ಹಲ್ಲೆಗೆ ಒಳಗಾದ ಶಿಕ್ಷಕಿಯ ಮನೆಗೆ ಭೇಟಿ – ದೈರ್ಯ ತುಂಬಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು

ಕೋಲಾರ ಸೆ.14   ಇತ್ತೀಚೆಗೆ ಗ್ರಾಮದ ವ್ಯಕ್ತಿಯಿಂದ ಹಲ್ಲೆಗೆ ಒಳಗಾದ ಕೋಲಾರ ಜಿಲ್ಲೆ ಮಾಲೂರು ತಾ. ಕ್ಷೇತ್ರನಹಳ್ಳಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಶಿಕ್ಷಕಿಯಾದ ಶ್ರೀಮತಿ ಮಂಜುಳಾ ಅವರ ಮನೆಗೆ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಪದಾಧಿಕಾರಿಗಳು ಭೇಟಿ ನೀಡಿ ಶಿಕ್ಷಕಿಯ ಯೋಗಕ್ಷೇಮ ವಿಚಾರಿಸಿ ಸಾಂತ್ವನ ಹೇಳಿದ್ದಾರೆ. ಸಂಘಟನೆಯ ಸಂಸ್ಥಾಪಕ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರೂ ಆದ. ಲತಾ ಎಸ್ ಮುಳ್ಳೂರ ರವರ ಸೂಚನೆ ಹಾಗೂ ಮಾರ್ಗದರ್ಶನದ ಮೇರೆಗೆ  ರಾಜ್ಯ ಹಿರಿಯ ಪದಾಧಿಕಾರಿಗಳಾದ ತುಮಕೂರಿನ ಶ್ರೀಮತಿ ಅನುಸೂಯಾದೇವಿContinue reading “ಹಲ್ಲೆಗೆ ಒಳಗಾದ ಶಿಕ್ಷಕಿಯ ಮನೆಗೆ ಭೇಟಿ – ದೈರ್ಯ ತುಂಬಿದ ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರು”

ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ

ಸಂಘಟನೆಗೆ ಸರ್ಕಾರದಿಂದ ನೊಂದಣಿ ಕಡ್ಡಾಯ ಹೊರತು ಸರ್ಕಾರದ ಮಾನ್ಯತೆ ಪ್ರಮುಖವಲ್ಲ,ಸರ್ಕಾರದ ಮಾನ್ಯತೆ ಇಲ್ಲದ ಕಾರಣಕ್ಕೆ ಸಂಘಟನೆಗಳು ಅನಧಿಕೃತ ಎಂದು ಭಾವಿಸುವುದು ತಪ್ಪು. ಸಂಘಟನೆ ಎಂಬುದು ಯಾರೊಬ್ಬರ ಹಿಡಿತದಲ್ಲಿ ರಚಿಸಿಕೊಳ್ಳುವ ವ್ಯವಸ್ಥೆ ಅಲ್ಲ..ಯಾರೊಬ್ಬ ವ್ಯಕ್ತಿಯ ಬೆಂಬಲದ ಅನುಮತಿಯ ಅವಶ್ಯಕತೆಯೂ ಇಲ್ಲ, ತಮ್ಮ ಒಳಿತಿಗಾಗಿ,ರಕ್ಷಣೆಗಾಗಿ ಸಮಾನರು ಎಲ್ಲರೂ ಒಗ್ಗೂಡಿ ಒಗ್ಗಟ್ಟು ಮೂಡಿಸಿಕೊಳ್ಳುವ ಒಂದು ಸ್ವಯಂನಿರ್ಧಾರಿತ ಸಮೂಹದ ವ್ಯವಸ್ಥೆಯಾಗಿದೆ.ಸಂಘ ವ್ಯವಸ್ಥೆಗೆ ಸಂವಿಧಾನ ಕಾನೂನಿನ ಅಡಿಯಲ್ಲಿಯೂ ಸಹಾ ಅವಕಾಶ ಕಲ್ಪಿಸಲಾಗಿದೆ.ಯಾವುದೇ ಸಂಘ ಸಂಸ್ಥೆಗಳು ಕರ್ನಾಟಕ ಸರ್ಕಾರ,ಸಹಕಾರ ಇಲಾಖೆಯಲ್ಲಿ ನೊಂದಣಿ ಮಾಡಿಕೊಂಡಿರುತ್ತವೆ. ಅಂತ ನೊಂದಣಿಯಾದContinue reading “ಅನಧಿಕೃತ ಎಂದು ಅಪಪ್ರಚಾರ ಮಾಡುವವರಿಗೆ ಎಚ್ಚರಿಕೆಯ ಕಿವಿಮಾತು ಹೇಳಿದ ಡಾ.ಲತಾ.ಎಸ್.ಮುಳ್ಳೂರ”

ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ

ಧಾರವಾಡ ಜು.16 .ಹೆಣ್ಣಿನ ಶೋಷಣೆ,ಹೆಣ್ಣಿನ ಸ್ವಾತಂತ್ರ್ಯ ಕಸಿಯುವ ಯತ್ನಗಳು ನಡೆಯುತ್ತಲೆ ಇವೆ.ಇತ್ತೀಚೆಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಇಂತಹ ಪ್ರಕರಣ ಶಿಕ್ಷಣ ವಯಲದಲ್ಲಿ ನಡೆದಿರುವುದು ವಿಷಾದನೀಯ. ಎಲ್ಲಾ ಶಿಕ್ಷಕ ಶಿಕ್ಷಕಿಯರು ತಮಗಿಷ್ಟವಾದ ಉಡುಪನ್ನು ಧರಿಸಲು ಸ್ವತಂತ್ರವಿದೆ.ಆದರೆ ಸಭ್ಯ ಉಡುಪಾಗಿರಲಿ ಎಂದು 2017 ರಲ್ಲಿ ಘನ ಸರ್ಕಾರವು ಅಧಿಕೃತವಾಗಿ ಘೋಷಣೆ ಮಾಡಿತ್ತು.ಅದರಂತೆ ಶಿಕ್ಷಣ ಇಲಾಖೆಯ ನಿರ್ದೇಶಕರು ಕೂಡ ದಿನಾಂಕ 28:07:2017 ರಲ್ಲಿ ತಮ್ಮ ಆದೇಶ ಸಂಖ್ಯೆ ಎಡಿಎಂ೨(೧)ಸ ಉಡುಪು/2016-17 ಆದೇಶ ಹೊರಡಿಸಿ ಎಲ್ಲಾ ಜಿಲ್ಲೆಯ ಉಪನಿರ್ದೇಶಕರಿಗೆ ನಿರ್ದೇಶನ ನೀಡಿದೆ.ಅದರಂತೆ ಎಲ್ಲಾ ಬೋಧಕContinue reading “ಹೆಣ್ಣಿನ ಸ್ವಾತಂತ್ರ್ಯ ಕಸಿಯಲು ಯತ್ನ- ಡಾ.ಮುಳ್ಳೂರ ಖಂಡನೆ”