ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ

ದಿನಾಂಕ: 16 ಜುಲೈ 2022 ರ ಶನಿವಾರದಂದು ಶ್ರೀ ರಾಘವೇಂದ್ರ ಸ್ವಾಮಿ ಮಠದ ಆವರಣದಲ್ಲಿ ವರ್ಗಾವಣೆಗೊಂಡ ಕ್ಷೇತ್ರ ಸಮನ್ವಯಾಧಿಕಾರಿಗಳಾದ ಶ್ರೀಯುತ ಸಿದ್ಧಲಿಂಗಸ್ವಾಮಿ ಸರ್ ರವರಿಗೆ ಹಾಗೂ ಅಕ್ಷರ ದಾಸೋಹ ನಿರ್ದೇಶಕರಾದ ಶ್ರೀಯುತ ಯೋಗಾನಂದ ಸರ್ ರವರಿಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ)ರಾಜ್ಯಘಟಕ – ಧಾರವಾಡಜಿಲ್ಲಾ ಘಟಕ -ತುಮಕೂರು. ತಾಲ್ಲೂಕು ಘಟಕ – ಗುಬ್ಬಿ ವತಿಯಿಂದ ಬೀಳ್ಕೊಡುಗೆ ಸಮಾರಂಭ ಹಾಗೂ ಸಂಘದ ಸದಸ್ಯರ SSLC, PUC ಮಕ್ಕಳಿಗೆ ಪ್ರತಿಭಾ ಪುರಸ್ಕಾರ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಕಾರ್ಯಕ್ರಮವು ವಿಶಾಲಾಕ್ಷಿContinue reading “ಶಿಕ್ಷಕಿಯರ ಸಂಘದ ವತಿಯಿಂದ ಶಿಕ್ಷಣ ಅಧಿಕಾರಿಗಳಿಗೆ ಬೀಳ್ಕೊಡುಗೆ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ಪುರಸ್ಕಾರ ಕಾರ್ಯಕ್ರಮ”

ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ

*ಮಾತೆ *ಸಾವಿತ್ರಿಬಾಯಿ ಫುಲೆ ಚಲನಚಿತ್ರ (ಅಂತಾರಾಷ್ಟ್ರೀಯ ಚಲನ ಚಿತ್ರ ಪ್ರಶಸ್ತಿ ಹಾಗೂ ರಾಜ್ಯ ಪ್ರಶಸ್ತಿ ಪಡೆದ ಚಲನಚಿತ್ರ) ರಾಜ್ಯಾದ್ಯಂತ ಬಿಡುಗಡೆ ಸಮಾರಂಭ* *,ಹಾಗೂ *ಶೈಕ್ಷಣಿಕ ಕಾರ್ಯಾಗಾರ*💐💐💐💐💐💐*ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟಕ ಧಾರವಾಡ ಹಾಗೂ ಶ್ರೀ ಅಮೋಘ.ಸಿದ್ದೇಶ್ವರ ಕ್ರಿಯೇಷನ್ಸ್ ಅವರ ಸಹಯೋಗದಲ್ಲಿ ದಿ. 08.07.2022 ಶುಕ್ರವಾರ 12.00 ಗಂಟೆಗೆ ಆಲೂರ ವೆಂಕಟರಾವ ಸಭಾ ಭವನ ಧಾರವಾಡದಲ್ಲಿ ನೆರವೇರಲಿದೆ* ಉದ್ಘಾಟಕರು ಅಂದು ಸಮಾರಂಭದ ಉದ್ಘಾಟಕರಾಗಿ ಗೌರವಾನ್ವಿತ ಸನ್ಮಾನ್ಯ ಮಹಾಪೌರರಾದ ಶ್ರೀ ಈರೇಶ.ಅಂಚಟಗೇರಿ ಅವರು ಹಾಗೂ ರಾಷ್ಟ್ರ ಪ್ರಶಸ್ತಿContinue reading “ಜುಲೈ-8ಕ್ಕೆ ರಾಜ್ಯಾದ್ಯಂತ ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆಗೆ ಚಾಲನೆ,ಉದ್ಘಾಟನಾ ಸಮಾರಂಭ & ಶೈಕ್ಷಣಿಕ ಕಾರ್ಯಾಗಾರ”

ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ

“ವೈದ್ಯ ನಾರಾಯಣೋ ಹರಿ” ವೈದ್ಯರ ದಿನಾಚರಣೆ ಪ್ರಯುಕ್ತ ದಿನಾಂಕ 02-07-2 022 ಶನಿವಾರದಂದು ಪ್ರಾಥಮಿಕ ಆರೋಗ್ಯ ಕೇಂದ್ರ ಘಟಕ ಮಂಡಘಟ್ಟದಲ್ಲಿ ವೈದ್ಯರಿಗೆ ಸನ್ಮಾನ ಕಾರ್ಯಕ್ರಮ ಕರ್ನಾಟಕ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ ಶಿವಮೊಗ್ಗ ಇವರಿಂದ ಸಮಾರಂಭ ನಡೆಸಲಾಯಿತು. ಆಸ್ಪತ್ರೆಯ ವೈದ್ಯರಾದ ಶ್ರೀಯುತ ಸುರೇಶ್,l ಅಪ್ಪಾಜಿಗೌಡ ,ಹಾಗೂ ಸಿಬ್ಬಂದಿ ವರ್ಗದವರಾದ ಶ್ರೀಮತಿ ಪ್ರೇಮ, ಸುಮಾ, ರಂಗನಾಥ್, ಮುಂತಾದವರು *ಪಾಲ್ಗೊಂಡಿದ್ದರು. ಇವರಿಗೆ ಕರ್ನಾಟಕ *ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ಪ್ರಭುಗೌಡ ಅವರು ವೈದ್ಯರ ದಿನಾಚರಣೆ ಪ್ರಯುಕ್ತContinue reading “ವೈದ್ಯರ ದಿನಾಚರಣೆ ಪ್ರಯುಕ್ತ ವೈದ್ಯರಿಗೆ ಸನ್ಮಾನ”

ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ

ಸುಜಾತ ಎಸ್ ಹೇಮಂತ್ , ಉಪಾಧ್ಯಕ್ಷ ರು, ಸಾವಿತ್ರಿಬಾಯಿ ಫುಲೆ ಸಂಘ, ಶಿವಮೊಗ್ಗ.ಇವರು ಸರ್ಕಾರಿ ಪದವಿ ಪೂರ್ವ ಕಾಲೇಜು ಬಸವಾನಿಯ ಪ್ರೌಢಶಾಲಾ ವಿಭಾಗದಲ್ಲಿ ಸಹ ಶಿಕ್ಷಕಿಯಾಗಿ ಕಾರ್ಯನಿರ್ವಹಿಸುತ್ತಿದ್ದು ಇವರ “ಅನುಭಾವ” ಎಂಬ ಶೀರ್ಷಿಕೆಯ ಕವನಸಂಕಲನವನ್ನು ದಿನಾಂಕ26/06/22 ರ ಭಾನುವಾರ ಮಧ್ಯಾಹ್ನ ಎರಡು ಗಂಟೆಗೆ ಮಾನ್ಯ ಶ್ರೀಯುತ ಆರಗ ಜ್ಞಾನೇಂದ್ರ ರವರು ಗೃಹ ಸಚಿವರು ಕರ್ನಾಟಕ ಸರ್ಕಾರ ಇವರು ತಮ್ಮ ಅಮೃತ ಹಸ್ತದಿಂದ ಲೋಕಾರ್ಪಣೆ ಮಾಡಿದರು. ಹಾಗೂ ಅನುಭಾವ ಕೃತಿಗೆ ಶುಭ ಹಾರೈಸಿ ಮಾತನಾಡಿದರು. ಶ್ರೀಯುತ ಹರೀಶ್ ಕೆContinue reading “ಸಾವಿತ್ರಿಬಾಯಿ ಫುಲೆ ಸಂಘದ ಉಪಾಧ್ಯಕ್ಷರಾದ ಸುಜಾತ ಎಸ್ ಹೇಮಂತ್ ರವರ “ಅನುಭಾವ” ಕವನ ಸಂಕಲನದ ಬಿಡುಗಡೆ”

ವಿಶ್ವ ಮಹಿಳಾ ದಿನಾಚರಣೆ-ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಯಶಸ್ವಿ.

ಗುಬ್ಬಿ: ದಿನಾಂಕ 19 ಮಾರ್ಚ್ 2022 ಕರ್ನಾಟಕ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ತಾಲ್ಲೂಕು ಘಟಕ-ಗುಬ್ಬಿ, ಭಾರತ್ ಸ್ಕೌಟ್ಸ್ ಅಂಡ್ ಗೈಡ್ಸ್ ಸ್ಥಳೀಯ ಸಂಸ್ಥೆ ಗುಬ್ಬಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ಗುಬ್ಬಿಶಾಖೆ, ಲಯನ್ಸ್ ಕ್ಲಬ್ ಗುಬ್ಬಿ, ಸುಧೆ ಸೇವಾ ಟ್ರಸ್ಟ್(ರಿ) ತುಮಕೂರು, ಶ್ರೀ ಗುರುರಾಘವೇಂದ್ರ ಚಾರಿಟಬಲ್ ಟ್ರಸ್ಟ್ (ರಿ) ಗುಬ್ಬಿ, ಈ ಎಲ್ಲಾ ಸಂಘ ಸಂಸ್ಥೆಗಳ ಸಹಯೋಗದಲ್ಲಿ ವಿಶ್ವ ಮಹಿಳಾ ದಿನಾಚರಣೆ ಮತ್ತು ಸೇವಾ ತೃಪ್ತಿ ಪ್ರಶಸ್ತಿ ಪ್ರದಾನ ಸಮಾರಂಭವನ್ನು ನಗರದ ಶ್ರೀ ರಾಘವೇಂದ್ರ ಸ್ವಾಮಿContinue reading “ವಿಶ್ವ ಮಹಿಳಾ ದಿನಾಚರಣೆ-ವಿವಿಧ ಸಂಘಸಂಸ್ಥೆಗಳ ಸಹಯೋಗದಲ್ಲಿ ಯಶಸ್ವಿ.”

ಇಡೀ ರಾಜ್ಯಕ್ಕೆ ಮಾದರಿ ಸಂಘವಾಗಿದೆ-ಜಿಲ್ಲಾ ಶಿಕ್ಷಣಾಧಿಕಾರಿ ಹೆಚ್.ಸುಖದೇವ್ ಅಭಿಪ್ರಾಯ.

ರಾಯಚೂರು-ದಿನಾಂಕ 29 /01/ 2022 ರಂದು ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ರಾಯಚೂರು ವತಿಯಿಂದ ಸಾವಿತ್ರಿಬಾಯಿ ಪುಲೆಯವರ ಜನ್ಮ ದಿನಾಚರಣೆಯನ್ನು ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ಹಾಷ್ಮಿಯಾದಲ್ಲಿ ಆಚರಿಸಲಾಯಿತು. ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಆಗಮಿಸಿದ ಜಿಲ್ಲಾ ಶಿಕ್ಷಣ ಅಧಿಕಾರಿಗಳಾದ H ಸುಖದೇವ ಸರ್ ರವರು ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಿದರು. ಶಿಕ್ಷಣ ಇಲಾಖೆಯಲ್ಲಿ ಏನಾದರೂ ಉತ್ತಮ ಕೆಲಸಗಳು ಆಗಿದ್ದರೆ ಅದಕ್ಕೆ ಕಾರಣ ಶಿಕ್ಷಕಿಯರು. ಉದಾಹರಣೆಗೆ ಎಸ್ಎಸ್ಎಲ್ ಸಿ ಫಲಿತಾಂಶ ಮತ್ತೆ ಬೇರೆ ಬೇರೆ ಕಾರ್ಯಕ್ರಮಗಳ ನಿರ್ವಹಣೆಗೆ ಮುಖ್ಯContinue reading “ಇಡೀ ರಾಜ್ಯಕ್ಕೆ ಮಾದರಿ ಸಂಘವಾಗಿದೆ-ಜಿಲ್ಲಾ ಶಿಕ್ಷಣಾಧಿಕಾರಿ ಹೆಚ್.ಸುಖದೇವ್ ಅಭಿಪ್ರಾಯ.”

‘ದಾರ್ಶನಿಕ ದರ್ಶನ’ಪುಸ್ತಕ ಬಿಡುಗಡೆ- ಉಷಾರಾಣಿರವರ ಲೇಖನಕ್ಕೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಮೆಚ್ಚುಗೆ.

ಶಿಕಾರಿಪುರ ಜ.27. ಪಟ್ಟಣದಲ್ಲಿ ಸುವ್ವಿ ಪ್ರಕಾಶನ ಹಾಗೂ ಜನಸ್ಪಂದನ ಟ್ರಸ್ಟ್ ವತಿಯಿಂದ ಅಯೋಜಿಸಿದ್ದ ‘ದಾರ್ಶನಿಕರ ದರ್ಶನ’ ಪುಸ್ತಕ ಬಿಡುಗಡೆ ಸಮಾರಂಭ ಆಯೋಜಿಸಲಾಗಿತ್ತು. ಅಧ್ಯಕ್ಷತೆಯನ್ನು ಶ್ರೀ ಜಯಪ್ಪ ನಿವೃತ್ತಿ ಪ್ರಾಂಶುಪಾಲರು ವಹಿಸಿದ್ದು,ಉಪನ್ಯಾಸವನ್ನು ಡಾ.ಮೋಹನ್ ಚಂದ್ರಗುತ್ತಿ,ಸಹ ಪ್ರಧ್ಯಾಪಕರು, ಸಹ್ಯಾದ್ರಿ ಕಾಲೇಜ್ ಶಿವಮೊಗ್ಗ ರವರು ದಾರ್ಶನಿಕ ದರ್ಶನ ಪುಸ್ತಕ ಬಿಡುಗಡೆ ಮಾಡಿ ಮಾತನಾಡಿದ ಅವರು ಸಮಾಜದಲ್ಲಿ ಸಮಾಜದಲ್ಲಿ ಸುಧಾರಣೆ ತರಲು ಶ್ರಮಿಸಿದ ದಾರ್ಶನಿಕರನ್ನು ಒಂದು ಜಾತಿಗೆ ಸೀಮಿತಗೊಳಿಸುವುದು ಅಪಾಯಕಾರಿ ಬೆಳವಣಿಗೆ ಎಂದರು. ನಮ್ಮ ನಾಡಿನಲ್ಲಿ ಹಲವಾರು ದಾರ್ಶನಿಕರು ಕತ್ತಲೆಯಿಂದ ಬೆಳಕಿನಡೆಗೆ ಜನರನ್ನುContinue reading “‘ದಾರ್ಶನಿಕ ದರ್ಶನ’ಪುಸ್ತಕ ಬಿಡುಗಡೆ- ಉಷಾರಾಣಿರವರ ಲೇಖನಕ್ಕೆ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಮೆಚ್ಚುಗೆ.”