ತೀರ್ಥಹಳ್ಳಿ ಜೂ.13. ಕೋವಿಡ್ 19 ಮಹಾ ರೋಗವು ಉಲ್ಬಣಗೊಂಡು ವಿಶ್ವವ್ಯಾಪಿ ಜನಜೀವನವನ್ನು ತಲ್ಲಣಗೊಳಿಸಿದೆ.ಅದರಲ್ಲೂ ಎರಡನೇ ಅಲೆಯು ನಮ್ಮ ದೇಶದಲ್ಲಿ ಅತೀವ ಶೀಘ್ರವಾಗಿ ವ್ಯಾಪಿಸಿ ಲಕ್ಷಾಂತರ ಜನಜೀವನವನ್ನು ಅಸ್ತವ್ಯಸ್ತಗೊಳಿಸಿದೆ. ಸಾವಿರಾರು ಜನರ ಜೀವಹಾನಿ ಮಾಡಿರುತ್ತದೆಇದು ಶೈಕ್ಷಣಿಕ ರಂಗದ ಮೇಲೆ ಪ್ರಭಾವ ಬೀರಿರುತ್ತದೆಇನ್ನು ತಜ್ಞರ ಅಭಿಪ್ರಾಯದಂತೆ ಮೂರನೇ ಅಲೆಯು ಮಕ್ಕಳ ಮೇಲೆ ಪ್ರಭಾವ ಬೀರುವ ಸಾಧ್ಯತೆ ಹೆಚ್ಚು ಎಂದು ವರದಿ ಮಾಡಿರುತ್ತಾರೆ. ಈಗಾಗಲೇ ಶಿಕ್ಷಣ ಇಲಾಖೆಯು 2021 22ನೇ ಸಾಲಿನ ಶೈಕ್ಷಣಿಕ ಅವಧಿ ಶಾಲಾ ದಾಖಲಾತಿ ಪ್ರಾರಂಭಿಸಲು ಸೂಚಿಸಿದೆ. ಆದ್ದರಿಂದContinue reading “ಬಿ.ಇ.ಒ ಅಧಿಕಾರಿಗೆ ಮನವಿ ಸಲ್ಲಿಕೆ”
Tag Archives: ಮನವಿ
ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ
ಧಾರವಾಡ ಜೂನ್ -12ಕೊವಿಡ್ ಎರಡನೇ ಅಲೆ ಇಡೀ ರಾಜ್ಯದ ಜನ ಸಮುದಾಯವನ್ನೇ ತಲ್ಲಣಗೊಳಿಸಿದ್ದಲ್ಲದೇ ಕೊರೊನಾ ಸೋಂಕಿಗೆ ಸಿಕ್ಕಿ ಹಲವಾರು ಶಿಕ್ಷಕರ ಪ್ರಾಣ ಬಲಿಯಾಗಿದೆ.ಇಂತಹ ಸಂದಿಗ್ಧ ಪರಿಸ್ಥಿತಿಯಲ್ಲಿ 2021-22 ನೇ ಸಾಲಿನ ಶೈಕ್ಷಣಿಕ ಅವಧಿ ಜುಲೈ-1 ರಿಂದ ಪ್ರಾರಂಭವಾಗುತ್ತಿದ್ದು,ಶಿಕ್ಷಕರು ಹದಿನೈದು ದಿನ ಮೊದಲೇ ಜೂನ್ -15 ಕ್ಕೆ ಪೂರ್ವಸಿದ್ದತೆಗಾಗಿ ಶಾಲೆಗೆ ಹೋಗಬೇಕೆಂದು ಇಲಾಖೆಯು ಆದೇಶ ಹೊರಡಿಸಿದೆ.ಇದರಿಂದ ಎಲ್ಲ ಶಿಕ್ಷಕರಿಗೂ ಸಮಸ್ಯೆ ಎದುರಾಗಿದೆ.ಕೊವಿಡ್ ಲಾಕ್ ಡೌನ್ 11 ಜಿಲ್ಲೆಗಳಲ್ಲಿ ಮುಂದುವರೆದಿದ್ದು,ಉಳಿದ 20 ಜಿಲ್ಲೆಗಳಲ್ಲಿ ಸೆಮಿ ಲಾಕ್ಡೌನ್ ಮಾಡಲಾಗಿದೆ ಸರಿಯಷ್ಟೆ.ಆದರೆಕೆ.ಎಸ್.ಆರ್.ಟಿ.ಸಿ.ಬಸ್ ಸಂಚಾರContinue reading “ಮಾನ್ಯ ಶಿಕ್ಷಣ ಸಚಿವರಿಗೆ ಮನವಿ ಮಾಡಿದ ಶಿಕ್ಷಕಿಯರ ಸಂಘ”
ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ
ಶಿಕಾರಿಪುರ- ಜೂ.9 ಕೊವಿಡ್ ಮಹಾಮಾರಿಯ ಎರಡನೇ ಅಲೆಯು ಹಳ್ಳಿ ಹಳ್ಳಿಗೆ ಹರಡಿ ಇಂದು ದೊಡ್ಡಪ್ರಮಾಣದ ಜೀವ ಹಾನಿ ಮಾಡಿದೆ. ರಾಜ್ಯದ ನೂರಾರು ಶಿಕ್ಷಕರು ಬಲಿಯಾಗಿದ್ದಾರೆ,ಇದರಿಂದ ತಾಲ್ಲೂಕಿನ ಶಿಕ್ಷಕ ಶಿಕ್ಷಕಿಯರಿಗೆ ಆತಂಕ ಮೂಡಿದೆ.ಈಗಾಗಲೇ ಶಿಕ್ಷಣ ಇಲಾಖೆಯು 2021-22 ನೇ ಸಾಲಿನ ಶೈಕ್ಷಣಿಕ ಅವದಿ ಪ್ರಕಟಿಸಿ ಶಾಲಾ ದಾಖಲಾತಿ ಪ್ರಾರಂಬಿಸಲು ಸೂಚಿಸಿದೆ. ಆದರಿಂದ ಕೊವಿಡ್ ಡ್ಯೂಟಿ ಮಾಡುವ ಶಿಕ್ಷಕರಿಗೆ ಮಾತ್ರವಲ್ಲದೇ ತಾಲ್ಲೂಕಿನ ಪ್ರತೀ ಶಿಕ್ಷಕ-ಶಿಕ್ಷಕಿಯರಿಗೂ ಅವರ ಆರೋಗ್ಯದ ಹಿತದೃಷ್ಟಿಯಿಂದಮೊದಲ ಸಾಲಿನ ಆದ್ಯತೆ ನೀಡಿ ಕೋವಿಡ್ ಲಸಿಕೆ ಹಾಕಿಸಬೇಕು ಎಂದು ತಾಲ್ಲೂಕಿನContinue reading “ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಿದ – ಫುಲೆ ಸಂಘ”
ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.
ಧಾರವಾಡ ಜೂನ್-8 ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಇಲಾಖೆ ಸೂಚನೆ ನೀಡಿದೆ. ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಬೇಕಾಗಿದೆ ಕೊವಿಡ್ ಎರಡನೇ ಅಲೆಯು ನಗರ ಪ್ರದೇಶಗಳಿಗಿಂತ ಹಳ್ಳಿ ಪ್ರದೇಶಗಳಲ್ಲಿಯೇ ಬಾರಿ ಸಂಚಲನ ಉಂಟು ಮಾಡಿರುವುದು ಎಲ್ಲರಿಗೂ ತಿಳಿದಿದೆ..ಈಗಾಗಲೇ ನೂರಾರು ಶಿಕ್ಷಕ-ಶಿಕ್ಷಕಿಯರು ಕೊವಿಡ್ ಸೋಂಕಿಗೆ ಸಿಕ್ಕಿ ಪ್ರಾಣContinue reading “ಶಾಲಾ ಕರ್ತವ್ಯದಿಂದ ವಿನಾಯಿತಿ ನೀಡಲಿ- ಫುಲೆ ಸಂಘ ಮನವಿ.”
ಶಾಲೆ ತೆರೆಯುವ ಮುನ್ನ ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ
ಧಾರವಾಡ,ಜೂನ್ 8ಈ ಕೊವಿಡ್ ಸಂಕಷ್ಟ ದಿನಗಳಲ್ಲಿ ಹಲವಾರು ಸವಾಲುಗಳು ಇರುವಂತ ಈ ಸಮಯದಲ್ಲಿ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ 2021-22ನೇ ಸಾಲಿನ ಶೈಕ್ಷಣಿಕ ವರ್ಷ ಪ್ರಾರಂಬಿಸಲು ಈಗಾಗಲೇ ಶಿಕ್ಷಣ ಇಲಾಖೆ ಸೂಚನೆ ನೀಡಿರುವುದನ್ನು ಸ್ವಾಗತ ಮಾಡುತ್ತೇವೆ.ಬೇಸಿಗೆ ರಜೆ ಮೇಲೆ ತಮ್ಮ ತಮ್ಮ ಸ್ವಂತ ಜಿಲ್ಲೆಗಳಿಗೆ ತೆರೆಳಿದ್ದ ಎಲ್ಲಾ ಶಿಕ್ಷಕ ಶಿಕ್ಷಕಿಯರುಜೂನ್ 15 ರಿಂದ ಶಾಲೆಗೆ ಹಾಜರಾಗಿ ಮಕ್ಕಳ ಶಾಲಾ ದಾಖಲಾತಿ ಪ್ರಾರಂಬಿಸಿಕೊಳ್ಳಲು ಶಾಲೆಗಳಿಗೆ ಮರಳಲೂ ಕೂಡ ತಿಳಿಸಲಾಗಿದೆ ಕೊವಿಡ್ ಎರಡನೇ ಅಲೆಯು ನಗರ ಪ್ರದೇಶಗಳಿಗಿಂತ ಹಳ್ಳೀ ಪ್ರದೇಶಗಳಲ್ಲಿಯೇ ಬಾರಿContinue reading “ಶಾಲೆ ತೆರೆಯುವ ಮುನ್ನ ಮೊದಲು ಸೂಕ್ತ ಸೌಕರ್ಯ ಕೊಡಿ – ಡಾ.ಮುಳ್ಳೂರ ಒತ್ತಾಯ”
ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ
ಧಾರವಾಡ ಮೇ30* ಹೊಸ ಸಿ ಅಂಡ್ ರೂಲ್ ಬಂದಾಗಿನಿಂದಲೂ ರಾಜ್ಯದ ಪ್ರಾಥಮಿಕ ಶಾಲಾ ಶಿಕ್ಷಕರ ನೇಮಕದಲ್ಲಾಗಲಿ ಅಥವಾ ಅವರುಗೆ ಬಡ್ತಿ ನೀಡುವ ವಿಚಾರದಲ್ಲಾಗಲಿ, ಹಾಲಿ ಕೆಲಸ ನಿರ್ವಹಿಸುತ್ತಿರುವ ಸರ್ಕಾರಿ ಶಿಕ್ಷಕ ಶಿಕ್ಷಕಿಯರಿಗೆ ಮೇಲಿಂದ ಮೇಲೆ ಹಲವಾರು ಸಮಸ್ಯೆಗಳು ಎದುರಾಗುತ್ತಲೇ ಇವೆ.ಹೌದು ಇಲ್ಲಿಯವರೆಗೆ 1-7 ನೇ ತರಗತಿ ಬೋದನೆಗಾಗಿ ನೇಮಕವಾದ ಶಿಕ್ಷಕರನ್ನು ಇಂದು 1-5 ನೇ ತರಗತಿಗೆ ಸೀಮಿತಗೊಳಿಸಿರುವುದು, 6-8 ನೇ ತರಗತಿಗೆ ಪದವಿ ಮಾಡಿದವರನ್ನು ನೇರವಾಗಿ ನೇಮಕಾತಿ ಮಾಡಿರುವುದು ,ಪ್ರಸ್ತುತ ಕಾರ್ಯ ನಿರತ ಶಿಕ್ಷಕರುಗಳ ಉನ್ನತ ವಿದ್ಯಾರ್ಹತೆಗೆContinue reading “ಉನ್ನತ ವಿದ್ಯಾರ್ಹತೆಯುಳ್ಳ,ಸುದೀರ್ಘ ಸೇವಾ ಅನುಭವವುಳ್ಳ ಕಾರ್ಯನಿರತ ಶಿಕ್ಷಕರಿಗೆ ನ್ಯಾಯ ಸಿಗಲಿ- ಮುಳ್ಳೂರ ಅಭಿಪ್ರಾಯ”
ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ
ಶಿವಮೊಗ್ಗ ಮೇ.28 ಕರ್ನಾಟಕ ರಾಜ್ಯ ಸಾವಿತ್ರಿಬಾಯಿ ಫುಲೆ ಶಿಕ್ಷಕಿಯರ ಸಂಘ(ರಿ) ರಾಜ್ಯಘಟಕ- ಧಾರವಾಡ. ಶಿವಮೊಗ್ಗ ಘಟಕದ ವತಿಯಿಂದ ಕೊವಿಡ್ ಕರ್ತವ್ಯ ನಿರ್ವಹಿಸುತ್ತಿರುವ ವಾರಿಯರ್ ಶಿಕ್ಷಕರಿಗಷ್ಟೆ ಅಲ್ಲದೇ ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಕೋರಿ ಇಂದು ಶಿವಮೊಗ್ಗ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮನವಿ ಸಲ್ಲಿಸಲಾಯಿತು.ಮನವಿಗೆ ಕ್ಷೇತ್ರ ಶಿಕ್ಷಣಾಧಿಕಾರಿಗಳಾದ ಮಾನ್ಯ ನಾಗರಾಜ್ ಪಿ.ರವರು ಸಕಾರಾತ್ಮಕವಾಗಿ ಸ್ಪಂದಿಸಿರುತ್ತಾರೆ ಎಂದು ಶಿವಮೊಗ್ಗ ಜಿಲ್ಲಾಧ್ಯಕ್ಷರಾದ ಶ್ರೀಮತಿ ರಾಧಾ ರವರು ತಿಳಿಸಿದ್ದಾರೆ. ಉಪಾಧ್ಯಕ್ಷರಾದ ಶ್ರೀಮತಿ ಅನಿತ ಕೃಷ್ಣ, ತಾಲ್ಲೂಕು ಅಧ್ಯಕ್ಷರಾದ ಶ್ರೀಮತಿ ಶಾಯಿನ್ ಬಾನು ಹಾಗು ಇತರರುContinue reading “ಪ್ರತೀ ಶಿಕ್ಷಕರುಗಳಿಗೂ ಕೊವಿಡ್ ಲಸಿಕೆ ಹಾಕಿಸಲು ಒತ್ತಾಯಿಸಿ ಫುಲೆ ಸಂಘ ಮನವಿ ಸಲ್ಲಿಕೆ”
