ಹೊಸಪೇಟೆ ಅ.22.ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ), ರಾಜ್ಯಘಟಕ ಧಾರವಾಡ, ಜಿಲ್ಲಾ ಘಟಕ ವಿಜಯನಗರ ವತಿಯಿಂದ PST ಶಿಕ್ಷಕಿ ವೃಂದದವರಿಂದ ಮಾನ್ಯ ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ ಹಾಗೂ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ ಮಾಡಲಾಗಿದೆ. ಪ್ರಾಥಮಿಕ ಶಾಲಾ ಶಿಕ್ಷಕ/ಕಿ ವೃಂದದಲ್ಲಿ C&R ನಿಯಮ ಜ್ವಲಂತ ಸಮಸ್ಯೆಯಾಗಿ ಎಲ್ಲ ಶಿಕ್ಷಕ ಸಮುದಾಯದ ಹೃದಯದಲ್ಲಿ ಅಸಮಾಧಾನದ ಅಲೆಗಳನ್ನೇ ಎಬ್ಬಿಸಿದೆ ಎಂದರೆ ನಿಜಕ್ಕೂ ತಪ್ಪಾಗದು..ಬರೆಯುವವರಿಗೆ, ತಪ್ಪಾದಾಗ ಅಳಿಸುವ ವಿಧಾನಗಳೂ ತಿಳಿದಿರುತ್ತವೆ.ಹಾಗೆಯೇ ಬರೆದಿರುವ ನಿಯಮದಲ್ಲಿ ಬದಲಾವಣೆ ಸಾಧ್ಯವೇ ಇಲ್ಲವೇ? ಪ್ರಾಥಮಿಕ ಶಾಲಾ ಶಿಕ್ಷಕ/ಕಿContinue reading “PST ಶಿಕ್ಷಕಿಯರಿಂದ ಮಾನ್ಯ ಉಪನಿರ್ದೇಶಕರಿಗೆ ಚಳುವಳಿ ಪತ್ರ ರವಾನೆ”
Tag Archives: ಚಳುವಳಿ
6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.
ಹಾವೇರಿ ಅ.22. ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ( ರಿ ) ಧಾರವಾಡ, ಜಿಲ್ಲಾ ಘಟಕ ಹಾವೇರಿ, ರಟ್ಟೀಹಳ್ಳಿ ತಾಲ್ಲೂಕು ಘಟಕದ ವತಿಯಿಂದ .ರಾಜ್ಯ ಘಟಕದ ತೀರ್ಮಾನದಂತೆ, 6 ಮತ್ತು 7 ನೇ ತರಗತಿ ಬೋದನೆಗೆ ಸಂಬಂಧಿಸಿದ ಶಿಕ್ಷಕರ ವೈಯಕ್ತಿಕ ದಾಖಲೆ ನಿರ್ವಹಣೆ ಸ್ಥಗಿತಗೊಳಿಸುವ ಮೂಲಕ PST ಶಿಕ್ಷಕರ ಚಳುವಳಿ ಪ್ರಾರಂಭಿಸಿದ್ದಾರೆ. ಹಿರೇಕೆರೂರಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ್ದಾರೆ.ತಾಲೂಕಿನ ಶಿಕ್ಷಣಾಧಿಕಾರಿಗಳು ಇಲಾಖಾ ಕಾರ್ಯದ ನಿಮಿತ್ತ ಹಾವೇರಿಗೆ ಹೋಗಿದ್ದರಿಂದ ಅವರ ಅನುಪಸ್ಥಿತಿಯಲ್ಲಿ ತಾಲೂಕಿನContinue reading “6-8 ನೇ ತರಗತಿ ಬೋದನೆ ಮಾಡ್ತಿವಿ,ದಾಖಲೆ ನಿರ್ವಹಿಸುವುದಿಲ್ಲ- ಕ್ಷೇತ್ರಶಿಕ್ಷಣಾಧಿಕಾರಿಗಳಿಗೆ PST ಶಿಕ್ಷಕಿಯರ ಚಳುವಳಿಯ ಪತ್ರ ಸಲ್ಲಿಕೆ.”
