ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ

ತುಮಕೂರು ಜ.27 ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ. ಜಿಲ್ಲಾಘಟಕ- ತುಮಕೂರು ಹಾಗೂ ತಾಲೂಕು ಘಟಕ-ತುಮಕೂರು ಇವರ ಸಹಯೋಗ ದೊಂದಿಗೆ ದಿನಾಂಕ 26/01/2022 ರಂದು ಅಪರಾಹ್ನ ಆರ್ಯಬಾಲಿಕ ಪ್ರಾಥಮಿಕ ಪಾಠ ಶಾಲೆ ಯಲ್ಲಿ ಮಾತೆ ಸಾವಿತ್ರಿಬಾಯಿ ಫುಲೆ ಹಾಗೂ ಫಾತಿಮಾ ಶೇಕ್ ರವರ ಜನ್ಮ ದಿನಾಚರಣೆ ಯನ್ನು ಆಚರಿಸಲಾಯಿತು.ಕಾರ್ಯಕ್ರಮದ ಅಧ್ಯಕ್ಷತೆ ಯನ್ನು ಜಿಲ್ಲಾಧ್ಯಕ್ಷರಾದ ಶ್ರೀಮತಿ ಅನುಸೂಯ ದೇವಿ ಅವರು ವಹಿಸಿಕೊಂಡಿದ್ದರು. ಮುಖ್ಯ ಅತಿಥಿಗಳಾಗಿ ತುಮಕೂರು ತಾಲೂಕ್ ತಹಶಿಲ್ದಾರವರು ಹಾಗೂ ತಾಲ್ಲೂಕು ದಂಡಾಧಿಕಾರಿContinue reading “ಅಕ್ಷರದವ್ವರ ದಿನಾಚರಣೆ ಆಚರಿಸಿದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”

ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ

ಕರ್ನಾಟಕ ರಾಜ್ಯ ಸಾವಿತ್ರಿಬಾಯಿಪುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ತುಮಕೂರು, ತಾಲೂಕು ಘಟಕ ಗುಬ್ಬಿ ದಿನಾಂಕ 15 ಸೆಪ್ಟೆಂಬರ್ 2021ರ ಬುಧವಾರದಂದು ಗುಬ್ಬಿ ತಾಲೂಕಿನ ಬೆಲವತ್ತ ಕ್ಲಸ್ಟರ್ ನ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆ ಬಿ ಕೋಡಿಹಳ್ಳಿ ಯಲ್ಲಿ ಶಿಕ್ಷಕರ ದಿನಾಚರಣೆ ಜೊತೆಗೆ ಜಿಲ್ಲಾ ಉತ್ತಮ ಶಿಕ್ಷಕ ಪ್ರಶಸ್ತಿ ಪುರಸ್ಕೃತರಿಗೆ ಲಯನ್ಸ್ ಕ್ಲಬ್ ಗುಬ್ಬಿ ವತಿಯಿಂದ ಸನ್ಮಾನ ಕಾರ್ಯಕ್ರಮ ಹಾಗೂ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ನೋಟ್Continue reading “ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ವತಿಯಿಂದ ಶಾಲಾ ಮಕ್ಕಳಿಗೆ ಉಚಿತ ನೋಟ್ ಪುಸ್ತಕ, ಲೇಖನಸಾಮಗ್ರಿಗಳ ವಿತರಣೆ”

ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು

ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ಆಯೋಜನೆಯಾದ ರಾಜ್ಯಮಟ್ಟದ ವರ್ಚುವಲ್ ವೇಬಿನಾರ ಕಾರ್ಯಕ್ರಮ,ದಿನಾಂಕ 14 /08/ 2021 ಶನಿವಾರ ಸಂಜೆ. 4 ಗಂಟೆಗೆ ಹೆಸರಾಂತ ಮಹಿಳಾಪರ ಹೋರಾಟಗಾರರು, ಸ್ತ್ರೀವಾದಿ ಚಿಂತಕರು .ರಾಜ್ಯಕ್ಕೆ ಚುರಪರಿಚಿತರು ಹಾಗೂ ಹಿರಿಯ ಸಾಹಿತಿಗಳು ಆದಂತಹ ಡಾ. ಮಲ್ಲಿಕಾ ಘಂಟಿ ಮೇಡಂ .ವಿಶ್ರಾಂತ ಉಪಕುಲಪತಿಗಳು ಕನ್ನಡ ವಿಶ್ವವಿದ್ಯಾನಿಲಯ ಹಂಪಿ ಇವರಿಂದ ಮಹಿಳಾ ಸ್ವಾತಂತ್ರ್ಯ ಸಮಾನತೆ ಮತ್ತು ಮಹಿಳಾ ಮೀಸಲಾತಿ ಎಂಬ ವಿಷಯದ ಕುರಿತು ವೆಬಿನಾರ್ ಹಾಗೂContinue reading “ಶಿಕ್ಷಕಿಯರು ಬರುತ್ತಿದ್ದಾರೆ.ದಾರಿ ಬಿಡಿ.ಗೌರವ ಕೊಡಿ ಎಂದು ಸಂದೇಶ ನೀಡಿದ ವಿಶ್ರಾಂತ ಕುಲಪತಿಗಳು ಡಾ.ಮಲ್ಲಿಕಾ ಘಂಟಿರವರು”

ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ

ಶಿವಮೊಗ್ಗ ಜು.28.ಪರಿಸರಕ್ಕೆ ಯಾರು ತೋರಿಸಬೇಕು ಕನಿಕರ, ಪರಿಸರ ರಕ್ಷಿಸಿ ನಾವು ಬಾಳೋಣ ಸುಖಕರ. ಜನರಿಗಿರುವ ಆಮ್ಲಜನಕದ ಕೊರತೆ, ದೂರಮಾಡುವ ಅಹಂ ಮರೆತೆ. ಇಂದು ವಿಶ್ವ ಪರಿಸರ ಸಂರಕ್ಷಣಾ ದಿನಾಚರಣೆಯ ಅಂಗವಾಗಿ ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಶಿವಮೊಗ್ಗ ವತಿಯಿಂದ ಶಿವಮೊಗ್ಗ ತಾಲ್ಲೂಕು ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀಯುತ ನಾಗರಾಜ್ ರವರು ಹಾಗೂ ECO ಶ್ರೀಯುತ ಗುಡ್ಡಪ್ಪ ಗಾಣಿಗೇರ್ ಇವರ ಉಪಸ್ಥಿತಿಯಲ್ಲಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆ ರವೀಂದ್ರ ನಗರ ಇಲ್ಲಿ ಅರಣ್ಯ ಇಲಾಖೆಯಿಂದContinue reading “ಔಷಧೀಯ ಸಸ್ಯಗಳನ್ನು ನೆಟ್ಟ ಶಿವಮೊಗ್ಗದ ಫುಲೆ ಶಿಕ್ಷಕಿಯರ ಸಂಘ”

SSLC ಪರೀಕ್ಷೆ ಕುರಿತಂತೆ ನೇರ ಪೋನ್ ಇನ್ ಕಾರ್ಯಕ್ರಮ ಯಶಸ್ವಿ

ಹುಮ್ನಾಬಾದ್ ಜು.10- 2020-21ನೇ ಸಾಲಿನ SSLC ವಿದ್ಯಾರ್ಥಿಗಳಿಗಾಗಿ ನೇರ ಫೋನ್ ಇನ್ ಕಾರ್ಯಕ್ರಮವನ್ನು ಕ್ಷೇತ್ರ ಶಿಕ್ಷಣಾಧಿಕಾರಿಗಳ ಕಾರ್ಯಾಲಯ ಹುಮನಾಬಾದ, ಕ. ರಾಜ್ಯ ಪ್ರೌಢಶಾಲಾ ಸಹಶಿಕ್ಷಕರ ಸಂಘ ಹುಮನಾಬಾದ, ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ಜಿಲ್ಲಾ ಘಟಕ ಬೀದರ ಹಾಗೂ ತಾಲೂಕಾ ಘಟಕ ಹುಮನಾಬಾದ ಸಹಯೋಗದಲ್ಲಿ ದಿನಾಂಕ 10-07-2021ರಂದು ಆಯೋಜಿಸಲಾಯಿತು.. ಈ ಕಾರ್ಯಕ್ರಮದ ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ತಾಲೂಕ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ ಶಿವಗುಂಡಪ್ಪನವರು ವಹಿಸಿ ತಾಲೂಕಿನ ಎಲ್ಲಾ ಎಸ್ಸೆಸೆಲ್ಸಿ ಮಕ್ಕಳಿಗೆ ಹೊಸ ಪರೀಕ್ಷಾ ವಿಧಾನದContinue reading “SSLC ಪರೀಕ್ಷೆ ಕುರಿತಂತೆ ನೇರ ಪೋನ್ ಇನ್ ಕಾರ್ಯಕ್ರಮ ಯಶಸ್ವಿ”