ತುಮಕೂರು ಆ.22 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘದ ಸಂಸ್ಥಾಪಕ ರಾಜ್ಯಾಧ್ಯಕ್ಷರಾದ ಡಾ.ಲತಾ.ಎಸ್ ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿಯಾಗಿದೆ. ಹೌದು ತುಮಕೂರು ಮತ್ತು ಮಧುಗಿರಿ ಶೈಕ್ಷಣಿಕ ಜಿಲ್ಲಾ ಘಟಕಗಳು ಜಂಟಿಯಾಗಿ ಅಯೋಜನೆ ಮಾಡಿದ್ದ ಜಿಲ್ಲಾ ಮಟ್ಟದ ಕಾರ್ಯಕಾರಿ ಸಭೆಗೆ ಧಾರವಾಡ ದಿಂದ ಶನಿವಾರ ಬೆಳಿಗ್ಗೆ ತುಮಕೂರಿಗೆ ಬಂದಿಳಿದಿದ್ದ ಡಾ.ಲತಾ.ಎಸ್.ಮುಳ್ಳೂರ ರವರು ನೇರವಾಗಿ ಶ್ರೀ ಕ್ಷೇತ್ರ ಸಿದ್ದಗಂಗಾ ಮಠಕ್ಕೆ ಬೇಟಿ ಮಾಡಿ ಶ್ರೀಗಳ ಆಶೀರ್ವಾದ ಪಡೆದುಕೊಂಡರು. ನಂತರದಲ್ಲಿ ಶ್ರೀ ಮಠಕ್ಕೆContinue reading “ಡಾ.ಮುಳ್ಳೂರ ರವರ ಎರಡು ದಿನಗಳ ತುಮಕೂರು ಜಿಲ್ಲಾ ಪ್ರವಾಸ ಸಂಪೂರ್ಣ ಯಶಸ್ವಿ”
