೇದಿಕೆಯ ಗಣ್ಯರೆಲ್ಲರೂ ಸಾಮೂಹಿಕವಾಗಿ ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ ಮಾಡಿದರು. ಇದು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಮತ್ತೊಂದು ಬೆಳವಣಿಗೆಯContinue reading “ಸಂಘದ ಸಹಾಯವಾಣಿ ಮತ್ತು ವೆಬ್ಸೈಟ್ URLs ಬಿಡುಗಡೆ”

ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ

ರಾಮನಗರ ದಿ.24 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ತಾಲೂಕು ಘಟಕ ಚನ್ನಪಟ್ಟಣ ವತಿಯಿಂದ ದಿನಾಂಕ 24/ 9 /23ರಂದು ಭಾನುವಾರ ಬೆಳಿಗ್ಗೆ 11:30ಕ್ಕೆ, ಜೆಸಿ ರಸ್ತೆ ಕೋಟೆ ಪಂಚಮುಖಿ ಗಣೇಶ ದೇವಸ್ಥಾನದ ಹತ್ತಿರ ರಕ್ತದಾನ ಶಿಬಿರವನ್ನು ಹಮ್ಮಿಕೊಳ್ಳಲಾಗಿತ್ತು, ಚಂದ್ರು ಡಯಾಗ್ನೋಸ್ಟಿಕ್ ಸೆಂಟರ್ ಜೀವಾಮೃತ ರಕ್ತ ನಿಧಿಯ ಸಿಬ್ಬಂದಿಗಳ ಸಹಕಾರದಿಂದ ಇಪ್ಪತ್ತಕ್ಕೂ ಹೆಚ್ಚು ಯುವಕ, ಯುವತಿಯರಿಂದ ರಕ್ತ ಸಂಗ್ರಹಿಸಲಾಯಿತು. ಯುವಕ ಯುವತಿಯರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಿದರು ,ಈ ಒಂದು ಕಾರ್ಯಕ್ರಮದಲ್ಲಿ ಸಂಘದ ಅಧ್ಯಕ್ಷರಾದಂತಹ ಶ್ರೀಮತಿ ನಾಗಮ್ಮContinue reading “ಮಾತೇ ಸಾವಿತ್ರಿಬಾಯಿ ಫುಲೆಯ ಆದರ್ಶವನ್ನೇ ಅನುಸರಿಸಿದ ಚನ್ನಪಟ್ಟಣ ಶಿಕ್ಷಕಿಯರ ಸಂಘ”

ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ

ಸೆಪ್ಟಂಬರ್ 05-ರಾಜ್ಯ ಮಟ್ಟದ ಸರ್ಕಾರಿ ಕಾರ್ಯಕ್ರಮ ಶಿಕ್ಷಕರ ದಿನಾಚರಣೆಯಂದು ಡಾ.ಸರ್ವಪಲ್ಲಿ ರಾಧಾಕೃಷ್ಣ ನ್ ಹಾಗೂ ಮಾತೆ ಸಾವಿತ್ರಿಬಾಯಿ ಫುಲೆ ರವರ ಇಬ್ಬರ ಭಾವಚಿತ್ರ ಗಳಿಗೂ ಮಾನ್ಯ ಮುಖ್ಯಮಂತ್ರಿ ಗಳು ಪುಷ್ಪನಮನ ಸಲ್ಲಿಸುವ ವಿಷಯವನ್ನು ಕಾರ್ಯಕ್ರಮದ ಆಮಂತ್ರಣ ಪತ್ರಿಕೆಯಲ್ಲಿ ಕಂಡು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ನ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್.ಮುಳ್ಳೂರ ರವರು ಸಂತೋಷ ವ್ಯಕ್ತಪಡಿಸಿದ್ದಾರೆ.ಕಳೆದ ವರ್ಷದ ಶಿಕ್ಷಕರ ದಿನಾಚರಣೆಯಂದು ಸಹಾ ಮಾನ್ಯ ಮುಖ್ಯಮಂತ್ರಿಗಳು ಎರಡೂContinue reading “ಡಾ.ಸರ್ವಪಲ್ಲಿ ರಾಧಾಕೃಷ್ಣನ್ ಹಾಗೂ ಮಾತೇ ಸಾವಿತ್ರಿಬಾಯಿ ಫುಲೆ ಇಬ್ಬರ ಭಾವಚಿತ್ರಗಳಿಗೂ ಪುಷ್ಪನಮನಕ್ಕೆ ಸಿದ್ದತೆ -ಸಂತಸ ವ್ಯಕ್ತಪಡಿಸಿದ ಡಾ.ಲತಾ ಎಸ್.ಮುಳ್ಳೂರ”

ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ರಾಷ್ಟ್ರದ ಏಕೈಕ ಮೊದಲ ಶಿಕ್ಷಕಿಯರ ಸಂಘ ದಿನಾಂಕ 27 ಆಗಸ್ಟ್ 2023 ರ ಭಾನುವಾರ ದಂದು ಧಾರವಾಡದ ಆಲೂರು ವೆಂಕಟರಾವ್ ಸಭಾಭವನದಲ್ಲಿ ಸಾವಿತ್ರಿಬಾಯಿ ಫುಲೆ ರಾಷ್ಟೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಛೇರಿ ಧಾರವಾಡ, ಕರ್ನಾಟಕ ಈ ಸಂಘಟನೆಯಉದ್ಘಾಟನಾ ಕಾರ್ಯಕ್ರಮವು ಅತ್ಯಂತ ವಿಜೃಂಭಣೆಯಿಂದ ಜರುಗಿತು. ಈ ಕಾರ್ಯಕ್ರಮವನ್ನು ಉದ್ಘಾಟಿಸಿದ ವಿಧಾನ ಪರಿಷತ್ತಿನ ಸಭಾಪತಿಗಳಾದ ಸನ್ಮಾನ್ಯ ಶ್ರೀ ಬಸವರಾಜ ಹೊರಟ್ಟಿ ರವರು,ಶಿಕ್ಷಕಿಯರು ವೃತ್ತಿಯ ಪವಿತ್ರತೆಯನ್ನು ಕಾಪಾಡಿಕೊಳ್ಳಬೇಕು. ವಿದ್ಯಾರ್ಥಿಗಳ ಬುದ್ಧಿಮಟ್ಟ ಅರಿತು ಗುಣಮಟ್ಟದ ಶಿಕ್ಷಣ ಕೊಡುವ ಶಿಕ್ಷಕರನ್ನ ಸಮಾಜContinue reading “ರಾಷ್ಟ್ರಮಟ್ಟದಲ್ಲಿ ಉದಯವಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ

ಗುಬ್ಬಿ.ಮಾ.11.ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ರಿ.ರಾಜ್ಯಘಟಕ- ಧಾರವಾಡ,ತುಮಕೂರು ಜಿಲ್ಲೆಯಗುಬ್ಬಿ ತಾಲ್ಲೂಕು ಘಟಕದ ವತಿಯಿಂದ ಹಾಗೂ ಭಾರತ ಸ್ಕೌಟ್ಸ್ ಗೈಡ್ಸ್ ಸ್ಥಳೀಯ ಸಂಸ್ಥೆ, ಗುಬ್ಬಿ ಇವರ ಸಹಯೋಗದಲ್ಲಿ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ. ಲತಾ ಎಸ್ ಮುಳ್ಳೂರ ರವರ ಮಾರ್ಗದರ್ಶನದಲ್ಲಿ ದಿನಾಂಕ 11-03-2023 ರ ಶನಿವಾರ ಅಪರಾಹ್ನ ಗುಬ್ಬಿಯ ಶ್ರೀಮಾತಾ ಸಮುದಾಯ ಭವನದಲ್ಲಿ “ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ” ಹಾಗೂ “ಸಾಧಕರಿಗೆ ಸನ್ಮಾನ” ಕಾರ್ಯಕ್ರಮವನ್ನು ಆಯೋಜನೆ ಮಾಡಲಾಗಿತ್ತು. ಈ ಕಾರ್ಯಕ್ರಮದ ಅಧ್ಯಕ್ಷತೆಯನ್ನು ಗುಬ್ಬಿ ತಾಲೂಕು ಘಟಕದ ಅಧ್ಯಕ್ಷರಾದ ಶ್ರೀಮತಿContinue reading “ವಿಶ್ವ ಮಹಿಳಾ ದಿನಾಚರಣೆ ಹಾಗೂ ಸಾಧಕರಿಗೆ ಸನ್ಮಾನ ಸಮಾರಂಭ”

ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.

ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ತುರುವೇಕೆರೆ ವತಿಯಿಂದ ದಿನಾಂಕ 28.01.2023ರ ಮದ್ಯಾಹ್ನ 12.30 ಕ್ಕೆ ಕನ್ನಡ ಭವನ, ತುರುವೇಕೆರೆ ಇಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಅವರ ಜನ್ಮದಿನಾಚರಣೆ, ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ ಕಾರ್ಯಕ್ರಮವನ್ನು ಅಧ್ಯಕ್ಷರಾಗಿ ಶ್ರೀಮತಿ ಎಂ. ಟಿ ಭವ್ಯ ಮೇಡಂರವರ ಅಧ್ಯಕ್ಷತೆಯಲ್ಲಿ ಮತ್ತು ಎಲ್ಲ ಪದಾಧಿಕಾರಿಗಳ ಸಹಕಾರದಲ್ಲಿ ಬಹಳ ಅದ್ದೂರಿಯಾದ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.ಪ್ರಸ್ತುತContinue reading “ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ,ಅಕ್ಷರದವ್ವ ಪ್ರಶಸ್ತಿ ಪ್ರಧಾನ ಸಮಾರಂಭ ಹಾಗೂ ನಿವೃತ್ತ ಶಿಕ್ಷಕಿಯರಿಗೆ ಸನ್ಮಾನ ಸಮಾರಂಭ.”