ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆ-ಎಲ್ಲಡೆ ಪ್ರಶಂಸೆಯ ಮಾತು

ಶ್ರೀಮತಿ ಅರುಣಾ ಬಾಯಿ .ಅಧ್ಯಕ್ಷರು.ಮಾನವಿ ತಾಲ್ಲೂಕು ,ರಾಯಚೂರು ಜಿಲ್ಲೆ.. ಕಾದಂಬರಿ ಆಧಾರಿತ ಸಿನೆಮಾ ಇದಾಗಿದ್ದು,ಮಾತೆ ಸಾವಿತ್ರಿ ಅನಾಚಾರ ಮೌಡ್ಯವನ್ನು ಚೆನ್ನಾಗಿ ಪ್ರಶ್ನೆ ಮಾಡಿದ್ದಾರೆ, ಸತಿಸಹಗಮನ ಪದ್ದತಿ, ಬಾಲ್ಯ ವಿವಾಹ , ಶಿಕ್ಷಣ ದಿಂದ ಹಳೆ ಕಂದಾಚಾರಕ್ಕೆ ಸವಾಲು ಎತ್ತಿದ್ದಾರೆ, ಸಮಾನತೆ , ಸ್ವಾತಂತ್ರ್ಯ,ಬಗ್ಗೆ ತಿಳಿಯಬೇಕು ಅಂದರೆ ಶಿಕ್ಷಣ ಬೇಕು ಎನ್ನುವ ಪ್ರಾಮುಖ್ಯತೆಯನ್ನು ಎತ್ತಿ ಹಿಡಿದಿದ್ದಾರೆ. ಮುಖ್ಯವಾಗಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಹೆಚ್ಚು ಒತ್ತು ನೀಡಿದ್ದಾರೆ. ಸಮಾಜದಲ್ಲಿ ಇರುವ ಅನಿಷ್ಟ ಪದ್ಧತಿ ಗಳನ್ನ ಪ್ರಶ್ನೆ ಮಾಡಿದ್ದಾರೆ. ಲಿಂಗ,ಜಾತಿಗಿಂತ ಎಲ್ಲರೂ ಸಮಾನರುContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ ವೀಕ್ಷಣೆ-ಎಲ್ಲಡೆ ಪ್ರಶಂಸೆಯ ಮಾತು”

ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ

ರಾಮನಗರ-ಜು.31 ಕರ್ನಾಟಕ ಸಾವಿತ್ರಿ ಬಾಯಿ ಫುಲೆ ಶಿಕ್ಷಕಿಯರ ಸಂಘ ರಾಜ್ಯ ಘಟಕ ಧಾರವಾಡ ಜಿಲ್ಲಾ ಘಟಕ ರಾಮನಗರ ದಿನಾಂಕ 31/7/22ರಂದು “ಶಾನ್” ಥಿಯೇಟರ್ ನಲ್ಲಿ “ಸಾವಿತ್ರಿ ಬಾಯಿ ಫುಲೆ” ಚಲನಚಿತ್ರದ ವಿಶೇಷ ಪ್ರದರ್ಶನ ಮಾಡಲಾಯಿತು. ಚಲನಚಿತ್ರ ವೀಕ್ಷಿಸಿದ ವೀಕ್ಷಕರು ಉತ್ತಮ ಅಭಿಪ್ರಾಯ ವ್ಯಕ್ತಪಡಿಸಿದರು.ಸಾವಿತ್ರಿ ಬಾಯಿ ಫುಲೆ ಯವರ ಆದರ್ಶಗಳನ್ನು ನಾವೆಲ್ಲರೂ ಅಳವಡಿಸಿಕೊಂಡು ಸಮಾಜಮುಖಿ ಕಾರ್ಯಗಳನ್ನು ಮಾಡಿದಲ್ಲಿ ದೇಶದ ಪ್ರಗತಿ ಉತ್ತುಂಗ ಕ್ಕೇರುವುದರಲ್ಲಿ ಸಂಶಯವಿಲ್ಲ ಎಂದು ವ್ಯಕ್ತಪಡಿಸಿದರು. ಇಂತಹ ಒಂದು ಉತ್ತಮ ಚಲನಚಿತ್ರ ನೀಡಿದ ನಿರ್ದೇಶಕ ರಿಗೂ,ನಿರ್ಮಾಪಕರಿಗೂ, ಅಭಿನಯಿಸಿದContinue reading “ಸಾವಿತ್ರಿಬಾಯಿ ಫುಲೆ ಚಲನಚಿತ್ರ- ಯಶಸ್ವಿ ಪ್ರದರ್ಶನ”