ವಿಜಯನಗರ ಆ.04 -2021 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ (ರಿ) ಘಟಕ ಧಾರವಾಡ ,ಜಿಲ್ಲಾ ಘಟಕ ವಿಜಯನಗರ ವತಿಯಿಂದಇಂದು ಜಿಲ್ಲೆ ಹಾಗೂ ತಾಲೂಕಿನ ಎಲ್ಲಾ ಪದಾಧಿಕಾರಿಗಳ ಪರವಾಗಿ ಹಾಗೂ ಸಮಸ್ತ ಮಹಿಳಾ ಶಿಕ್ಷಕಿಯರ ಪರವಾಗಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಲ್ಲಿ ಇರುವಂತೆ 33% ಮಹಿಳಾ ಸಂವಿಧಾನಿಕ ಮೀಸಲಾತಿಯನ್ನು ಕರ್ನಾಟಕ ರಾಜ್ಯ ಸಕಾ೯ರಿ ನೌಕರರ ಸಂಘದಲ್ಲು ನೀಡುವಂತೆ ಸ್ನೇಹಪರರೂ, ಮಹಿಳಾ ಪರ ಕಾಳಜಿ ಇರುವ ರಾಜ್ಯ ಸಕಾ೯ರಿ ನೌಕರರ ಸಂಘದ ರಾಜ್ಯಧ್ಯಕ್ಷರಾದ ಶ್ರೀಯುತContinue reading “ಮಹಿಳಾ ಮೀಸಲಾತಿ ಕೋರಿ ರಾಜ್ಯ ಸರ್ಕಾರಿ ನೌಕರರ ಸಂಘಕ್ಕೆ ಮನವಿ ಕೊಟ್ಟ ವಿಜಯನಗರ ಫುಲೆ ಶಿಕ್ಷಕಿಯರ ಸಂಘ”
Tag Archives: ಮನವಿ
ಶಾಸಕರಿಗೆ ಹಾಗೂ ತಾಲ್ಲೂಕಿನ ಅಧಿಕಾರಿಗಳಿಗೆ ವಿವಿಧ ಸೌಲಭ್ಯ ಕೋರಿ ಮನವಿ ಪತ್ರ ಸಲ್ಲಿಸಿದ ಫುಲೆ ಶಿಕ್ಷಕಿಯರ ಸಂಘ
ಸಂಡೂರು ಆಗಸ್ಟ್-01 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಪುಲೆ ಶಿಕ್ಷಕಿಯರ ಸಂಘ ತಾಲೂಕು ಘಟಕ ಸಂಡೂರಿನಿಂದ, ಅಧ್ಯಕ್ಷರಾದ ಪ್ರೇಮ. ಕೆ , ಪ್ರಧಾನ ಕಾರ್ಯದರ್ಶಿಗಳಾದ ಅರ್ಚನಾ. ಕೆ, ಉಪಾಧ್ಯಕ್ಷರಾದ ಡಾ. ಉಮಾ, ಉಪಾಧ್ಯಕ್ಷರಾದ ಸುನಿತಾ ಕುಮಾರಿ ಟಿ. ಕೆ , ಸಂಘಟನಾ ಕಾರ್ಯದರ್ಶಿಗಳಾದ ನೂರುನ್ನಿಸ ಹಾಜರಿದ್ದು,, ಇನ್ನಿತರ ಸಂಘದ ಸದಸ್ಯರಾದ ಇಸ್ಮಾಯಿಲ್ ಸರ್, ನೂರುಲ್ಲಾ ಸರ್, ಷಣ್ಮುಖಪ್ಪ ಸರ್ ಮತ್ತು ಸಿದ್ದೇಶ್ ಸರ್ ಇವರೆಲ್ಲರ ಸಹಯೋಗದೊಂದಿಗೆ ಸನ್ಮಾನ್ಯ ಶ್ರೀ ಮಾಜಿ ಸಚಿವರು ಹಾಗೂ ಶಾಸಕರಾದಈ.ತುಕಾರಾಮ್ ರವರನ್ನು ಭೇಟಿಯಾಗಿ (1)ಸಿContinue reading “ಶಾಸಕರಿಗೆ ಹಾಗೂ ತಾಲ್ಲೂಕಿನ ಅಧಿಕಾರಿಗಳಿಗೆ ವಿವಿಧ ಸೌಲಭ್ಯ ಕೋರಿ ಮನವಿ ಪತ್ರ ಸಲ್ಲಿಸಿದ ಫುಲೆ ಶಿಕ್ಷಕಿಯರ ಸಂಘ”
C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ
ಬೆಂಗಳೂರು, ಜು.13 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯ ಘಟಕ ಧಾರವಾಡಬೆಂಗಳೂರು ದಕ್ಷಿಣ ಜಿಲ್ಲೆ ಬೆಂಗಳೂರು ದಕ್ಷಿಣ ವಲಯ 01 ವತಿಯಿಂದ ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಶ್ರೀ. ಕೆ. ಪ್ರಕಾಶ ಅವರಿಗೆ ತಾಲೂಕಿನ ಶಿಕ್ಷಕಿಯರ ಸಮಸ್ಯೆ ಕುರಿತಂತೆ ಮನವಿ ಸಲ್ಲಿಸಲಾಯಿತು. ಮಾನ್ಯ ಕ್ಷೇತ್ರ ಶಿಕ್ಷಣಾಧಿಕಾರು ಸಕಾರಾತ್ಮಕವಾಗಿ ಸ್ಪಂದಿಸಿದ್ದು ಅವರಿಗೆ ಸಂಘವು ಧನ್ಯವಾದಗಳನ್ನು ಸಲ್ಲಿಸಿದೆ. ಈ ಸಂದರ್ಭದಲ್ಲಿ ಶ್ರೀಮತಿ ಲಷ್ಮಿ. ಕೆ. ಎಸ್. ಅಧ್ಯಕ್ಷರು ಕರ್ನಾಟಕ ರಾಜ್ಯ ಸಾವಿತ್ರಬಾಯಿ ಫುಲೆ ಶಿಕ್ಷಕಿಯರ ಸಂಘ .(ರಿ) ಬೆಂಗಳೂರುContinue reading “C&R ತಿದ್ದುಪಡಿ ಸೇರಿದಂತೆ ಶಿಕ್ಷಕಿಯರ ವಿವಿಧ ಸಮಸ್ಯೆ ಬಗೆಹರಿಸಲು ಕೋರಿ ಮನವಿ ಸಲ್ಲಿಕೆ”
PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ
ಶಿಕಾರಿಪುರ ಜು.07 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ.ರಾಜ್ಯಘಟಕ ಧಾರವಾಡ. ಜಿಲ್ಲಾ ಘಟಕ ಶಿವಮೊಗ್ಗ, ಶಿಕಾರಿಪುರ ತಾಲ್ಲೂಕು ಘಟಕದಿಂದ C&R ನಿಯಮ ತಿದ್ದುಪಡಿಮಾಡಿ ಪದವೀಧರ ಸೇವಾನಿರತ ಶಿಕ್ಷಕರಿಗೆ 6-8ನೇ ತರಗತಿ ಬೋದಿಸುವ ಶಿಕ್ಷಕರನ್ನಾಗಿ ಮಾಡಿ PST ಇಂದ GPT ವೃಂದಕ್ಕೆ ವಿಲೀನ ಮಾಡಬೇಕು ಎಂದು ಒತ್ತಾಯಿಸಿ ಮನವಿ ಸಲ್ಲಿಸಲಾಗಿದೆ. 1-7 ನೇ ತರಗತಿ ಬೋದಿಸುವ ಶಿಕ್ಷಕರನ್ನು 1-5 ನೇ ತರಗತಿಗೆ ಸೀಮಿತಗೊಳಿಸಿ ಹಿಂಬಡ್ತಿ ಮಾಡಿರುವುದು ಅವರ ವಿದ್ಯಾರ್ಹತೆಗೆ ಹಾಗೂ ಅವರ ಸುದೀರ್ಘ ಸೇವೆಗೆ ಮಾನ್ಯತೆ ಇಲ್ಲದಂತಾಗಿದೆ.ಇದರಿಂದContinue reading “PST ಬೇಡ GPT ಬೇಕು-ಫುಲೆ ಶಿಕ್ಷಕಿಯರ ಸಂಘ ಒತ್ತಾಯ”
ಸಸಿಗೆ ಬೇಡಿಕೆ ಇಟ್ಟ ಫುಲೆ ಶಿಕ್ಷಕಿಯರ ಸಂಘ
ಶಿವಮೊಗ್ಗ ಜೂ21.ಬರಡಾದ ನೆಲಕ್ಕೆ ಜೀವಚೈತನ್ಯ ತಲುಪಿಸುವ ಹೊಣೆ ಹೊತ್ತು, ಸದ್ದಿಲ್ಲದೆ ಚಿಗುರೊಡೆದು ಬಂದ ಫುಲೆ ಸಂಘವು ಪ್ರಕೃತಿ ಯಂತೆ ಶುದ್ಧ. ವನಸಿರಿಯ ಪ್ರೀತಿಯಂತೆ ಅದಕ್ಕೆ ಪರ್ಯಾಯ ಪದ ಇಲ್ಲವೆನ್ನುವಷ್ಟು ಪರಿಶುದ್ಧ ಎಂಬ ನುಡಿಯಂತೆ ಇಂದು ಕರ್ನಾಟಕ ರಾಜ್ಯ ಸಾವಿತ್ರಿ ಬಾಯಿ ಪುಲೆ ಶಿಕ್ಷಕಿಯರ ಸಂಘವು, ಶಿವಮೊಗ್ಗದ ವಲಯ ಅರಣ್ಯಾಧಿಕಾರಿ ಶ್ರೀ ಉಮೇಶ್ ರವರಿಗೆ ಔಷಧಿಯುಕ್ತ ಹಾಗೂ ಉಪಯುಕ್ತ ಸಸಿಗಳನ್ನು ನೀಡುವಂತೆ ಮನವಿ ಮಾಡಿದೆ.ವಲಯ ಅರಣ್ಯಾಧಿಕಾರಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿ ಉತ್ತಮ ಕೆಲಸದಲ್ಲಿ ಫುಲೆ ಶಿಕ್ಷಕಿಯರ ಸಂಘ ತೊಡಗಿಸಿಕೊಂಡಿದೆContinue reading “ಸಸಿಗೆ ಬೇಡಿಕೆ ಇಟ್ಟ ಫುಲೆ ಶಿಕ್ಷಕಿಯರ ಸಂಘ”
ಶಿಶುಪಾಲನೆ ರಜೆ- ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಛೇರಿಗೆ ಬೇಟಿ.
ಬೆಂಗಳೂರು ಜೂನ್-21 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಶೀಘ್ರದಲ್ಲಿ ಜಾರಿಯಾಗಲುಸರ್ಕಾರದ ಆದೇಶ ಹೊರಬೀಳಬೇಕಾಗಿದೆ. ಇಂತಹ ಕೋವಿಡ್ ಸಂಕಷ್ಟದಿನದಲ್ಲಿ ಶಿಶು ಆರೈಕೆ ರಜೆಯು ಪ್ರತಿ ಮಹಿಳಾ ನೌಕರರಿಗೆ ಅನಿವಾರ್ಯವಾಗಿದ್ದು ಅತ್ಯಂತ ಮಹತ್ವದ ಆದೇಶವಾಗಿರುತ್ತದೆ.ಇಂದು ರಾಜ್ಯದ ಎಲ್ಲಾ ಮಹಿಳಾ ನೌಕರರು ,ಶಿಕ್ಷಕಿಯರು ಸರ್ಕಾರದ ಈ ಆದೇಶವನ್ನೇ ಎದುರು ನೋಡುತ್ತಿದ್ದಾರೆ.ಘನ ಸರ್ಕಾರವುಅತೀ ಶೀಘ್ರದಲ್ಲಿ ರಾಜ್ಯ ಮಹಿಳಾ ನೌಕರರಿಗೆ ‘೬ ತಿಂಗಳContinue reading “ಶಿಶುಪಾಲನೆ ರಜೆ- ಸರ್ಕಾರದ ಮುಖ್ಯ ಕಾರ್ಯದರ್ಶಿಗಳ ಕಛೇರಿಗೆ ಬೇಟಿ.”
ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ
ಧಾರವಾಡ ಜೂನ್ 18. ಶಿಶುಪಾಲನೆ ರಜೆ ಕುರಿತ ಸರ್ಕಾರದ ಆದೇಶ ಮಾಡಲು ಮನವಿ ಸಲ್ಲಿಸಿದ ರಾಜ್ಯ ಫುಲೆ ಸಂಘ 2021-22ನೇ ಸಾಲಿನ ರಾಜ್ಯ ಬಜೆಟ್ ನಲ್ಲಿ ಸನ್ಮಾನ್ಯ ಮುಖ್ಯಮಂತ್ರಿಗಳು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ೬ ತಿಂಗಳ ಶಿಶುಪಾಲನಾ ರಜೆಯನ್ನು ಘೋಷಣೆ ಮಾಡಿದ್ದು,ಇದು ಮಹಿಳಾ ನೌಕರರ ಮತ್ತು ಶಿಕ್ಷಕಿಯರ ಪರವಾಗಿ ಸನ್ಮಾನ್ಯ ಮುಖ್ಯಮಂತ್ರಿಗಳಿಗಿರುವ ಕಾಳಜಿಯನ್ನು ತೋರಿಸುತ್ತದೆ. ಇದು ರಾಜ್ಯದ ಎಲ್ಲಾ ಮಹಿಳಾ ಸರ್ಕಾರಿ ನೌಕರರು ಮತ್ತು ಮಹಿಳಾ ಶಿಕ಼ಕಿಯರಿಗೆ ಇದು ಅತ್ಯಂತ ಹೆಮ್ಮೆಯ ವಿಷಯವಾಗಿದೆ.ಈ ಹಿನ್ನೆಲೆಯಲ್ಲಿ ಮಾನ್ಯContinue reading “ಶಿಶುಪಾಲನಾ ರಜೆ ಶೀಘ್ರವಾಗಿ ಜಾರಿಯಾಗಲಿ-ಡಾ.ಲತಾ.ಎಸ್.ಮುಳ್ಳೂರ ಮನವಿ”
