ದಿನಾಂಕ 3.1.2026 ರಂದು ಸಿರಾ ನಗರದ ರಂಗನಾಥ ಕಾಲೇಜು ಆವರಣದಲ್ಲಿನ ಕುಂಚಶ್ರೀ ಪ್ಯಾಲೇಸ್ ನಲ್ಲಿ ಮಾತೆ ಸಾವಿತ್ರಿ ಬಾಯಿ ಫುಲೆ ದಿನಾಚರಣೆ ನೆಡೆಯಿತು. ಕಾರ್ಯಕ್ರಮವನ್ನು ಸ್ಥಳೀಯ ಶಾಸಕರು, ದೆಹಲಿಯ ವಿಶೇಷ ಪ್ರತಿನಿಧಿ ಗಳಾದ ಶ್ರೀ ಟಿ ಬಿ ಜಯಚಂದ್ರರವರು ಉದ್ಘಾಟನೆ ಮಾಡಿದರು. ಹೆಣ್ಣು ಮಕ್ಕಳು ಇಂದು ಎಲ್ಲಾ ಕ್ಷೇತ್ರದಲ್ಲಿ ಸಾಧನೆ ಮಾಡುತ್ತಿದ್ದು, ಸಮಾಜದಲ್ಲಿನ ಮೌಢ್ಯತೆ ತೊಡೆದು ಹಾಕಬೇಕು. ಎಲ್ಲಾ ರಂಗದಲ್ಲಿ ಮೀಸಲಾತಿ ನೀಡಬೇಕು, ಸಮಾನ ಆದ್ಯತೆ ನೀಡಬೇಕು.ದೇಶದ ಪರಿವರ್ತನೆಯಲ್ಲಿ ಹೆಣ್ಣುಮಕ್ಕಳ ಪಾತ್ರ ಅತೀ ದೊಡ್ಡದು ಎಂದು ಮಹಿಳೆಯರContinue reading “ಶಿರಾ ಶಿಕ್ಷಕಿಯರಿಂದ ಮಾತೆ ಸಾವಿತ್ರಿಬಾಯಿ ಫುಲೆ ಜಯಂತಿ ಆಚರಣೆ”
Tag Archives: ದಿನಾಚರಣೆ
ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು
ಚನ್ನಪಟ್ಟಣ ಜು.27.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್ ರಿ. ನವದೆಹಲಿ ಕೇಂದ್ರ ಕಚೇರಿ ಧಾರವಾಡ, ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ, ರಿ. ರಾಜ್ಯ ಘಟಕ ಧಾರವಾಡ, ಜಿಲ್ಲಾ ಘಟಕ ಬೆಂಗಳೂರು ದಕ್ಷಿಣ ಜಿಲ್ಲೆ (ರಾಮನಗರ),ತಾಲೂಕು ಘಟಕ ಚನ್ನಪಟ್ಟಣದ ವತಿಯಿಂದ ಶನಿವಾರದಂದು ಸಾರ್ವಜನಿಕ ಆಸ್ಪತ್ರೆಯ ಸಿಬ್ಬಂದಿ ವಸತಿ ಗೃಹದಲ್ಲಿ ವೈದ್ಯಕೀಯ ದಿನಾಚರಣೆಯನ್ನು ಆಚರಿಸಲಾಯಿತು. ಈ ಕಾರ್ಯಕ್ರಮದಲ್ಲಿ ಚನ್ನಪಟ್ಟಣ ಸಾರ್ವಜನಿಕ ಆಸ್ಪತ್ರೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಸೂತಿ ಮತ್ತು ಸ್ತ್ರೀರೋಗ ತಜ್ಞರಾದ ಶ್ರೀಮತಿ ಡಾ. ಜ್ಯೋತಿ ಅವರನ್ನು ವೈದ್ಯ ನಾರಾಯಣContinue reading “ವೈದ್ಯಕೀಯ ದಿನಾಚರಣೆ ಆಚರಿಸಿದ ಕ.ಸಾ.ಬಾ.ಫುಲೆ ಶಿಕ್ಷಕಿಯರು”
ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ
ಧಾರವಾಡ.ಜೂನ್.೦8ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿಸಿ ಟ್ರಸ್ಟ್ (ರಿ) ಧಾರವಾಡ ಗ್ರಾಮೀಣ ಯೋಜನಾ ಕಚೇರಿ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವಿಶ್ವವಿದ್ಯಾಲಯ, ಇನ್ಸ್ಟಿಟ್ಯೂಟ್ ಫಾರ್ ಬಯೋಮೆಡಿಕಲ್ ಸೈನ್ಸ್, ರಾಷ್ಟ್ರೀಯ ಸೇವಾ ಯೋಜನೆ ಘಟಕ ಇವರ ಸಂಯುಕ್ತ ಆಶ್ರಯದಲ್ಲಿ ಸರಕಾರಿ ಹಿರಿಯ ಪ್ರಾಥಮಿಕ ಶಾಲೆ ಆಶ್ರಯ ಕಾಲೋನಿ ಸತ್ತೂರ್, ಧಾರವಾಡದಲ್ಲಿ ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ಪರಿಸರ ಜಾಗೃತಿ ಮತ್ತು ಸಸಿ ನಾಟಿ ಕಾರ್ಯಕ್ರಮವನ್ನು ಹಾಗು ಶಾಲಾ ಕಟ್ಟಡಗಳ ಹೊರ ಗೋಡೆ ಬಣ್ಣ ಮಾಡಿ ಸಿಂಗರಿಸುವ ಕಾರ್ಯವನ್ನುContinue reading “ಶಾಲಾ ಮೈದಾನದಲ್ಲಿ ಸಸಿ ನೆಟ್ಟು ,ಶಾಲಾ ಗೋಡೆಗೆ ಬಣ್ಣ ಹಚ್ಚಿ ವಿಶ್ವ ಪರಿಸರ ದಿನಾಚರಣೆ – ಲತಾ ಮುಳ್ಳೂರ ರವರಿಂದ ಅಭಿನಂದನಾ ಸನ್ಮಾನ”
ಇಂದು ಮಾತೆ ಸಾವಿತ್ರಿಬಾಯಿ ಫುಲೆ ಪುಣ್ಯ ಸ್ಮರಣಾ ದಿನ ನಿಮಿತ್ತಪೌರ ಕಾರ್ಮಿಕರಿಗೆ ಸನ್ಮಾನ
ಧಾರವಾಡ ಮಾರ್ಚಿ10 ದೇಶ ಕಾಯುವ ಯೋಧರನ್ನು ,ಹಸಿವು ನೀಗಿಸುವ ರೈತರನ್ನು ನೆನೆಯುವಷ್ಟೇ ದೇಶಕ್ಕಾಗಿ ದುಡಿಯುವ ಪೌರ ಕಾರ್ಮಿಕರನ್ನು ನೆನೆದು, ತಮ್ಮ ಬಡಾವಣಾ ವ್ತಾಪ್ತಿಗೆ ಬರುವ ಪೌರ ಕಾರ್ಮಿಕರನ್ನು ಆಹ್ವಾನಿಸಿ ಸನ್ಮಾನಿಸುವ ಮೂಲಕ ಇಂದು ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಷನ್ ರಿ.ನವದೆಹಲಿ ಇದರ ರಾಷ್ಟ್ರೀಯ ಅಧ್ಯಕ್ಷರು ಹಾಗೂ ರಾಜ್ಯಾಧ್ಯಕ್ಷರು ಆದ ಡಾ.ಲತಾ.ಎಸ್ ಮುಳ್ಳೂರ ರವರು ಮಾತೇ ಸಾವಿತ್ರಿಬಾಯಿ ಫುಲೆ ರವರ ಪುಣ್ಯ ಸ್ಮರಣಾ ದಿನವನ್ನು ತಮ್ಮನಿವಾಸದ ಸಬಾ ಅಂಗಳದಲ್ಲಿ ಅಚರಿಸುವ ಮೂಲಕ ಮಾದರಿಯಾದರು. ಪೌರ ಕಾರ್ಮಿಕರಿಗೆ ಸನ್ಮಾನಿಸಿContinue reading “ಇಂದು ಮಾತೆ ಸಾವಿತ್ರಿಬಾಯಿ ಫುಲೆ ಪುಣ್ಯ ಸ್ಮರಣಾ ದಿನ ನಿಮಿತ್ತಪೌರ ಕಾರ್ಮಿಕರಿಗೆ ಸನ್ಮಾನ“
ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ
ಚಾಮರಾಜನಗರ.ಜ.28.ಸಾವಿತ್ರಿಬಾಯಿ ಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ್(ರಿ) ನವದೆಹಲಿಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ)ರಾಜ್ಯ ಘಟ್ಟಕ – ಧಾರವಾಡಜಿಲ್ಲಾ ಹಾಗೂ ತಾಲೂಕು ಘಟಕ ಚಾಮರಾಜನಗರದ ವತಿಯಿಂದ ಮಾತೆ ಸಾವಿತ್ರಿಬಾಯಿ ಫುಲೆರವರ ಜನ್ಮ ದಿನಾಚರಣೆಯ ಅಂಗವಾಗಿ ದಿನಾಂಕ 27.01. 2024 ರಂದು ಆಶ್ರಯ ಸೇವಾ ಚಾರಿಟಬಲ್ ಟ್ರಸ್ಟನ ವೃದ್ಧಾಶ್ರಮದಲ್ಲಿ ಉಪನ್ಯಾಸ ಹಾಗೂ ವೃದ್ಧಾಶ್ರಮಕ್ಕೆ ಕೊಡುಗೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿತ್ತು.ಸಂಘದ ವತಿಯಿಂದ ವೃದ್ಧಾಶ್ರಮಕ್ಕೆ ಊಟದ ವ್ಯವಸ್ಥೆಯನ್ನು ಮಾಡಿ, ಬ್ಲೂಟೂತ್ ಧ್ವನಿವರ್ಧಕವನ್ನು ಕೊಡುಗೆಯಾಗಿ ನೀಡಲಾಯಿತು.ಕಾರ್ಯಕ್ರಮದಲ್ಲಿ ಚಾಮರಾಜನಗರ ತಾಲೂಕಿನ ಕ್ಷೇತ್ರ ಶಿಕ್ಷಣಾಧಿಕಾರಿಗಳಾದಂತ ಡಿ ಸೋಮಣ್ಣೇಗೌಡ ರವರುContinue reading “ಮಾತೆ ಸಾವಿತ್ರಿಬಾಯಿ ಪುಲೆ ಜನ್ಮದಿನಾಚರಣೆಯನ್ನು ವೃದ್ದಾಶ್ರಮದಲ್ಲಿ ಆಚರಿಸಿ ರಾಜ್ಯಕ್ಕೆ ಮಾದರಿಯಾದ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ”
ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.
ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ (ರಿ) ಧಾರವಾಡ. ಮಧುಗಿರಿ ಜಿಲ್ಲಾ ಘಟಕ ವತಿಯಿಂದ ಇಂದು ನಡೆದ ಜಿಲ್ಲಾ ಘಟಕದ ಜಿಲ್ಲಾಮಟ್ಟದ ಸಾವಿತ್ರಿಬಾಯಿ ಪುಲೆ ಜನ್ಮದಿನೋತ್ಸವ ಹಾಗೂ ಶೈಕ್ಷಣಿಕ ಕಾರ್ಯಗಾರವು ಇಂದು ಶಿರಾ ನಗರದ ಅಂಬೇಡ್ಕರ್ ಭವನದಲ್ಲಿ ಜರುಗಿತು. ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘದ ಜಿಲ್ಲಾಧ್ಯಕ್ಷರಾದಂತಹ ಶ್ರೀಮತಿ ರಾಧಮ್ಮನವರು ಅಧ್ಯಕ್ಷತೆ ವಹಿಸಿದ್ದರು.ಡಾ/ ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿಯವರ ದಿವ್ಯ ಸಾನಿಧ್ಯದಲ್ಲಿ ಕಾರ್ಯಕ್ರಮವು ಜರುಗಿತು. ಕಾರ್ಯಕ್ರಮವನ್ನು ಗೌರವಾನ್ವಿತ ಹಿರಿಯ ಸಿವಿಲ್ ನ್ಯಾಯಾಧೀಶರಾದ ಶ್ರೀಮತಿ ನೂರುನ್ನೀಸರವರು ಕಾರ್ಯಕ್ರಮವನ್ನು ಉದ್ಘಾಟಿಸಿದರು.Continue reading “ಮಧುಗಿರಿ ಶೈ ಜಿಲ್ಲಾ ಮಟ್ಟದ ಮಾತೆ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ ಯಶಸ್ವಿ.”
ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)
ಶಿರಾ.ಜ.23. ಮಧುಗಿರಿ ಶೈ ಜಿಲ್ಲೆಯ ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ರವರ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರವು ಕರ್ನಾಟಕ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ,ರಾಜ್ಯಘಟಕ-ಧಾರವಾಡ, ಜಿಲ್ಲಾಘಟಕ ಮಧುಗಿರಿ ಮತ್ತು ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರ, ತುಮಕೂರು ಜಿಲ್ಲೆ ಸಹಯೋಗದಲ್ಲಿ ಇಂದು ದಿನಾಂಕ 23-01-2024 ಮಂಗಳವಾರ ಬೆ.10am ಕ್ಕೆ ಶಿರಾ ನಗರದ ಡಾ.ಬಿ.ಆರ್.ಅಂಬೇಡ್ಕರ್ ಭವನದಲ್ಲಿ ನಡೆಯಲಿದೆ ಈ ಕಾರ್ಯಕ್ರಮವು ಡಾ. ಶ್ರೀ ಶ್ರೀ ಶ್ರೀ ಹನುಮಂತನಾಥ ಸ್ವಾಮೀಜಿ ಯವರ ದಿವ್ಯ ಸಾನಿಧ್ಯದಲ್ಲಿ ನಡೆಯಲಿದ್ದು, ಕಾರ್ಯಕ್ರಮವನ್ನು ತುಮಕೂರು ಜಿಲ್ಲೆಯContinue reading “ಜಿಲ್ಲಾ ಮಟ್ಟದ ಮಾತೇ ಸಾವಿತ್ರಿಬಾಯಿ ಫುಲೆ ಜನ್ಮದಿನಾಚರಣೆ ಮತ್ತು ಶೈಕ್ಷಣಿಕ ಕಾರ್ಯಾಗಾರ(ಕಾನೂನು ಅರಿವು ಮತ್ತು ನೆರವು)”
