ಲತಾ ಮುಳ್ಳೂರ ವಿಧಾನ ಸೌಧ ಬೇಟಿ ವಿವಿಧ ಬೇಡಿಕೆಗಳಿಗೆ ಒತ್ತಾಯ

ಸಾವಿತ್ರಿಬಾಯಿಫುಲೆ ರಾಷ್ಟ್ರೀಯ ಶಿಕ್ಷಕಿಯರ ಫೆಡರೇಶನ (ರಿ) ನವದೆಹಲಿ ಹಾಗೂ ಕರ್ನಾಟಕ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡ ವತಿಯಿಂದ ದಿನಾಂಕ 24 /11 /2025 ರಂದು ಬೆಂಗಳೂರಿನ ವಿಧಾನ ಸೌಧಕ್ಕೆ ಬೇಟಿ ಮಾಡಲಾಗಿತ್ತು. ಸಂಘದ ರಾಷ್ಟ್ರೀಯ ಅಧ್ಯಕ್ಷರು ಮತ್ತು ರಾಜ್ಯಾಧ್ಯಕ್ಷರಾದ ಡಾ. ಲತಾ ಮುಳ್ಳೂರ ಅವರ ನೇತೃತ್ವದಲ್ಲಿ ವಿವಿಧ ಹಂತದ ಘಟಕಗಳ ಪದಾಧಿಕಾರಿಗಳು ಬೇಟಿ ಮಾಡಿದ್ದರು. ಶಿಕ್ಷಕಿಯರ ವಿವಿಧ ಬೇಡಿಕೆಗಳನ್ನು ಸರ್ಕಾರದ ಗಮನಕ್ಕೆ ತರುವ ಬೇಟಿ ಇದಾಗಿದ್ದು ಮೊದಲನೆಯದಾಗಿ ಮಾನ್ಯ ಮುಖ್ಯಮಂತ್ರಿಗಳ ಕಚೇರಿಗೆ ತೆರಳಿContinue reading “ಲತಾ ಮುಳ್ಳೂರ ವಿಧಾನ ಸೌಧ ಬೇಟಿ ವಿವಿಧ ಬೇಡಿಕೆಗಳಿಗೆ ಒತ್ತಾಯ”

ಅಧ್ಯಕ್ಷರೇ.ಮಹಿಳಾ ನೌಕರರಿಗೆ ಸಾಂವಿಧಾನಿಕ ಮೀಸಲಾತಿ ಕೊಡಿ – ಡಾ.ಲತಾ.ಎಸ್.ಮುಳ್ಳೂರ

ಗೆ,ಶ್ರೀ ಸಿ.ಎಸ್. ಷಡಾಕ್ಷರಿಅಧ್ಯಕ್ಷರು ಕರ್ನಾಟಕ ರಾಜ್ಯ ಸರಕಾರಿ ನೌಕರರ ಸಂಘ.(ರಿ) ಬೆಂಗಳೂರುಕಬ್ಬನ್ ಉದ್ಯಾನವನ ಬೆಂಗಳೂರು-560001 *ವಿಷಯ:* ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದಲ್ಲಿ ಸಾಂವಿಧಾನಿಕ ಸಮಾನತೆಗಾಗಿ ಮಹಿಳಾ ನೌಕರರಿಗೆ ಮೀಸಲಾತಿ ಕಲ್ಪಿಸುವ ಕುರಿತು ಮಾನ್ಯರೇ,ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವನ್ನು ಹುಟ್ಟು ಹಾಕಿದ ದಿಟ್ಟ ಮಹಿಳೆ ಹಾಗೂ ಎಲ್ಲಾ ನೌಕರರ ವಿಶ್ವಾಸಕ್ಕೆ ದ್ವನಿಯಾಗಿದ್ದ ದಿ.ಶ್ರೀಮತಿ ಮೇರಿ ದೇವಾಸಿಯ ಎನ್ನುವುದು ಎಲ್ಲರಿಗೂ ಗೊತ್ತಿರುವ ಸಂಗತಿ.. ಹಾಗಾಗಿ ರಾಜ್ಯದ ಸಮಸ್ತ ಸರ್ಕಾರಿ ನೌಕರರಲ್ಲಿ ಬಹುತೇಕ ಮಹಿಳಾContinue reading “ಅಧ್ಯಕ್ಷರೇ.ಮಹಿಳಾ ನೌಕರರಿಗೆ ಸಾಂವಿಧಾನಿಕ ಮೀಸಲಾತಿ ಕೊಡಿ – ಡಾ.ಲತಾ.ಎಸ್.ಮುಳ್ಳೂರ”